ಕಾರವಾರ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಹಾಗೂ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.ಪ್ರವರ್ಗ-3ಎದಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ ಗೌಡರ್, ನಾಮಧಾರಿ ಗೌಡ ಸಮುದಾಯದವರು ಮಾತ್ರ ಅರ್ಜಿ … [Read more...] about ಸ್ವಯಂ ಉದ್ಯೋಗ, ನೀರಾವರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
Karwar News
ಕಲಬೆರಕೆ ಎಣ್ಣೆ: ಕ್ರಮದ ಎಚ್ಚರಿಕೆ
ಕಾರವಾರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕರವು ಜನತೆಗೆ ದೇಶದಾದ್ಯಂತ ಗುಣಮಟ್ಟದ ಆಹಾರವು ದೊರಕಬೇಕೆಂಬ ಉದ್ದೇಶವನ್ನು ಹೊಂದಿದೆ. ಬೇರೆ ಬೇರೆ ಕಡೆಗಳಲ್ಲಿ ಕಲಬೆರಕೆ ಅಡುಗೆ ಎಣ್ಣೆ ಹಾಗೂ ಅಗ್ಮಾರ್ಕ್ ಲೈಸನ್ಸ್ ಪಡೇಯದೇ ಮಿಶ್ರಣ ಎಣ್ಣೆ (Blended Oil) ಗಳನ್ನು ಮಾರಾಟ ಮಾಡಲಾಗುತ್ತಿದೆ.ಆಹಾರ ಸುರಕ್ಷತೆ ಮತ್ತು ಗುಣಮಟ್ಟ ರೆಗ್ಯೂಲೇಷನ್ ರಂತೆ ಅಲ್ಲಲ್ಲಿ ಕೆಲವೊಂದು ಪ್ರಕರಣಗಳು ಕೂಡ ದಾಖಲಾಗಿದ್ದು, ತ್ರೈಮಾಸಿಕ ಸರ್ವೇಕ್ಷಣಾ ಹಾಗೂ … [Read more...] about ಕಲಬೆರಕೆ ಎಣ್ಣೆ: ಕ್ರಮದ ಎಚ್ಚರಿಕೆ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ 60 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
ಕಾರವಾರ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯೋರ್ವನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಡಿಯ ತ್ವರಿತ ವಿಚಾರಣೆಯ ವಿಶೆಷ ನ್ಯಾಯಾಲಯ (ಎಫ್ಟಿಎಸ್ಸಿ) 20 ವರ್ಷ ಜೈಲು ಹಾಗೂ 1.20 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.ಮುಂಡಗೋಡದ ಓರಲಗಿಯ 60 ವರ್ಷದ ಶಿವಾನಂದ ಗೌಳೇರ ಶಿಕ್ಷೆಗೊಳಗಾದ ಆರೋಪಿ. ಅಪ್ರಾಪ್ತ ಬಾಲಕಿಯನ್ನು ಮನೆಗೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ … [Read more...] about ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ 60 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
ಪೂರ್ವ ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ :ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅರ್ಹ ಅಭ್ಯಥಿಗಳಿಗೆ ಪೂರ್ವ ಸಿದ್ಧೆತೆಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.16 ರವರೆಗೆ ವಿಸ್ತರಿಸಲಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳ ಕಛೇರಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ನೊಂದಾಯಿತ ಅಂಚೆ ಮೂಲಕ ನಿಗದಿತ ಅವಧಿಯೊಳಗೆ … [Read more...] about ಪೂರ್ವ ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಅವಕಾಶ
ಕಾರವಾರ : 2022 - 23 ನೇ ಸಾಲಿನ ಪುಣ್ಯಕೋಟಿ ದತ್ತು ಯೋಜನೆಯಡಿ ಜಿಲ್ಲೆಯಲ್ಲಿರುವ ನೋಂದಾಯಿತ ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಆನ್ ಲೈನ್ ನಲ್ಲಿ ಆರ್ಥಿಕ ನೆರವು ನೀಡಬಹುದು.ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗೋವರ್ಧನ ಗೋಶಾಲೆ. ಹೊನ್ನಾವರ ತಾಲೂಕಿನ ಗೇರುಸೊಪ್ಪದ ಶ್ರೀವಿರಾಂಜನೇಯ ಧಾರ್ಮಿಕ ಮತ್ತು ದತ್ತಿ ಸಂಸ್ಥೆಯ ಅಮೃತಧಾರಾ ಗೋಶಾಲೆ, ಸಿದ್ದಾಪುರ ತಾಲೂಕಿನ ಬೇಡ್ಕಣಿಯ … [Read more...] about ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಅವಕಾಶ

