• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ

October 28, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಾರ್ಯಾಲಯ, ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ ಅ.28 ರಂದು ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ ದೇಶಪಾಂಡೆ ಕ್ರೀಡಾಕೂಟ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯ ರಾಜ್ಯ ಸಚಿವ … [Read more...] about ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ

ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಕೌಶಲ್ಯಾಭಿವೃದ್ದಿ ತರಬೇತಿಗೆಅರ್ಜಿ ಆಹ್ವಾನ

October 28, 2017 by Sachin Hegde Leave a Comment

ಕಾರವಾರ:ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಕೌಶಲ್ಯಾಭಿವೃದ್ದಿ ತರಬೇತಿಗೆಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವ್ಹಂಬರ 28 ಕೊನೆಯ ದಿನವಾಗಿರುತ್ತದೆ. ಅರ್ಹ ಅಭ್ಯರ್ಥಿಗಳು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಆಪರೇಟರ್ ಕನ್ವೆನ್ಸನಲ್ ಟರ್ನಿಂಗ್, ಪಿಟ್ಟರ್ ಮೆಕಾನಿಕಲ್ ಅಸಂಬ್ಲಿ, ಆಪರೇಟರ್ ಕನ್ವೆನ್ಸಿಯಲ್ ಮಿಲ್ಲಿಂಗ್, ಆಪರೇಟರ್ ಕನ್ವೆನ್ಸಿಯಲ್ ಸರ್ಫೆಸ್ ಗ್ರೈಂಡಿಂಗ್ ಮಶಿನ್, ಸಿಎನ್‍ಸಿ … [Read more...] about ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಕೌಶಲ್ಯಾಭಿವೃದ್ದಿ ತರಬೇತಿಗೆಅರ್ಜಿ ಆಹ್ವಾನ

ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಶಿಲ್ಪಕಲಾ ಶಿಬಿರ

October 28, 2017 by Sachin Hegde Leave a Comment

ಕಾರವಾರ; ಕರ್ನಾಟಕ ಶಿಲ್ಪಕಲಾ ಅಕಾಕಾಡೆಮಿ ಬೆಂಗಳೂರು ಮತ್ತು ಉ.ಕ. ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರವನ್ನು ಕಾರವಾರ ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಆಯೋಜಿಸಲಾಗಿದೆ. ಕರ್ನಾಟಕ ಶಿಲ್ಪಕಲಾ ಆಕಾಡಮೆ ಅಧ್ಯಕ್ಷ ಹಾಗೂ ಶಿಲ್ಪಿ ರು.ಕಾಳಚಾರ ಶಿಬಿರವನ್ನು ಉದ್ಘಾಟಿಸುವರು.. ಶಾಸಕ ಸತೀಶ್ ಕೃಷ್ಣ ಸೈಲ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ … [Read more...] about ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಶಿಲ್ಪಕಲಾ ಶಿಬಿರ

ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ

October 28, 2017 by Sachin Hegde Leave a Comment

ಕಾರವಾರ:ಕರ್ನಾಟಕದ ಗಡಿಭಾಗವಾದ ಕಾರವಾರ ಗ್ರಾಮೀಣ ಭಾಗಗಳ ಮಕ್ಕಳನ್ನು ಗೋವಾ ಸರ್ಕಾರ ಸೆಳೆಯುತ್ತಿದೆ. ನಿತ್ಯ ಬೆಳಗಾದರೆ ಪರರಾಜ್ಯದಿಂದ ಬರುವ ವಾಹನಗಳು ಕನ್ನಡಿಗರ ಮಕ್ಕಳನ್ನು ಗೋವಾ ಶಿಕ್ಷಣ ಕಲಿಕೆಗೆ ಒಯ್ಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿಯಲ್ಲಿ ಕನ್ನಡ ಕರಗುತ್ತಿದೆ. ಗೋವಾದಲ್ಲಿ ಕಲಿತರೆ ಖಚಿತ ಉದ್ಯೋಗ ದೊರೆಯುತ್ತದೆ ಎಂಬ ನಂಬಿಕೆಯಿಂದ ಪಾಲಕರು ತಮ್ಮ ಮಕ್ಕಳನ್ನು ಗೋವಾ ಶಾಲೆಗೆ ಕಳುಹಿಸುತ್ತಿದ್ದಾರೆ.ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಭಾಗವಾಗಿರುವ … [Read more...] about ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ

ಪಿಎಸ್‍ಐ ಹಾಗೂ ಮೂವರು ಕಾನ್‍ಸ್ಟೇಬಲ್‍ ಅಮಾನತು

October 27, 2017 by Sachin Hegde Leave a Comment

ಕಾರವಾರ:ಅಕ್ರಮ ತಡೆಗೆ ವಿಫಲವಾದ ಅಂಕೋಲಾದ ಪಿಎಸ್‍ಐ ಹಾಗೂ ಮೂವರು ಕಾನ್‍ಸ್ಟೇಬಲ್‍ರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಕೋಲಾ ನಗರಠಾಣೆಯ ಪಿಎಸ್‍ಐ ಓಂಕಾರಪ್ಪ, ಕಾನ್‍ಸ್ಟೇಬಲ್‍ಗಳಾದ ವಸಂತ ನಾಯ್ಕ, ಗಣಪತಿ ನಾಯ್ಕ ಹಾಗೂ ಗಿರೀಶ್ ಲಮಾಣಿ ಅಮಾನತುಗೊಂಡವರು. ಅಂದ್ಲೇ ಎಂಬಲ್ಲಿ ಈಚೆಗೆ ವಿಪರೀತವಾಗಿ ಅಕ್ರಮ ಇಸ್ಪಿಟ್ ಅಡ್ಡೆ ನಡೆಯುತ್ತಿದ್ದು, ಅವುಗಳ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ … [Read more...] about ಪಿಎಸ್‍ಐ ಹಾಗೂ ಮೂವರು ಕಾನ್‍ಸ್ಟೇಬಲ್‍ ಅಮಾನತು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar