ಕಾರವಾರ: ವಕ್ಟ್ ಕಚೇರಿಯನ್ನು ಶಿರಸಿಗೆ ವರ್ಗಾಯಿಸಿರುವದನ್ನು ವಕ್ಟ್ ಮಂಡಳಿ ಸದಸ್ಯರು ವಿರೋಧಿಸಿದ್ದಾರೆ. ಈಚೆಗೆ ಮುಸ್ಲಿಂ ಸಮಾಜದವರು ನಡೆಸಿದ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆದಿದ್ದು, ಜಿಲ್ಲಾಕೇಂದ್ರ ಕಾರವಾರದಲ್ಲಿದ್ದ ಕಚೇರಿಯನ್ನು ಏಕಾಏಕಿ ಶಿರಸಿಗೆ ವರ್ಗಾಯಿಸಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾದವು. ಕಚೇರಿ ವರ್ಗಾವಣೆ ವಿರೋಧಿಸಿ ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ ಎಂದು ವಕ್ಟ್ ಸದಸ್ಯರು ದೂರಿದರು. ಕಾರವಾರದಲ್ಲಿ … [Read more...] about ವಕ್ಟ್ ಕಚೇರಿ ಶಿರಸಿಗೆ ವರ್ಗಾಯಿಸಿರುವದನ್ನು ವಕ್ಟ್ ಮಂಡಳಿ ಸದಸ್ಯರ ವಿರೋಧ
Karwar News
ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್ಲೈನ್ ಎಕ್ಸ್ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮ
ಕಾರವಾರ:ದಿ ಎಮೆರೇಟ್ಸ್ ಏರ್ ಲೈನ್ ಸೌಜನ್ಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಇಂಪ್ಯಾಕ್ಸ್ ಇಂಡಿಯಾ ಪೌಂಡೇಶನರವರ ವತಿಯಿಂದ ಜಿಲ್ಲೆಯ ಕುಮಟಾ ರೇಲ್ವೆ ನಿಲ್ದಾಣದಲ್ಲಿ ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್ಲೈನ್ ಎಕ್ಸ್ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಶುಲ್ಕರಹಿತ ತಪಾಸಣಾ ಚಿಕಿತ್ಸೆಯನ್ನು ಸುಪ್ರಸಿದ್ದ ಪರಿಣಿತ ಚಿಕಿತ್ಸಕರಿಂದ ಕಣ್ಣಿನ ತಪಾಸಣೆ, ಕಿವಿ ರೋಗ, ಹಾಗೂ ಸುಟ್ಟ ಗಾಯಗಳಿಂದ ಸಂಕೋಚನವಾದವುಗಳ … [Read more...] about ಅಕ್ಟೋಬರ 29 ರಿಂದ ನವ್ಹಂಬರ 18ರ ವರೆಗೆ ಸಂಚಾರಿತ ಲೈಪ್ಲೈನ್ ಎಕ್ಸ್ಪ್ರೇಸ್ ಉಚಿತ ಆರೋಗ್ಯ ಕಾರ್ಯಕ್ರಮ
ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ
ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ
ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ
ಕಾರವಾರ: ಕಡವಾಡ ಜನರ ಆರ್ಥಿಕ ಸ್ವಾವಲಂಬಿ ಕುರಿತು ಚರ್ಚಿಸಲು ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ ನಡೆಸಲಾಯಿತು. ಮಹಿಳಾ ಸ್ವಸಹಾಯ ಸಂಘದವರು ಸಮಾವೇಶದಲ್ಲಿ ಭಾಗವಹಿಸಿ ವಿವಿಧ ಸಲಹೆ ನೀಡಿದರು. ಸಿಂಡಿಕೇಟ ಬ್ಯಾಂಕ್ನ ಪ್ರಾದೇಶಿಕ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕಿ ಶೈಲಾ ಎ. ಜೆ. ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಶ್ರಮಿಸುವುದು ಎಲ್ಲರ ಜವಾಬ್ದಾರಿ ಎಂದರು. ಕಡವಾಡ … [Read more...] about ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ
ಕಾರವಾರ:ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ ಎಂದು ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ ಆರೋಪಿಸಿದ್ದಾರೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು, ರಾಜ್ಯದ ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯವನ್ನು ಲೂಟಿ ಹೊಡೆದು ತಮ್ಮ ತಮ್ಮ ಹೈಕಮಾಂಡಗಳಿಗೆ ಸಾವಿರಾರು ಕೋಟಿ ರೂಪಾಯಿ ಕಪ್ಪುಕಾಣಿಕೆ ಕಳಿಸಿ ಕೊಡುವ ಮೂಲಕ ಇಡೀ ಕರ್ನಾಟಕ ರಾಜ್ಯವನ್ನು ಲೂಟಿ ಹೊಡೆದಿದ್ದಾರೆ. ಈಗಾಗಲೇ ಗೋವಿಂದ … [Read more...] about ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವ ನೈತಿಕತೆಯಿಲ್ಲ;ಜೆಡಿಎಸ್ ಮುಖಂಡ ಪುರುಷೋತ್ತಮ ಸಾವಂತ

