• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

October 6, 2017 by Sachin Hegde Leave a Comment

ಕಾರವಾರ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಅವರು ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ರಚಿಸಿದ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ. ಒಳ್ಳೆಯವರಲ್ಲಿ ಕೆಟ್ಟಗುಣಗಳು ಮತ್ತು ಕೆಟ್ಟವರಲ್ಲಿ ಒಳ್ಳೆಯ ಗುಣಗಳು ಕೂಡ ಇರುತ್ತವೆ. ಇದಕ್ಕೆ ಮಹರ್ಷಿ ವಾಲ್ಮೀಕಿ ಉತ್ತಮ … [Read more...] about ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಕೃತಿಯಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳುವದು ಇಂದಿನ ಅಗತ್ಯವಾಗಿದೆ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

ಮಕ್ಕಳಿಗೆ ಉಚಿತ ಯಕ್ಷಗಾನ ತರಭೇತಿ

October 5, 2017 by Sachin Hegde Leave a Comment

ಕಾರವಾರ: ಹೊನ್ನಾವರದ ಹೊಸ ಪಟ್ಟಣದಲ್ಲಿರುವ ಚಂದ್ರಹಾಸ ಗೌಡ ಕಳೆದ 12 ವರ್ಷಗಳಿಂದ ಯಕ್ಷಗಾನ ರಂಗದಲ್ಲಿದ್ದಾರೆ. ಈ ಬಾರೀ ಅವರು ಮಕ್ಕಳಿಗೆ ಉಚಿತ ಯಕ್ಷಗಾನ ತರಭೇತಿ ಶುರು ಮಾಡಿದ್ದಾರೆ. ಪ್ರಸ್ತುತ ಸಾಲಿಗ್ರಾಮ ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಚಂದ್ರಹಾಸ ಗೌಡ ತಮ್ಮ ಸ್ನೇಹಿತರಾದ ಶೇಖರ ಗೌಡ, ನಾರಾಯಣ ಗೌಡ, ವಿನೋದ ಗೌಡ, ಧರ್ಮ ಗೌಡ, ಮಹಾಬಳೇಶ್ವರ ಗೌಡ ಸೇರಿದಂತೆ ಹಲವರ ಸಹಕಾರದೊಂದಿಗೆ ಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ಶಾಲೆಯನ್ನು ಆರಂಭಿಸಿದ್ದಾರೆ. ಪ್ರಾರಂಭದ ದಿನವೇ … [Read more...] about ಮಕ್ಕಳಿಗೆ ಉಚಿತ ಯಕ್ಷಗಾನ ತರಭೇತಿ

ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ

October 5, 2017 by Sachin Hegde Leave a Comment

ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ: ಕೀರ್ತಿ ನಾಯಕ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ವಿ. ಎಮ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರೆಡ್‍ಕ್ರಾಸ್ ಉಪಾಧ್ಯಕ್ಷ ಅಜಯ ಸಾವಕಾರ, ಪ್ರಮುಖರಾದ ಅನಮೀಲ ರೇವಣಕರ್, ಮಾಧವ ನಾಯಕ ಇತರರು ಇದ್ದರು. ಆರೋಗ್ಯ … [Read more...] about ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ

ಅ.6 ರ ಕೆಸರುಗದ್ದೆ ಕ್ರೀಡಾಕೂಟ

October 5, 2017 by Sachin Hegde Leave a Comment

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತೋಡೂರಿನ ಶ್ರೀ ಗೋವಿಂದ ದೇವ ಕ್ರೀಡಾ ಹಾಗೂ ಸಾಂಸ್ಕøತಿಕ ಯುವಕ ಮಂಡಳಿಯಿಂದ ಅ.8 ರಂದು ಹೋಬಳಿ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರಿಗಾಗಿ ಕೆಸರುಗದ್ದೆ ಓಟ, ಹಗ್ಗ ಜಗ್ಗಾಟ, ವಾಲಿಬಾಲ್ ಪಂದ್ಯಾವಳಿಗಳು ನಡೆಯಲಿವೆ. ಮಕ್ಕಳಿಗಾಗಿ ಲಿಂಬು ಚಮಚ, ಮಹಿಳೆಯರಿಗಾಗಿ ಕೊಡ ಹೊತ್ತು ಓಡುವ ಸ್ಪರ್ಧೆ, ಹಗ್ಗ ಜಗ್ಗಾಟ ಹಾಗೂ ಥ್ರೋ ಬಾಲ್ … [Read more...] about ಅ.6 ರ ಕೆಸರುಗದ್ದೆ ಕ್ರೀಡಾಕೂಟ

ಅಕ್ರಮ ಸರಾಯಿ ಸಾಗಾಟ; ಆರೋಪಿ ಬಂಧನ

October 5, 2017 by Sachin Hegde Leave a Comment

ಕಾರವಾರ: ರಾಜ್ಯ ಸರ್ಕಾರದ ತೆರಿಗೆ ವಂಚಿಸಿ ಗೋವಾದಿಂದ ಅಕ್ರಮವಾಗಿ ಸರಾಯಿ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ ಮದ್ಯದ ಜೊತೆ ವ್ಯಕ್ತಿಯೊರ್ವನನ್ನು ಅಮದಳ್ಳಿ ಬಳಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳಿಗೆ ಕಾರಿನಲ್ಲಿ 18 ಬಾಕ್ಸಗಳಲ್ಲಿ ಸಾಗಿಸುತ್ತಿದ್ದ 500 ಮದ್ಯದ ಬಾಟಲಿಗಳು ಸಿಕ್ಕಿದೆ. ಗೋವಾ ನೊಂದಣಿಯ ಕಾರ್‍ನಲ್ಲಿ ರಾಜೇಶ್ ದಾಮೋದರ ಸ್ಪೂರ್ತಿ ಎಂಬಾತರು ಸರಾಯಿ ಸಾಗಾಟ … [Read more...] about ಅಕ್ರಮ ಸರಾಯಿ ಸಾಗಾಟ; ಆರೋಪಿ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar