ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಯಾಶೀಲ ಸಂಘ ಸಂಸ್ಥೆಗಳಿಂದ ಸ್ವಾಧಾರಗೃಹ ತೆರೆಯಲು ಅರ್ಜಿ ಆಹ್ವಾನಿಸಿದೆ. ಇಚ್ಛೆಯುಳ್ಳ ಸಂಸ್ಥೆಯವರು ತಮ್ಮ ಸಂಸ್ಥೆಯ ಬೈಲಾಕಾಪಿ, ನೊಂದಣಿ ಪತ್ರ, 3 ವರ್ಷದ ಆಡಿಟ್ವರದಿ, ಆಡಳಿತ ವರದಿ, ವಾರ್ಷಿಕ ವರದಿ, ಪ್ರಗತಿ ವರದಿ, ನೊಂದಣಿ ನವೀಕರಣ ಪ್ರಮಾಣ ಪತ್ರ, ಕಮೀಟಿ ಸದಸ್ಯರ ವಿವರ, ಬಾಡಿಗೆ ಕರಾರು ಪತ್ರ, ಕಟ್ಟಡದ ಛಾಯಾಚಿತ್ರ ಹಾಗೂ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚಿನ … [Read more...] about ಸ್ವಾಧಾರಗೃಹ ತೆರೆಯಲು ಅರ್ಜಿ ಆಹ್ವಾನ
Karwar News
ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ
ಕಾರವಾರ:ಪ್ರಸ್ತಕ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿಎಚ್.ಡಿ/ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ -1 ಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ 13 ಕೊನೆಯ ದಿನವಾಗಿರುತ್ತದೆ..ಹೆಚ್ಚಿನ ವಿವರಗಳಿಗಾಗಿ ಇಲಾಖಾ … [Read more...] about ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ
ಮೀನು ಮಾರಾಟ ಫೆಡರೇಶನ್ ನಿಯಮಿತವೂ 1.25ಕೋಟಿ ಲಾಭ ಗಳಿಸಿದೆ;ಗಣಪತಿ ಮಾಂಗ್ರೆ
ಕಾರವಾರ: ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿಯಮಿತವೂ 1.25ಕೋಟಿ ಲಾಭ ಗಳಿಸಿದೆ ಎಂದು ಫೇಡರೇಶನ್ ಅಧ್ಯಕ್ಷ ಗಣಪತಿ ಮಾಂಗ್ರೆ ತಿಳಿಸಿದರು. ಕೋಡಿಭಾಗದ ಕಚೇರಿಯಲ್ಲಿ ನಡೆದ ಸರ್ವ ಸಾದಾರಣ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ 13 ವರ್ಷಗಳಿಂದ ಫೆಡರೇಶನ್ ಲಾಭದಲ್ಲಿದೆ. ಇದಕ್ಕೆ ಸರ್ವ ಸದಸ್ಯರ ಕೆಲಸ ಕಾರಣ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು. ಸರ್ಕಾರದ ಯೋಜನೆ ಅಡಿ ಮೀನುಗಾರರಿಗೆ ಸಹಾಯ ಮಾಡಲು ಫೇಡರೇಶನ್ ಸದಾ ಮುಂದಿದೆ ಎಂದು ಅವರು ಅಭಿಪ್ರಾಯ … [Read more...] about ಮೀನು ಮಾರಾಟ ಫೆಡರೇಶನ್ ನಿಯಮಿತವೂ 1.25ಕೋಟಿ ಲಾಭ ಗಳಿಸಿದೆ;ಗಣಪತಿ ಮಾಂಗ್ರೆ
ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡೆಂಗ್ಯು ಕುರಿತು ಉಪನ್ಯಾಸ
ಕಾರವಾರ:ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಡೆಂಗ್ಯು ಜ್ವರದ ಕುರಿತು ತಿಳುವಳಿಕೆ ಕಾರ್ಯಗಾರದಲ್ಲಿ ಆಯುಷ್ ಇಲಾಖೆಯ ಡಾ. ಮಲ್ಲಿಕಾರ್ಜುನ ಹಿರೇಮಠ ಹಾಗೂ ಡಾ. ಪ್ರಕಾಶ ರಾವ್ ಉಪನ್ಯಾಸ ನೀಡಿದರು. ಕಾಲೇಜು ಪ್ರಾಚಾರ್ಯೆ ಕಲ್ಪನಾ ಕೆರವಡಿಕರ್, ಉಪನ್ಯಾಸಕ ಶಿವಾನಂದ ಭಟ್ಟ, ಪ್ರಮುಖರಾದ ಡಾ. ಉಲ್ಲಾಸ ಶೆಟ್ಟಿ, ಗಣಪತಿ ರಾಥೋಡ್ ಇತರರಿದ್ದರು. … [Read more...] about ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡೆಂಗ್ಯು ಕುರಿತು ಉಪನ್ಯಾಸ
ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಮದ್ಯ ವಿರೋಧಿ ಜಾಥಾ
ಕಾರವಾರ:ಉತ್ತಮ ಸಮಾಜ ನಿರ್ಮಾಣಕ್ಕೆ ಮದ್ಯ ವ್ಯಸನಿಗಳನ್ನು ಮುಖ್ಯ ವಾಹಿನಿಗೆ ತರಬೇಕಿದೆ ಎಂದು ರಾಮಕೃಷ್ಣ ಆಶ್ರಮದ ಭವೇಶಾನಂದ ಸ್ವಾಮೀಜಿ ಹೇಳಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ನಡೆದ ಪಾನಮುಕ್ತರಿಗೆ ಅಭಿನಂದನೆ ಹಾಗೂ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ಮದ್ಯದ ನಶೆ ಕುಟುಂಬಗಳನ್ನು ನಾಶ ಮಾಡುತ್ತಿದೆ. ಆರಂಭದಲ್ಲಿ ಶೋಕಿಗಾಗಿ ವ್ಯಸನ ಅಂಟಿಸಿಕೊಳ್ಳುವವರು ನಂತರ ಮನೆ-ಮಠಗಳನ್ನು ಮಾರಿ ಬೀದಿಗೆ ಬರುತ್ತಾರೆ. ಇದರ ಬಗ್ಗೆ ಎಚ್ಚರ ವಹಿಸಿ … [Read more...] about ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಮದ್ಯ ವಿರೋಧಿ ಜಾಥಾ




