ಕಾರವಾರ:ಧಾರವಾಡ ರಂಗಾಯಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟ, ವಿಭಾಗ ಮಟ್ಟ ಹಾಗೂ ರಾಜ್ಯ ಮಟ್ಟದ ಅಂತರ ಕಾಲೇಜು ನಾಟಕ ಮತ್ತುಜಾನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ. ಕಾಲೇಜುಗಳಲ್ಲಿ ದೇಶೀಯ ಸಾಂಸ್ಕøತಿಕ ವಾತಾವರಣವನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು ಧಾರವಾಡ, ಗದಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಯ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. … [Read more...] about ಜಿಲ್ಲಾ ಮಟ್ಟ, ಹಾಗೂ ರಾಜ್ಯ ಮಟ್ಟದ ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆ
Karwar News
ಮಾನಸಿಕ ಆರೋಗ್ಯ ಕಾನೂನುಗಳ ಸಮರ್ಪಕ ಅನುಷ್ಠಾನ ಅಗತ್ಯ ;ಶಿವಕುಮಾರ ಬಿ.
ಕಾರವಾರ: ಮಾನಸಿಕ ಆರೋಗ್ಯ ಕಾನೂನುಗಳ ಸಮರ್ಪಕ ಅನುಷ್ಠಾನ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ನ್ಯಾಯಿಕ ದಂಡಾಧಿಕಾರಿ ಶಿವಕುಮಾರ ಬಿ. ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಂiÀiವಾದಿಗಳ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್, ಬಾಪೂಜಿ ನರ್ಸಿಂಗ್ ವಿದ್ಯಾಲಯ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ವಿವಿಧ ಸ್ವಯಂಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ … [Read more...] about ಮಾನಸಿಕ ಆರೋಗ್ಯ ಕಾನೂನುಗಳ ಸಮರ್ಪಕ ಅನುಷ್ಠಾನ ಅಗತ್ಯ ;ಶಿವಕುಮಾರ ಬಿ.
ಬಯಲು ಮುಕ್ತ ಶೌಚಾಲ, ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯ
ಕಾರವಾರ :ಜಿಲ್ಲೆಯ ಸಿರಸಿ ಮತ್ತು ಜೋಯಿಡಾ ತಾಲೂಕಿನ ಎಲ್ಲಿ ಪಂಚಾಯತಗಳಲ್ಲಿ ಸಂಪೂರ್ಣ ಶೌಚಾಲಯ ನಿರ್ಮಿಸಲಾಗಿದೆ ಎಂದು ಜಿಲ್ಲಾಪಂಚಯತ ವರದಿ ನೀಡುವ ಮೂಲಕ ಸರಕಾರವು ಈ ಎರಡನ್ನು ತಾಲೂಕನ್ನು ಬಯಲು ಮುಕ್ತ ಬಹಿರ್ದೆಸೆ ತಾಲೂಕೆಂದು ಘೋಷಿಸಿದೆ. ಇಲ್ಲಿಯ ಎಷ್ಟೋ ಗ್ರಾಮ ಪಂಚಾಯತದಲ್ಲಿ ಇನ್ನೂ ಶೌಚಾಲಯ ಆಗಬೇಕಿದೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯಿಸಿದೆ. ಈ ಕುರಿತಂತೆ ಕೇವಲ ಪ್ರಶಸ್ತಿಯ ಆಸೆಗಾಗಿ ಸಿರಸಿ ಮತ್ತು ಜೋಯಿಡಾ ತಾಲೂಕಿನ ಗ್ರಾಮ … [Read more...] about ಬಯಲು ಮುಕ್ತ ಶೌಚಾಲ, ಸೂಕ್ತ ತನಿಖೆ ನಡೆಸುವಂತೆ ರೈತ ಶಕ್ತಿ ಪರಿಷತ್ ಒತ್ತಾಯ
ನಕಲಿ ಚಿನ್ನಾಭರಣಗಳ ಮೇಲೆ ಲಕ್ಷಾಂತರ ರೂ ಸಾಲ
ಕಾರವಾರ: ಬ್ಯಾಂಕ್ ಸಿಬ್ಬಂದಿ ಸಹಕಾರದಿಂದ ಮಲ್ಲಾಪುರ ಸಿಂಡಿಕೇಟ್ ಬ್ಯಾಂಕ್ನ ಗ್ರಾಹಕರು ನಕಲಿ ಚಿನ್ನಾಭರಣಗಳ ಮೇಲೆ ಲಕ್ಷಾಂತರ ರೂ ಸಾಲ ಪಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಿಂಡಿಕೇಟ್ ಬ್ಯಾಂಕ್ ನವರು ರಾಮಚಂದ್ರ ಶೇಟ್ ಎಂಬಾತರನ್ನು ಆಭರಣ ಪರೀಕ್ಷೆಗಾಗಿ ನೇಮಿಸಿಕೊಂಡಿದ್ದರು. ಗ್ರಾಹಕರು ಅಡವಿಡುವ ನಕಲಿ ಬಂಗಾರವನ್ನು ಕೂಡ ಅಸಲಿ ಎಂದು ಪ್ರಮಾಣಿಕರಿಸಿ ಸಾಲಕ್ಕಾಗಿ ಶಿಫಾರಸ್ಸು ಮಾಡುತ್ತಿದ್ದ ಆರೋಪ ರಾಮಚಂದ್ರ ಶೇಟ್ ಮೇಲಿದೆ. ಆರೋಪಿಯೇ ಕೆಲ ಗ್ರಾಹಕರನ್ನು … [Read more...] about ನಕಲಿ ಚಿನ್ನಾಭರಣಗಳ ಮೇಲೆ ಲಕ್ಷಾಂತರ ರೂ ಸಾಲ
ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 2017-18 ನೇ ಸಾಲಿನ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅರ್ಹ ಪರಿಶಿಷ್ಟ ಜಾತಿಯ 21 ಮತ್ತು ಪರಿಶಿಷ್ಟ ಪಂಗಡ 08 ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ರೂ.3,00,000/- ಗಳ … [Read more...] about ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ


