ಕಾರವಾರ: ನಗರ ವ್ಯಾಪ್ತಿಯಲ್ಲಿದ್ದರೂ ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ. ಹೀಗಾಗಿ ಅಲ್ಲಿನ ಜನ ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದಲ್ಲಿ ಈ ಗುಡ್ಡಳ್ಳಿ ಎಂಬ ಊರು ಇದೆ. ಪ್ರಾರಂಭದಲ್ಲಿ ಗ್ರಾಪಂ ಆಡಳಿತಲ್ಲಿದ್ದ ಈ ಹಳ್ಳಿಯನ್ನು ಕಳೆದ 10 ವರ್ಷಗಳ ಹಿಂದೆ ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಆದರೆ ಯಾವುದೇ ಆಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿಲ್ಲ. … [Read more...] about ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ
Karwar News
ಕಾಜುಭಾಗದ ಶಾಲೆಯಲ್ಲಿ ಕನ್ನಡ ಕಲಿಕೆ
ಕಾರವಾರ: ಕಾಜುಭಾಗದ ಸರ್ಕಾರಿ ಶಾಲೆಯೊಂದು ಪ್ರತಿ ವರ್ಷವೂ ಪರರಾಜ್ಯದ ಮಕ್ಕಳಿಗೆ ಕನ್ನಡ ಕಲಿಸುತ್ತದೆ. ಶಿಕ್ಷಕರ ಕಾಳಜಿಯಿಂದಾಗಿ ಬೇರೆ ಬೇರೆ ರಾಜ್ಯದ ಹಲವು ಮಕ್ಕಳು ಈ ಶಾಲೆಗೆ ದಾಖಲಾಗುತ್ತಿದ್ದಾರೆ. ಕಳೆದ ವರ್ಷ 14 ಮಕ್ಕಳು ಕನ್ನಡ ಕಲಿತಿದ್ದಾರೆ. ಶಾಲೆಯ ಮೆಟ್ಟಿಲೇರಿರುವ ಈ ಮಕ್ಕಳು ಮುದ್ದು ಮುದ್ದಾಗಿ ಕನ್ನಡ ಪದ ಬರೆಯುತ್ತಾರೆ. ಕನ್ನಡ ಪತ್ರಿಕೆಗಳನ್ನು ಇವರು ಸರಾಗವಾಗಿ ಓದುತ್ತಾರೆ. ಕನ್ನಡ ಸಿನಿಮಾಗಳೆಂದರೆ ತಪ್ಪದೇ ನೋಡುತ್ತಾರೆ. ಕುವೆಂಪುರವರ ಪದ್ಯಗಳಿಗೆ ರಾಗ … [Read more...] about ಕಾಜುಭಾಗದ ಶಾಲೆಯಲ್ಲಿ ಕನ್ನಡ ಕಲಿಕೆ
ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು
ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು. ಉದಯೋನ್ಮುಕ ಪ್ರತಿಭೆ. ಗಾಯನ ಕ್ಷೇತ್ರದಲ್ಲಿ ಕೇಳುಗರನ್ನು ಮೋಡಿ ಮಾಡುವ ಮಾಯೆ ಅವಳಲಿತ್ತು. ಆದರೆ, ಈ ಪ್ರತಿಭೆ ಅರಳುವ ಮುನ್ನವೇ ಬಾಡಿ ಹೋಗಿದೆ. ನಗುವೆ ಅಸ್ತಂಗತವಾದ ಮುಖ. ಆದರೆ ಕೆಲವೊಮ್ಮೆ ಆಗಾಗ ಅರಳು ಹುರಿದಂತೆ ಮಾತಾಡುವ, ಸದಾ ಹಸನ್ಮುಖಿಯಂತಿರುವ, ಸಾಂಸೃತಿಕ ಕ್ರೀಡೆಯಲ್ಲು ಮಿಂಚುವ, ಎಲ್ಲರಿಗೂ ಬೇಕಾಗಿರುವ, ಸರಳತೆ,ಸಜ್ಜನಿಕೆ, ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡು ಓದಿನಲ್ಲೂ ಮುಂಚೂಣಿಯಲ್ಲಿದ್ದಳು ಸಂತೃಪ್ತಿ … [Read more...] about ಆಕೆಯದು ಇನ್ನು ಬಾಳಿ ಬದುಕಬೇಕಾದ ವಯಸ್ಸು
ಸಮುದ್ರದ ಹೂಳೆತ್ತಲು ಆಗಮಿಸಿದ ಹಡಗು – ಹೂಳಿನ ಸಮಸ್ಯೆಗೆ ಮುಕ್ತಿ
ಕಾರವಾರ:ವಾಣಿಜ್ಯ ಬಂದರಿಗೆ ಆಗಮಿಸುವ ಹಡಗುಗಳಿಗೆ ಅನುಕೂಲವಾಗುವಂತೆ ಅರಬ್ಬಿ ಸಮುದ್ರದಂಚಿನಡಿ ತುಂಬಿರುವ ಹೂಳು ತೆಗೆಯಲು ಬಂದರು ಇಲಾಖೆ ಸಿದ್ದವಾಗಿದೆ. ಈಗಾಗಲೇ ಹೂಳು ತೆಗೆಯುವ ಸಂಬಂಧ ಸರ್ವೆಕಾರ್ಯ ಶುರುವಾಗಿದ್ದು, ಸಿಂಗಾಪುರದಿಂದ ಬಂದ ಹಡಗು ಸರ್ವೆ ನಡೆಸಿ ಕಾಮಗಾರಿ ಆರಂಭಿಸುವದು ಮಾತ್ರ ಬಾಕಿಯಿದೆ. ಬೈತಖೋಲ್ ವಾಣಿಜ್ಯ ಬಂದರಿನಲ್ಲಿ ಹೂಳಿನ ಸಮಸ್ಯೆ ಶುರುವಾಗಿದ್ದರಿಂದ ಹಡಗುಗಳ ಆಗಮನಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಹೂಳು ಎತ್ತುವ ಪ್ರಕ್ರಿಯೆ ನಡೆಸಲು … [Read more...] about ಸಮುದ್ರದ ಹೂಳೆತ್ತಲು ಆಗಮಿಸಿದ ಹಡಗು – ಹೂಳಿನ ಸಮಸ್ಯೆಗೆ ಮುಕ್ತಿ
ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಕ್ಟೋಬರ 23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಜೋಯಿಡಾ ಮತ್ತು ಶಿರಸಿ ಪ್ರವಾಸಿ ಮಂದಿರ, ಅಕ್ಟೋಬರ 24 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಅಂಕೋಲಾ ಮತ್ತು ಕುಮಟಾ ಹಾಗೂ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಮುಂಡಗೋಡ ಪ್ರವಾಸಿ ಮಂದಿರಗಳಲ್ಲಿ, ಅಕ್ಟೋಬರ 25 … [Read more...] about ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ



