ಕಾರವಾರ:ಆಧುನಿಕ ಉಪಕರಣಗಳಿಂದಾಗಿ ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ ಕಡಿಮೆಯಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಅಭಿಪ್ರಾಯಪಟ್ಟರು. ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೋಮವಾರ ನಗರದಲ್ಲಿ ಆಯೋಜಿಸಿದ್ದ ಮಧ್ಯಸ್ಥಿಕೆ ಮತ್ತು ಜನತಾ ನ್ಯಾಯಾಲಯಗಳ ಕುರಿತು ಸಂಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾನ್ಯವಾಗಿ ಈ ಹಿಂದೆ ಒಂದು ಕುಟುಂಬ ಎಂದರೆ ಹತ್ತಾರು ಜನರಿರುತಿದ್ದರು. ಉದ್ಯೋಗ, ಶಿಕ್ಷಣ ಅಥವಾ ಆಧುನಿಕ ಜೀವನ ಶೈಲಿಗೆ ಮಾರು ಹೋಗಿ … [Read more...] about ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ ಕಡಿಮೆಯಾಗುತ್ತಿದೆ ;ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ
Karwar News
ಗಮನ ಸೆಳೆದ ಜನ ಜಾಗೃತಿ ನಾಟಕ
ಕಾರವಾರ: ಬೆಳಗಾವಿಯ ಚಿಕ್ಕೊಡಿಯಲ್ಲಿ ಈಚೆಗೆ ಅಮದಳ್ಳಿಯ ಬಂಟದೇವ ಯುವಕ ಸಂಘದವರು ಪ್ರದರ್ಶಿಸಿದ ಜನ ಜಾಗೃತಿ ನಾಟಕ ಗಮನ ಸೆಳೆಯಿತು. ಸಂಗೀತ ಮತ್ತು ನಾಟಕ ವಿಭಾಗ ಬೆಂಗಳೂರು, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಬೆಳಗಾವಿ, ತಾಲೂಕಾ ಪಂಚಾಯತ ಚಿಕ್ಕೋಡಿ ಆಶ್ರಯದಲ್ಲಿ ಕಸ ನಿರ್ವಹಣೆ ಮತ್ತು ಶೌಚಾಲಯ, ಸ್ವಚ್ಚ ಭಾರತ ಅಭಿಯಾನ ಕುರಿತು "ಜನಜಾಗೃತಿ ಕಾರ್ಯಕ್ರಮ"ವನ್ನು ಸಂಘಟಿಸಲಾಗಿತ್ತು. ಚಿಕ್ಕೋಡಿ ತಾಲೂಕಿನ ಉಮರಾಣಿ, ಬೆಳಕೋಡ, ಬಂಬಲವಾಡ, ಕರಗಾಂವ, ಜೈನಾಪೂರ … [Read more...] about ಗಮನ ಸೆಳೆದ ಜನ ಜಾಗೃತಿ ನಾಟಕ
ಪಹರೆ ವೇದಿಕೆಗೆ ಮುರುಘಾ ಪ್ರಶಸ್ತಿ
ಕಾರವಾರ:ಪ್ರತಿ ಶನಿವಾರ ನಗರದಲ್ಲಿ ಸ್ವಚ್ಚತಾ ಆಂದೋಲನ ನಡೆಸುತ್ತಿರುವ ಪಹರೆ ವೇದಿಕೆಗೆ ಚಿತ್ರದುರ್ಗದ ಮುರುಘಾ ಮಠ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದೆ. ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪಹರೆ ವೇದಿಕೆ ಅಧ್ಯಕ್ಷ ನಾಗರಾಜ ನಾಯಕ ಪ್ರಶಸ್ತಿ ಸ್ವೀಕರಿಸಿದರು. ಮೂರು ವರ್ಷಗಳಿಂದ ಸ್ವಚ್ಚತೆಗಾಗಿ ಶ್ರಮಿಸುತ್ತಿರುವ ವೇದಿಕೆ ಕಾರ್ಯ ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ವಿವಿಧ ಧಾರ್ಮಿಕ ಮುಖಂಡರು ವೇದಿಕೆಯಲ್ಲಿದ್ದರು. … [Read more...] about ಪಹರೆ ವೇದಿಕೆಗೆ ಮುರುಘಾ ಪ್ರಶಸ್ತಿ
ಹಸಿ ತ್ಯಾಜ್ಯಗಳನ್ನೇ ಬಳಿಸಿಕೊಂಡು ಉತ್ತಮ ಸಾವಯವ ಗೊಬ್ಬರ
ಮನೆಯಲ್ಲಿನ ಹಸಿ ತ್ಯಾಜ್ಯಗಳನ್ನೇ ಬಳಿಸಿಕೊಂಡು ಉತ್ತಮ ಸಾವಯವ ಗೊಬ್ಬರ ತಯಾರಿಸಿ ತಮ್ಮ ಮನೆಯ ಸುತ್ತಮುತ್ತಲಿನ ಮರಗಿಡಗಳಿಗೆ ಉತ್ತರ ಗೊಬ್ಬರ ತಯಾರಿಸಿಕೊಂಡು ತ್ಯಾಜ್ಯ ನಿರ್ವಹಣೆ ಮಾಡುವುದರಲ್ಲಿ ಈ ನಿವೃತ್ತ ಶಿಕ್ಷಕರೊಬ್ಬರು ಎಲ್ಲೆಂದರಲ್ಲಿ ಎಸೆಯುವರಿಗೆ ಮಾದರಿಯಾಗಿದ್ದಾರೆ. ಕಾರವಾರ ತಾಲೂಕಿನ ಖಾಲ್ವಾಡೇಕರ್ ವಾಡದ ನಿವಾಸಿಯಾಗಿರುವ ವಿಠೋಬಾ ಆರ್. ರಾಣೆ ಅವರೇ ಪೈಪ್ ಕಂಪೋಸ್ಟ್ ಮಾದರಿ ಸಾಹಸಕ್ಕೆ ಕೈ ಹಾಕಿದ್ದವರು. ಆಹಾರ ಸೇವನೆ ಬಳಿಕ ಉಳಿದ ತ್ಯಾಜ್ಯಗಳನ್ನು ಉತ್ತಮ … [Read more...] about ಹಸಿ ತ್ಯಾಜ್ಯಗಳನ್ನೇ ಬಳಿಸಿಕೊಂಡು ಉತ್ತಮ ಸಾವಯವ ಗೊಬ್ಬರ
1.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ
ಕಾರವಾರ:ಹೊಟೆಗಾಳಿಯಲ್ಲಿ ಸಾಗಾಟಕ್ಕಾಗಿ ದ್ವಿಚಕ್ರ ವಾಹನಗಳಲ್ಲಿ ಸಂಗ್ರಹಿಸಿಟ್ಟ ಸುಮಾರು 1.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಭೀಮಕೋಲ ಡ್ಯಾಂ ರಸ್ತೆ ಬದಿಯಲ್ಲಿ 3 ದ್ವಿಚಕ್ರ ವಾಹನಗಳಲ್ಲಿ ಸಾಗಾಟಕ್ಕಾಗಿ ಅಕ್ರಮ ಮದ್ಯವನ್ನು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು 3 ದ್ವಿಚಕ್ರ ವಾಹನಗಳು ಹಾಗೂ ಅವುಗಳಲ್ಲಿ ದಾಸ್ತಾನಿಡಲಾಗಿದ್ದ 21 ಚಿಲಗಳಲ್ಲಿದ್ದ ಗೋವಾದ ಮದ್ಯ, … [Read more...] about 1.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ




