ಕಾರವಾರ:ಕೆಸಲ್ ಎಕ್ಸ್ಪೋಟ್ರ್ಸ್ ಪ್ರೈ.ಲಿ. ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ ಕಾರ್ಮಿಕರು ಹಾಗೂ ಅವರ ಕುಟುಂಬದವರು ಬೈತಖೋಲ್ ಬಳಿ ಇರುವ ಕಂಪೆನಿ ಗೇಟ್ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರಿಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿದ್ದ ಕಂಪೆನಿ ಈಗ ಮತ್ತೊಂದು ನೋಟಿಸ್ ನೀಡಿ ಕೆಲಸದಿಂದ ವಜಾ … [Read more...] about ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ
Karwar News
ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ
ಕಾರವಾರ:ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ನೀಡುವ ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆಯಾಗಿದೆ. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಹಾಗೂ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ವಿಲ್ಪ್ರೆಡ್ ಡಿಸೋಜ ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆಯಲ್ಲಿ ಜೇನುಗೂಡು ಬಳಗ ಪ್ರಶಸ್ತಿಗೆ ಭಾಜನವಾಯಿತು ಎಂದು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ವಿವಿಧ … [Read more...] about ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ
ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ; ಸುರೇಶ ಭಟ್ಟ
ಕಾರವಾರ:ಒತ್ತಡಗಳ ನಡುವೆಯೂ ಶಾಂತತೆ ಬೆಳೆಸಿಕೊಂಡು ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ ಎಂದು ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ಅಧ್ಯಕ್ಷ ಸುರೇಶ ಭಟ್ಟ ಹೇಳಿದರು. ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಬುಧವಾರ ನಡೆದ ವೃತ್ತಿ ಜೀವನ ಸಮತೋಲನದ ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮಾನಸಿಕ ಒತ್ತಡದಿಂದ ಮಾಡುವ ಕೆಲಸವೂ ವೃತ್ತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಒತ್ತಡಗಳನ್ನು ನಿವಾರಿಸಿಕೊಂಡು ಶಾಂತತೆಯಿಂದ ಕೆಲಸ … [Read more...] about ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ; ಸುರೇಶ ಭಟ್ಟ
ಲಾರಿ ಚಾಲಕ ನಿಯಂತ್ರಣ ತಪ್ಪಿ ಹೊಂಡದಲ್ಲಿ ಇಳಿದ ಲಾರಿ
ಕಾರವಾರ:ಕೈಗಾ ಅಣುಸ್ಥಾವನ್ನು ಬೃಹತ್ ಗಾತ್ರದ ಯಂತ್ರೋಪಕರಣವನ್ನು ಸಾಗಿಸುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ರಸ್ತೆ ಪಕ್ಕದ ಹೊಂಡದಲ್ಲಿ ಸಿಲುಕಿಕೊಂಡಿದ್ದು ಘಟನೆ ವೈಲವಾಡಾದ ನೈತಿಸಾವರದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಎರಡು ಕಂಟೆನರ್ ಹೊತ್ತು ಸುರಕ್ಷಿತವಾಗಿ ಸಾಗಿಸಲಾಗುತ್ತಿತ್ತು. ವೈಲವಾಡಾದ ನೈತಿಸಾವರ ಬಳಿಯ ರಸ್ತೆ ಕೊಂಚ ಕರಿದಾಗಿದ್ದರಿಂದ ಲಾರಿ ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಕೆಳಗೆ ಇಳಿದು ಹೊಂಡದಲ್ಲಿ ಸಿಲುಕಿಕೊಂಡಿದೆ. ಲಾರಿ ಮೇಲೆ ತರುವ ಸಾಕಷ್ಟು … [Read more...] about ಲಾರಿ ಚಾಲಕ ನಿಯಂತ್ರಣ ತಪ್ಪಿ ಹೊಂಡದಲ್ಲಿ ಇಳಿದ ಲಾರಿ
ಬಹಿರಂಗ ಹರಾಜು ಅ.16ರಂದು
ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ನೆಲಮಹಡಿಯಲ್ಲಿನ ಕಚೇರಿ ಕ್ಯಾಂಟೀನನ್ನು ಎರಡು ವರ್ಷಗಳ ಅವಧಿಗೆ ಬಾಡಿಗೆ ಆಧಾರದ ಮೇಲೆ ನೀಡಲು ಬಹಿರಂಗ ಹರಾಜು ಅ.16ರಂದು ನಡೆಯಲಿದೆ. ಕ್ಯಾಂಟೀನ್ ಕಟ್ಟಡ 300ಚದರ ಅಳತೆಯ ಆರ್.ಸಿ.ಸಿ ಆಗಿದ್ದು 150 ಚದರ ಅಳತೆಯ ಹಾಲ್ ಮತ್ತು 200 ಚ.ಅಳತೆ ಅಡುಗೆ ಮನೆ ಜಿಐಶಿಟ್ನಲ್ಲಿ ತಯಾರಿಸಿದ್ದು, ಪ್ರತ್ಯೇಕ ವಿದ್ಯುತ್ ಮತ್ತು ನೀರು ಸರಬರಾಜಿನ ಸಂಪರ್ಕ ವ್ಯವಸ್ಥೆ ಹೊಂದಿದೆ. ಹೊಟೇಲ್ ಉದ್ಯಮ ನಡೆಸುವ ಆಸಕ್ತ ಸಾರ್ವಜನಿಕರು ಬಹಿರಂಗ … [Read more...] about ಬಹಿರಂಗ ಹರಾಜು ಅ.16ರಂದು


