ಕಾರವಾರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಇರುವ ಪದವಿಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ. ನವ್ಹಂಬರ 11 ಮತ್ತು 12 ರಂದು ಪರೀಕ್ಷೆ 1, ನ.18 ಮತ್ತು 19 ರಂದು ಪರೀಕ್ಷೆ 2, ನ.25 ಮತ್ತು 26 ರಂದು ಪರೀಕ್ಷೆ-3 ಹಾಗೂ ಡಿಸೆಂಬರ 9 ಮತ್ತು 10 ರಂದು ಪರೀಕ್ಷೆ-4 ನಡೆಸಲಾಗುವದು. … [Read more...] about ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿ
Karwar News
ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ
ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ
ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ
ಕಾರವಾರ: ದೇಶದ ಗಡಿ ಕಾಯುವ ಸೈನಿಕರಿಗೆ ಸರಿ ಸಮಾನವಾಗಿ ಕೆಲಸ ಮಾಡುವ ಪೊಲೀಸರನ್ನು ಜನತೆ ಗೌರವಿಸಬೇಕಿದೆ ಎಂದು ಜಿಲ್ಲಾ ನ್ಯಾಯಾದೀಶ ವಿ.ಎಸ್. ಧಾರವಾಡಕರ್ ಹೇಳಿದರು. ಪೊಲೀಸ್ ಪೇರೆಡ್ ಮೈದಾನದಲ್ಲಿ ಶನಿವಾರ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮತರಾದ ಪೊಲೀಸರಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದಾಗಿದೆ. ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸರನ್ನು ಸ್ಮರಿಸುವ … [Read more...] about ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ
ನ.21ರಂದು ಕುಮಟಾದ ಮಣಕಿಗೆ ಆಗಮಿಸಿಲರುವ ರಾಹುಲ್ ಗಾಂಧಿ ;ವಿವಿಧ ಬೇಡಿಕೆ ಈಡೇರಿಗೆಗೆ ಚರ್ಚೆಯ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಭಾಪತಿ
ಕಾರವಾರ: ಕುಮಟಾದ ಮಣಕಿಯಲ್ಲಿ ನ.21ರಂದು ನಡೆಯಲಿರುವ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದು, ಮೀನುಗಾರರ ವಿವಿಧ ಸಮಸ್ಯೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಸಲಾಗುವದು ಎಂದು ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯು.ಆರ್. ಸಭಾಪತಿ ತಿಳಿಸಿದರು. ಶನಿವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಎಂಟು ತಿಂಗಳ ಹಿಂದೆ ಹೊಸದಾಗಿ ಸಮಿತಿಯನ್ನು ರಚಿಸಲಾಗಿದ್ದು ಇದು ಮೀನುಗಾರರ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದರು. … [Read more...] about ನ.21ರಂದು ಕುಮಟಾದ ಮಣಕಿಗೆ ಆಗಮಿಸಿಲರುವ ರಾಹುಲ್ ಗಾಂಧಿ ;ವಿವಿಧ ಬೇಡಿಕೆ ಈಡೇರಿಗೆಗೆ ಚರ್ಚೆಯ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಭಾಪತಿ
ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ
ಕಾರವಾರ:ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿಯಪುರದ ವಿವಿಧಡೆ ನಡೆಸಿಕೊಟ್ಟ ಬೀದಿ ನಾಟಕ ಗಮನ ಸೆಳೆಯಿತು. ಭಾರತ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಸಚೀವಾಲಯ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ ವಿಜಯಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಾರಗಳ ಕಾಲ ವಿಜಯಪುರದ ವಿವಿಧಡೆ "ಬೇಟಿ ಬಚಾವೂ-ಬೇಟಿ ಪಡಾವೋ" ಜನಜಾಗೃತಿ ಕಾರ್ಯಕ್ರಮ ನಡೆಯಿತು. ವಿಯಪುರ ನಗರದ ಅಸಗರಗಲ್ಲಿ, ಹಿಟ್ಟಿನಹಳ್ಳಿ, ಮಹಾಲ ಬಾಗಾಯತ ದರ್ಗಾ, ಭೂತನಾಳ, … [Read more...] about ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ

