ಕಾರವಾರ:ಬರುವ ಡಿಸೆಂಬರ್ನಲ್ಲಿ ಕಾರವಾರ ಮತ್ತು ಗೋಕರ್ಣದಲ್ಲಿ ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದರು. ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉತ್ಸವ ಆಯೋಜಕರು, ಹೋಟೆಲ್ ಮಾಲಿಕರು ಸೇರಿದಂತೆ ಹಲವು ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ … [Read more...] about ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ
Karwar News
ರಸ್ತೆ ನಿರ್ಮಿಸುವಂತೆ ಆಗ್ರಹ
ಕಾರವಾರ:ನಗರ ವ್ಯಾಪ್ತಿಯಲ್ಲಿರುವ ಕುಗ್ರಾಮ ಗುಡ್ಡೆಹಳ್ಳಿಗೆ ನಿರ್ಮಾಣ ಮಾಡಿರುವ ರಸ್ತೆಯು ಹದಗೆಟ್ಟಿದ್ದು ಕೂಡಲೇ ಈ ರಸ್ತೆಯನ್ನು ದುರಸ್ಥಿಗೊಳಿಸಬೇಕು ಎಂದು ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ. ನಗರ ಸಭೆ ಕಾರ್ಯಾಲಯಕ್ಕೆ ಆಮಿಸಿದ ಗುಡ್ಡೆಹಳ್ಳಿಯ ನಿವಾಸಿಗಳು ಪೌರಾಯುಕ್ತರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಗುಡ್ಡೆಹಳ್ಳಿಯು ರಸ್ತೆ ಸಂಪರ್ಕವಿಲ್ಲದೇ ಸುಮಾರು 7 ಕಿ.ಮೀ. ನಡೆದೇ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಇಲ್ಲಿನ ಜನರು ತಮ್ಮ … [Read more...] about ರಸ್ತೆ ನಿರ್ಮಿಸುವಂತೆ ಆಗ್ರಹ
karwar Movies as on 13-10-2017
Geethanjali Theatre Kariya 2 (ua) KANNADA 3 pm6 pm9 pm … [Read more...] about karwar Movies as on 13-10-2017
karwar Movies as on 13-10-2017
Arjun Theatre Judwaa 2 (ua) Hindi 12************************************** The Foreigner 369 … [Read more...] about karwar Movies as on 13-10-2017
ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ ಠಾಣೆಯ ಅಧಿಕಾರಿಗಳು ಅಕ್ಟೋಬರ 12 ರಂದು ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ವರೆಗೆ ಯಲ್ಲಾಪುರ ಪ್ರವಾಸಿ ಪ್ರವಾಸಿ ಮಂದಿರದಲ್ಲಿ, ಅ.13 ರಂದು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರ ಹಾಗೂ ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ರವರೆಗೆ ಜೋಯಿಡಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ



