• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಆನ್ ಲೈನ್ ಆಪ್ ಮೂಲಕ ವಂಚನೆ

July 28, 2022 by Deepika Leave a Comment

ಆನ್ ಲೈನ್ ಆಪ್ ಮೂಲಕ ಸುಮಾರು 86.99ಸಾವಿರ ರೂಪಾಯಿ ವಂಚನೆ ಮಾಡಿದ ಪ್ರಕರಣ ನಗರದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶಿರಸಿ ಮೂಲದ ಕಮಲೇಶ್ ಲಕ್ಷಣ ರಾಮ ಪಟೇಲ್ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾನೆ.ಕೆಲಸಕ್ಕಾಗಿ ಹುಡುಕಾಟ ಮಾಡುವಾಗ ಆನ್ ಲೈನ್ ಆಪ್ ಸಿಕ್ಕಿದ್ದು ಅದರಲ್ಲಿ ಕಮಲೇಶ್ ತನ್ನ ಮೊಬೈಲ್ ನಂಬರ್ ಹಾಕಿದ್ದಾನೆ. ಇನ್ನು ಕಮಲೇಶ್ ಮೊಬೈಲ್ ನಂಬರ್ ಪಡೆದ ವಂಚಕರು ವಾಟ್ಸಪ್ ಮೂಲಕ ಆಪ್ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ … [Read more...] about ಆನ್ ಲೈನ್ ಆಪ್ ಮೂಲಕ ವಂಚನೆ

ಧಾರವಾಡದ ರಂಗಾಯಣದಲ್ಲಿ ಭಾವಕವಿ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ

July 21, 2022 by Deepika Leave a Comment

ಕಾರವಾರ- ಧಾರವಾಡ ರಂಗಾಯಣ ಸಭಾಭವನದಲ್ಲಿ ಜಿಲ್ಲೆಯ ಭಾವಕವಿ ಉಮೇಶ ಮುಂಡಳ್ಳಿಯವರಿಗೆ ಬುದವಾರ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಹುಬ್ಬಳ್ಳಿಯಿಂದ ಪ್ರಕಟಗೊಳ್ಳುವ ಪ್ರತಿಷ್ಠಿತ ವಿಶ್ವ ದರ್ಶನ ಪತ್ರಿಕೆ ಸಾರತ್ಯದಲ್ಲಿ ಬುಧವಾರ ಧಾರವಾಡ ರಂಗಾಯಣ ಸಭಾಭವನದಲ್ಲಿ ಸಾಹಿತ್ಯ, ಸಂಗೀತ, ಕಲೆ, ಪತ್ರಿಕೋಧ್ಯಮ, ರಂಗಭೂಮಿ, ಜಾನಪದ ಹೀಗೆ ವಿವಿದ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ … [Read more...] about ಧಾರವಾಡದ ರಂಗಾಯಣದಲ್ಲಿ ಭಾವಕವಿ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ

ನೇರ ನೇಮಕಾತಿ ಲೋಡರಸ್ ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

July 20, 2022 by Deepika Leave a Comment

ಕಾರವಾರ : ಉತ್ತರಕನ್ನಡ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಗಳಲ್ಲಿ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನದಲ್ಲಿ ತಾತ್ಕಾಲಿಕವಾಗಿ ಖಾಲಿ ಇರುವ ಲೋಡರಸ್ ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಕರ್ನಾಟಕ ಪುರಸಭೆಗಳ ನಿಯಮಗಳು 2021ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈಗಾಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು … [Read more...] about ನೇರ ನೇಮಕಾತಿ ಲೋಡರಸ್ ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

July 20, 2022 by Deepika Leave a Comment

ಕಾರವಾರ : ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯ ಅಧಿಕಾರಿಗಳು ಜು. 20 ರಂದು ಕುಮಟಾ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ, ಮಧ್ಯಾಹ್ನ 3 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಅಂಕೋಲಾ ಪ್ರವಾಸಿ ಮಂದಿರ, ಮತ್ತು ಜು. 21 ರಂದು ಬೆಳ್ಳಿಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟರೆಯವರೆಗೆ ಸಿದ್ದಾಪುರ ಪ್ರವಾಸಿ, ಮಂದಿರ, ಮಧ್ಯಾಹ್ನ 3 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಮುಂಡಗೋಡ ಪ್ರವಾಸಿ, ಮಂದಿರ ಹಾಗೂ ಜು. 22 ರಂದು ಬೆಳ್ಳಿಗೆ … [Read more...] about ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಸಾಹಿತ್ಯದೊಳಗೆ ಸಂಗೀತವನ್ನೂ ಮೇಳೈಸಿಕೊಂಡ ಅಪರೂಪದ ಲ್ಲೊಬ್ಬ ಭಾವಕವಿ ಉಮೇಶ್ ಮುಂಡಳ್ಳಿ

July 19, 2022 by Deepika Leave a Comment

ಕಾರವಾರ- ಸಾಹಿತ್ಯ, ಸಂಗೀತ, ಸಂಘಟನೆ ಕ್ಷೇತ್ರದಲ್ಲಿನ ಉಮೇಶ ಮುಂಡಳ್ಳಿಯವರ ಸುದೀರ್ಘ ಸೇವೆ, ಸಾಧನೆಗಳನ್ನು ಗುರುತಿಸಿ ನಾಡಿನ ಹಲವು ಸಂಘ ಸಂಸ್ಥೆಗಳು ಗೌರವಿಸಿದೆ. ಸುವರ್ಣ ಕರ್ನಾಟಕ ಸೇವಾಪ್ರಶಸ್ತಿ ೨೦೦೭, ಭಾವಗೀತೆ ಗಾಯನಕ್ಕೆ ರಾಜ್ಯ ಪ್ರಶಸ್ತಿ ೨೦೦೮, ಭಟ್ಕಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ೨೦೧೧, ಕಲಾಶ್ರೀ ಪ್ರಶಸ್ತಿ ೨೦೧೩, ಬಸವಚೇತನ ಪ್ರಶಸ್ತಿ ೨೦೧೪ ,ಕರುನಾಡ ಸಾಧಕ ರತ್ನ ಪ್ರಶಸ್ತಿ ೨೦೨೧, ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ೨೦೨೨,ಉತ್ತರಕನ್ನಡ … [Read more...] about ಸಾಹಿತ್ಯದೊಳಗೆ ಸಂಗೀತವನ್ನೂ ಮೇಳೈಸಿಕೊಂಡ ಅಪರೂಪದ ಲ್ಲೊಬ್ಬ ಭಾವಕವಿ ಉಮೇಶ್ ಮುಂಡಳ್ಳಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,349 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar