• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಪ್ರಯಾಣಿಕರನ್ನು ಅರ್ದಕ್ಕೆ ಬಿಟ್ಟು ತೆರಳಿದ್ದ ಕಂಡೆಕ್ಟರ್;5 ಸಾವಿರ ರೂ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

October 10, 2017 by Sachin Hegde Leave a Comment

ಕಾರವಾರ: ಪ್ರಯಾಣಿಕರೊಬ್ಬರನ್ನು ಅರ್ಧ ದಾರಿಯಲ್ಲಿ ಬಿಟ್ಟು ಬಂದ ಕಾರಣ ಮಹಿಳಾ ಬಸ್ ಕಂಡಕ್ಟರ್‍ಗೆ 5 ಸಾವಿರ ದಂಡ ವಿಧಿಸಿ ಗ್ರಾಹಕರ ನ್ಯಾಯಾಲಯ ಆದೇಶಿಸಿದೆ. ಬಸ್ ಹತ್ತಿದ ನಂತರ ಅವರ ಸುರಕ್ಷತೆ ಮತ್ತು ಜವಾಬ್ದಾರಿ ಬಸ್ ಕಂಡಕ್ಟರದ್ದು ಎಂದು ಅಭಿಪ್ರಾಯಪಟ್ಟಿರುವ ಗ್ರಾಹಕರ ನ್ಯಾಯಾಲಯ ಪ್ರಯಾಣಿಕರು ಕಳೆದುಕೊಂಡ 5 ಸಾವಿರ ರೂ. ನಗದನ್ನೂ ದಂಡದ ಜತೆಗೆ ಭರಿಸುವಂತೆ ಕಂಡಕ್ಟರ್ ಹೇಮಾವತಿ ಎಚ್.ಎಂ. ಎಂಬಾತರಿಗೆ ಸೂಚಿಸಿದೆ. 2016 ರ ಮಾರ್ಚ್‍ನಲ್ಲಿ ನಡೆದ ಶಿರಸಿ ಜಾತ್ರೆಗೆ … [Read more...] about ಪ್ರಯಾಣಿಕರನ್ನು ಅರ್ದಕ್ಕೆ ಬಿಟ್ಟು ತೆರಳಿದ್ದ ಕಂಡೆಕ್ಟರ್;5 ಸಾವಿರ ರೂ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಕನ್ನಡದ ಮನಸ್ಸು ಹಿಂದಿನಿಂದಲೂ ವೈವಿಧ್ಯಮಯ ಸಂಸ್ಕøತಿ

October 10, 2017 by Sachin Hegde Leave a Comment

ಕಾರವಾರ:ಕನ್ನಡಿಗರೂ ಹಿಂದಿನಿಂದಲೂ ವೈವಿದ್ಯಮಯ ಸಂಸ್ಕøತಿ ಸಹಬಾಳ್ವೆಯನ್ನು ರೂಡಿಸಿಕೊಂಡಿದ್ದು, ಈಚೆಗೆ ಹೆಚ್ಚುತ್ತಿರುವ ಧಾರ್ಮಿಕ ಹಾಗೂ ಆರ್ಥಿಕ ಮೂಲಭೂತಗಳಿಂದ ಕನ್ನಡ ಮನ್ನಸುಗಳು ಪಾಯದಲ್ಲಿದೆ ಎಂದು ಚಿಂತಕ ಡಾ.ರಾಜೇಂದ್ರ ಚಿನ್ನಿ ಹೇಳಿದರು.ವಿವಿಧ ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಂಡ ನಾನು ಗೌರಿ ಸಮಾನ ಮನಸುಗಳ ಸಮಾವೇಶ -2017 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಹುಮುಖತ್ವದ ಕನ್ನಡದ ಮನಸ್ಸು ಹಿಂದಿನಿಂದಲೂ ವೈವಿಧ್ಯಮಯ ಸಂಸ್ಕøತಿ, ಭಾಷೆಯೊಂದಿಗೆ … [Read more...] about ಕನ್ನಡದ ಮನಸ್ಸು ಹಿಂದಿನಿಂದಲೂ ವೈವಿಧ್ಯಮಯ ಸಂಸ್ಕøತಿ

ಕೆಸರುಗದ್ದೆ ಕ್ರೀಡೆಯಲ್ಲಿ ಪತ್ರಕರ್ತರೊಡನೆ ಬೆರೆತ ಗ್ರಾಮೀಣ ಜನ

October 9, 2017 by Sachin Hegde Leave a Comment

ಕಾರವಾರ:ತೋಡೂರಿನಲ್ಲಿ ಭಾನುವಾರ ಆಯೋಜಿಸಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಗ್ರಾಮೀಣ ಜನ ಹಾಗೂ ಕಾರ್ಯನಿರತ ಪತ್ರಕರ್ತರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡರು. ಪುರುಷರಿಗಾಗಿ ಕೆಸರುಗದ್ದೆ ಓಟ, ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಗಳು ನಡೆದವು. ಮಹಿಳೆಯರಿಗೆ ಓಟ, ಥ್ರೋಬಾಲ್ ಸ್ಪರ್ಧೆ, ಚಿಣ್ಣರಿಗೆ ಲಿಂಬು ಚಮಚದ ಓಟದ ಸ್ಪರ್ಧೆಗಳು ಜರುಗಿದವು. ಈ ಎಲ್ಲ ಸ್ಪರ್ಧೆಗಳಲ್ಲೂ ತೊಡೂರು ಹಾಗೂ ಸುತ್ತಮುತ್ತಲಿನ ಅನೇಕ ಗ್ರಾಮಗಳ … [Read more...] about ಕೆಸರುಗದ್ದೆ ಕ್ರೀಡೆಯಲ್ಲಿ ಪತ್ರಕರ್ತರೊಡನೆ ಬೆರೆತ ಗ್ರಾಮೀಣ ಜನ

ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ

October 9, 2017 by Sachin Hegde Leave a Comment

ಕಾರವಾರ:ಪಹರೆ ವೇದಿಕೆಯವರು 150ನೇ ಸ್ವಚ್ಚತಾ ವಾರದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ ನಡೆಸುತ್ತಿದ್ದಾರೆ. ಇ-ತ್ಯಾಜ್ಯ ನಿರ್ವಹಣೆ ಎಂಬ ವಿಷಯದ ಕುರಿತು 200 ಪದಗಳ ಮಿತಿಯಲ್ಲಿ ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯಬಹುದು. ಅ. 17ರ ಒಳಗೆ ಪ್ರಬಂಧವನ್ನು ನಿರ್ಣಾಯಕರಿಗೆ ತಲುಪಿಸುವಂತೆ ಕೋರಿದೆ. ಸ್ಪರ್ಧೆಯ ಪ್ರಥಮ ಬಹುಮಾನ 3ಸಾವಿರ, ದ್ವಿತೀಯ 2ಸಾವಿರ ಹಾಗೂ ತೃತೀಯ 1ಸಾವಿರ ಎಂದು ಇರಿಸಲಾಗಿದೆ. ಸ್ಪರ್ಧೆಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ

ಮೆಡಿಕಲ್ ಕಾಲೇಜು ವೀಕ್ಷಿಸಿದ ತಜ್ಞರ ತಂಡ

October 9, 2017 by Sachin Hegde Leave a Comment

ಕಾರವಾರ: ಮೆಡಿಕಲ್ ಕಾಲೇಜಿನಲ್ಲಿ ಅಪಘಾತ ಚಿಕಿತ್ಸಾ ವಿಭಾಗ ಸ್ಥಾಪಿಸುವದಕ್ಕಾಗಿ ಕೇಂದ್ರ ಆರೋಗ್ಯ ಇಲಾಖೆಯ ತಜ್ಞರ ತಂಡವೊಂದು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಹಿನ್ನೆಲೆಯಲ್ಲಿ ಕಾರವಾರ ಮೆಡಿಕಲ್ ಕಾಲೇಜಿಗೆ ಬರುವ ರೋಗಿಗಳ ಪೈಕಿ ಶೇ. 60ರಷ್ಟು ಅಪಘಾತದಲ್ಲಿ ಗಾಯಗೊಂಡವರಿರುತ್ತಾರೆ. ಈ ಹಿನ್ನೆಲೆಯಲ್ಲಿ ಇಲ್ಲಿ ಟ್ರಾಮಾ ಸೆಂಟರ್ ಆರಂಭಿಸಬೇಕು ಎಂದು ಕೆಲ ಸಂಘಟನೆಗಳು ಒತ್ತಾಯಿಸಿದ್ದವು. ಕಾಲೇಜಿನ ನಿರ್ದೇಶಕ ಶಿವಾನಂದ … [Read more...] about ಮೆಡಿಕಲ್ ಕಾಲೇಜು ವೀಕ್ಷಿಸಿದ ತಜ್ಞರ ತಂಡ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,451 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar