ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗ್ರಾಮೀಣ, ಹಿಂದುಳಿದ, ಅರೆ-ನಗರ, ಕೋಳಗೇರಿ ದುರ್ಬಲ ವರ್ಗದವರನ್ನು ಹೊಂದಿದ ಪ್ರದೇಶಗಳು ಮತ್ತು ಆರೋಗ್ಯ ಸಂಸ್ಥೆಗಳಿಂದ ದೂರ ಇರುವ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನಿಸಿದೆ. ಪ್ರಥಮ ಆದ್ಯತೆ ನಗರ ಪ್ರದೇಶ, ಅರೆ ನಗರ ಪ್ರದೇಶ, ಮತ್ತು ಗುಡ್ಡಗಾಡು ಪ್ರದೇಶದ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ 16 ಇದ್ದು … [Read more...] about ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
Karwar News
ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ
ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ ಕಾರ್ಯಗಾರ ಶಿಬಿರವನ್ನು ಧಾರವಾಡದ ಸಾಧನಕೇರಿಯ ಬೇಂದ್ರೆ ಭವನದಲ್ಲಿ ನಿರುಪಮಾ ರಾಜೇಂದ್ರ ಅವರ ಸಂಚಾಲಕತ್ವದಲ್ಲಿ ಹಮ್ಮಿಕೊಂಡಿದೆ. ಶಿಬಿರವನ್ನು ಎರಡು ಹಂತದಲ್ಲಿ ನಡೆಸಲಾಗುವದು. ಶಿಬಿರದಲ್ಲಿ ಭಾಗವಹಿಸಲಿಚ್ಚಿಸುವಂತಹ ಆಸಕ್ತರು ಸ್ವವಿವರಗಳೊಂದಿಗೆ ಅಕ್ಟೋಬರ್ 10 ರೊಳಗಾಗಿ ರಿಜಿಸ್ಟಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ 2ನೇ ಮಹಡಿ ಜೆ.ಪಿ.ರಸ್ತೆ … [Read more...] about ಅಕ್ಟೋಬರ 26 ರಿಂದ 29 ವರೆಗೆ ನಾಲ್ಕು ದಿನಗಳ ಕಥಕ್ ನೃತ್ಯ
Apmc market report 07-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 2 Quintal 13400 15500 14450Arecanut Hale Chali Average 2 Quintal 22680 22740 22700Arecanut Hosa Chali Average 5 Quintal 18120 21780 19550 2] MARKET: … [Read more...] about Apmc market report 07-10-2017
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್
ಕಾರವಾರ:ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಇದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್ ಹೇಳಿದರು. ನಗರದ ಹಿಂದೂ ಹೈಸ್ಕೂಲ್ ಆವರಣದಲ್ಲಿನ ಬಾಲ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜವಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮುಂದಿದೆ ಎಂದು ಅವರು ಅಭಿಪ್ರಾಯ … [Read more...] about ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್
ಪ್ರಕೃತಿ ವಿಕೋಪ; 5.41 ಕೋಟಿ ಪರಿಹಾರದ ರೂಪದಲ್ಲಿ ಬಿಡುಗಡೆ
ಕಾರವಾರ: ಜಿಲ್ಲೆಯಲ್ಲಿ ಈ ಬಾರಿ ಪ್ರಕೃತಿ ವಿಕೋಪದಡಿ ಸಾಕಷ್ಟು ಆಸ್ತಿ-ಪಾಸ್ತಿ ಹಾನಿ, ಬೆಳೆ ಹಾನಿಯಾಗಿದ್ದು ಒಟ್ಟೂ ಎಂಟು ಸಾವು ಸಂಭವಿಸಿದೆ. ಜಿಲ್ಲಾಡಳಿದಿಂದ ಈವರೆಗೆ ಒಟ್ಟೂ 5.41 ಕೋಟಿ ಪರಿಹಾರದ ರೂಪದಲ್ಲಿ ಬಿಡುಗಡೆಯಾಗಿದೆ. ಪ್ರಕೃತಿ ವಿಕೋಪದಡಿಯಲ್ಲಿ ವಿವಿಧ ರೂಪದ ಪರಿಹಾರಗಳನ್ನು ವಿತರಿಸಲು ಕೇಂದ್ರ ಸರಕಾರ ಪರಿಹಾರದ ನಿಧಿಯನ್ನು ಬಿಡುಗಡೆಗೊಳಿಸುತ್ತಿದೆ. ಅದರಂತೆ ಜಿಲ್ಲಾಡಳಿತದ ಬಳಿ ಏಪ್ರಿಲ್ 1ರೆಗೆ ಹಿಂದಿನ ಸಾಲಿನ ಒಟ್ಟೂ 1265.90 ಲಕ್ಷರೂ ರೂ. … [Read more...] about ಪ್ರಕೃತಿ ವಿಕೋಪ; 5.41 ಕೋಟಿ ಪರಿಹಾರದ ರೂಪದಲ್ಲಿ ಬಿಡುಗಡೆ



