ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಾರ್ಯಾಲಯ, ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ ಅ.28 ರಂದು ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ ದೇಶಪಾಂಡೆ ಕ್ರೀಡಾಕೂಟ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯ ರಾಜ್ಯ ಸಚಿವ … [Read more...] about ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ
Karwar News
ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಕೌಶಲ್ಯಾಭಿವೃದ್ದಿ ತರಬೇತಿಗೆಅರ್ಜಿ ಆಹ್ವಾನ
ಕಾರವಾರ:ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಕೌಶಲ್ಯಾಭಿವೃದ್ದಿ ತರಬೇತಿಗೆಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವ್ಹಂಬರ 28 ಕೊನೆಯ ದಿನವಾಗಿರುತ್ತದೆ. ಅರ್ಹ ಅಭ್ಯರ್ಥಿಗಳು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಆಪರೇಟರ್ ಕನ್ವೆನ್ಸನಲ್ ಟರ್ನಿಂಗ್, ಪಿಟ್ಟರ್ ಮೆಕಾನಿಕಲ್ ಅಸಂಬ್ಲಿ, ಆಪರೇಟರ್ ಕನ್ವೆನ್ಸಿಯಲ್ ಮಿಲ್ಲಿಂಗ್, ಆಪರೇಟರ್ ಕನ್ವೆನ್ಸಿಯಲ್ ಸರ್ಫೆಸ್ ಗ್ರೈಂಡಿಂಗ್ ಮಶಿನ್, ಸಿಎನ್ಸಿ … [Read more...] about ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಕೌಶಲ್ಯಾಭಿವೃದ್ದಿ ತರಬೇತಿಗೆಅರ್ಜಿ ಆಹ್ವಾನ
ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಶಿಲ್ಪಕಲಾ ಶಿಬಿರ
ಕಾರವಾರ; ಕರ್ನಾಟಕ ಶಿಲ್ಪಕಲಾ ಅಕಾಕಾಡೆಮಿ ಬೆಂಗಳೂರು ಮತ್ತು ಉ.ಕ. ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರವನ್ನು ಕಾರವಾರ ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಆಯೋಜಿಸಲಾಗಿದೆ. ಕರ್ನಾಟಕ ಶಿಲ್ಪಕಲಾ ಆಕಾಡಮೆ ಅಧ್ಯಕ್ಷ ಹಾಗೂ ಶಿಲ್ಪಿ ರು.ಕಾಳಚಾರ ಶಿಬಿರವನ್ನು ಉದ್ಘಾಟಿಸುವರು.. ಶಾಸಕ ಸತೀಶ್ ಕೃಷ್ಣ ಸೈಲ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ … [Read more...] about ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಶಿಲ್ಪಕಲಾ ಶಿಬಿರ
ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ
ಕಾರವಾರ:ಕರ್ನಾಟಕದ ಗಡಿಭಾಗವಾದ ಕಾರವಾರ ಗ್ರಾಮೀಣ ಭಾಗಗಳ ಮಕ್ಕಳನ್ನು ಗೋವಾ ಸರ್ಕಾರ ಸೆಳೆಯುತ್ತಿದೆ. ನಿತ್ಯ ಬೆಳಗಾದರೆ ಪರರಾಜ್ಯದಿಂದ ಬರುವ ವಾಹನಗಳು ಕನ್ನಡಿಗರ ಮಕ್ಕಳನ್ನು ಗೋವಾ ಶಿಕ್ಷಣ ಕಲಿಕೆಗೆ ಒಯ್ಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿಯಲ್ಲಿ ಕನ್ನಡ ಕರಗುತ್ತಿದೆ. ಗೋವಾದಲ್ಲಿ ಕಲಿತರೆ ಖಚಿತ ಉದ್ಯೋಗ ದೊರೆಯುತ್ತದೆ ಎಂಬ ನಂಬಿಕೆಯಿಂದ ಪಾಲಕರು ತಮ್ಮ ಮಕ್ಕಳನ್ನು ಗೋವಾ ಶಾಲೆಗೆ ಕಳುಹಿಸುತ್ತಿದ್ದಾರೆ.ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಭಾಗವಾಗಿರುವ … [Read more...] about ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ
ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು
ಕಾರವಾರ:ಅಕ್ರಮ ತಡೆಗೆ ವಿಫಲವಾದ ಅಂಕೋಲಾದ ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಕೋಲಾ ನಗರಠಾಣೆಯ ಪಿಎಸ್ಐ ಓಂಕಾರಪ್ಪ, ಕಾನ್ಸ್ಟೇಬಲ್ಗಳಾದ ವಸಂತ ನಾಯ್ಕ, ಗಣಪತಿ ನಾಯ್ಕ ಹಾಗೂ ಗಿರೀಶ್ ಲಮಾಣಿ ಅಮಾನತುಗೊಂಡವರು. ಅಂದ್ಲೇ ಎಂಬಲ್ಲಿ ಈಚೆಗೆ ವಿಪರೀತವಾಗಿ ಅಕ್ರಮ ಇಸ್ಪಿಟ್ ಅಡ್ಡೆ ನಡೆಯುತ್ತಿದ್ದು, ಅವುಗಳ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ … [Read more...] about ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು