• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿ

October 22, 2017 by Sachin Hegde Leave a Comment

ಕಾರವಾರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಇರುವ ಪದವಿಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು  ಮರು ನಿಗದಿಪಡಿಸಲಾಗಿದೆ. ನವ್ಹಂಬರ 11 ಮತ್ತು 12 ರಂದು ಪರೀಕ್ಷೆ 1, ನ.18 ಮತ್ತು 19 ರಂದು ಪರೀಕ್ಷೆ 2, ನ.25 ಮತ್ತು 26 ರಂದು ಪರೀಕ್ಷೆ-3 ಹಾಗೂ ಡಿಸೆಂಬರ 9 ಮತ್ತು 10 ರಂದು ಪರೀಕ್ಷೆ-4 ನಡೆಸಲಾಗುವದು. … [Read more...] about ವೃಂದದ ಹುದ್ದೆಗಳ ನೇರ ನೇಮಕಾತಿಯಿಂದ ಭರ್ತಿ ಮಾಡಲು ನಿಗದಿಪಡಿಸಲಾಗಿರುವ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಮರು ನಿಗದಿಪಡಿ

ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ

October 22, 2017 by Sachin Hegde Leave a Comment

ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್‍ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ

ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ

October 22, 2017 by Sachin Hegde Leave a Comment

ಕಾರವಾರ: ದೇಶದ ಗಡಿ ಕಾಯುವ ಸೈನಿಕರಿಗೆ ಸರಿ ಸಮಾನವಾಗಿ ಕೆಲಸ ಮಾಡುವ ಪೊಲೀಸರನ್ನು ಜನತೆ ಗೌರವಿಸಬೇಕಿದೆ ಎಂದು ಜಿಲ್ಲಾ ನ್ಯಾಯಾದೀಶ ವಿ.ಎಸ್. ಧಾರವಾಡಕರ್ ಹೇಳಿದರು. ಪೊಲೀಸ್ ಪೇರೆಡ್ ಮೈದಾನದಲ್ಲಿ ಶನಿವಾರ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮತರಾದ ಪೊಲೀಸರಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದಾಗಿದೆ. ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸರನ್ನು ಸ್ಮರಿಸುವ … [Read more...] about ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ

ನ.21ರಂದು ಕುಮಟಾದ ಮಣಕಿಗೆ ಆಗಮಿಸಿಲರುವ ರಾಹುಲ್ ಗಾಂಧಿ ;ವಿವಿಧ ಬೇಡಿಕೆ ಈಡೇರಿಗೆಗೆ ಚರ್ಚೆಯ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಭಾಪತಿ

October 22, 2017 by Sachin Hegde Leave a Comment

ಕಾರವಾರ: ಕುಮಟಾದ ಮಣಕಿಯಲ್ಲಿ ನ.21ರಂದು ನಡೆಯಲಿರುವ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದು, ಮೀನುಗಾರರ ವಿವಿಧ ಸಮಸ್ಯೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಸಲಾಗುವದು ಎಂದು ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯು.ಆರ್. ಸಭಾಪತಿ ತಿಳಿಸಿದರು. ಶನಿವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಎಂಟು ತಿಂಗಳ ಹಿಂದೆ ಹೊಸದಾಗಿ ಸಮಿತಿಯನ್ನು ರಚಿಸಲಾಗಿದ್ದು ಇದು ಮೀನುಗಾರರ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದರು. … [Read more...] about ನ.21ರಂದು ಕುಮಟಾದ ಮಣಕಿಗೆ ಆಗಮಿಸಿಲರುವ ರಾಹುಲ್ ಗಾಂಧಿ ;ವಿವಿಧ ಬೇಡಿಕೆ ಈಡೇರಿಗೆಗೆ ಚರ್ಚೆಯ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಭಾಪತಿ

ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ

October 21, 2017 by Sachin Hegde Leave a Comment

ಕಾರವಾರ:ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿಯಪುರದ ವಿವಿಧಡೆ ನಡೆಸಿಕೊಟ್ಟ ಬೀದಿ ನಾಟಕ ಗಮನ ಸೆಳೆಯಿತು. ಭಾರತ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಸಚೀವಾಲಯ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ ವಿಜಯಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಾರಗಳ ಕಾಲ ವಿಜಯಪುರದ ವಿವಿಧಡೆ "ಬೇಟಿ ಬಚಾವೂ-ಬೇಟಿ ಪಡಾವೋ" ಜನಜಾಗೃತಿ ಕಾರ್ಯಕ್ರಮ ನಡೆಯಿತು. ವಿಯಪುರ ನಗರದ ಅಸಗರಗಲ್ಲಿ, ಹಿಟ್ಟಿನಹಳ್ಳಿ, ಮಹಾಲ ಬಾಗಾಯತ ದರ್ಗಾ, ಭೂತನಾಳ, … [Read more...] about ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar