ಕಾರವಾರ:ಪ್ರಯಾಣಿಕರನೀರಿನ ದಾಹ ತೀರಿಸಲು ಸರ್ಕಾರಿ ಬಸ್ ಚಾಲಕರೊಬ್ಬರು ಬಸ್ನಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಶಿರಸಿ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕ ಕಮಲಾಕರ ಹಾನಗಲ್-ಶಿರಸಿ-ಪಣಜಿ ಮಾರ್ಗದಲ್ಲಿ ಚಲಿಸುವ ಬಸ್ಸಿನಲ್ಲಿ ಕಾರ್ಯ ನಿರ್ವಹಿಸುತ್ತಾರೆ. ನಿತ್ಯ ಪ್ರಯಾಣಿಕರಿಗಾಗಿ ಸ್ವತ ಖರ್ಚಿನಲ್ಲಿ 20ಲೀಟರ್ನ ನೀರಿನ ಟ್ಯಾಂಕ್ ಅಳವಡಿಸುವ … [Read more...] about ಸಾರಿಗೆ ಬಸ್ ನಲ್ಲಿ ಕುಡಿಯುವ ನೀರಿನ ಸೇವೆ – ಚಾಲಕನ ಕೆಲಸಕ್ಕೆ ಪ್ರಯಾಣಿಕರ ಮೆಚ್ಚುಗೆ
Karwar News
ನವಕರ್ನಾಟಕ ವಿಷನ್ 2025 ಯೋಜನೆ
ಕಾರಾವರ: ನವಕರ್ನಾಟಕ ವಿಷನ್ 2025 ಯೋಜನೆಯು ಮುಖ್ಯಮಂತ್ರಿಗಳ ವಿಶೇಷ ಆಸಕ್ತಿಯ ಕನಸಾಗಿದ್ದು ವಿಷನ್ 2025 ಜಿಲ್ಲೆಯ ಅಭಿವೃಧ್ಧಿಗೆ ಸಹಕಾರಿಯಾಗಿದೆ ಎಂದು ಶಾಸಕ ಸತೀಶ ಸೈಲ್ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಷನ್-2025 ಕಾರ್ಯಾಗಾರದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯ ಕಡಲತೀರಗಳನ್ನು ಕೇರಳ ಹಾಗೂ ಗೋವ ರಾಜ್ಯಗಳ ಮಾದರಿಯಂತೆ ಪ್ರವಾಸಿ ಯಾತ್ರಿಕ ತಾಣಗಳಾಗಿ ಅಭಿವೃದ್ಧಿಗೋಳಿಸುವಲ್ಲಿ ವಿಷನ್- 2025 ಡಾಕ್ಯುಮೆಂಟ್ ಯೋಜನೆಯು ಮಹತ್ವದ … [Read more...] about ನವಕರ್ನಾಟಕ ವಿಷನ್ 2025 ಯೋಜನೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್ ಸಿದ್ದಪಡಿಸುವದಕ್ಕಾಗಿ ಇಲ್ಲಿನ ಜಿಲ್ಲಾ ರಂಗಮಂದಿರಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಿತು. ಸಾರ್ವಜನಿಕರ ಪಾಲುದಾರಿಕೆಯಲ್ಲಿಯೇ ವಿಷನ್-2025 ಡಾಕ್ಯುಮೆಂಟ್ ತಯಾರಿಸಬೇಕೆಂಬ ಸರಕಾರದ ಆಶಯದಂತೆ ಪ್ರಮುಖ ಇಲಾಖೆಗಳನ್ನೊಳಗೊಂಡ ಒಟ್ಟು 13 ವಲಯಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ ಅಭಿಪ್ರಾಯ ಸಂಗ್ರಹಣೆಗೆ ವೇಧಿಕೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
karwar Movies as on 20-10-2017
Arjun Theatre Golmaal Again (UA) hindi 12369 … [Read more...] about karwar Movies as on 20-10-2017
karwar Movies as on 20-10-2017
Geethanjali Theatre sathya harishchandra (ua) KANNADA 3 pm6 pm9 pm … [Read more...] about karwar Movies as on 20-10-2017


