ಕಾರವಾರ:ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸವಾಗಿದ್ದು ಸ್ವಚ್ಚತೆಯನ್ನುವದು ಜನಾಂದೋಲನವಾಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ ಹೇಳಿದರು. ಸೋಮವಾರ ಮಾಜಾಳಿ ಕಡಲತೀರದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ, ಓಣಿ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಊರು ಮತ್ತು ದೇಶ ಸ್ವಚ್ಛವಾಗಿರಲು … [Read more...] about ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ
Karwar News
ಆಸ್ಪತ್ರೆ ರೋಗಿಗಳಿಗೆ ಕ್ಷೌರ ಮಾಡಿಸಿದ ಜನಶಕ್ತಿ ವೇದಿಕೆ
ಕಾರವಾರ:ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಡ ರೋಗಿಗಗಳಿಗೆ ಜನಶಕ್ತಿ ವೇದಿಕೆಯವರು ರವಿವಾರ ಉಚಿತ ಕ್ಷೌರ ಮಾಡಿಸಿ, ಹೊಸ ಬಟ್ಟೆ ವಿತರಿಸಿದರು. ಕಳೆದ ಎರಡು ವರ್ಷದಿಂದ ಗಾಂಧಿ ಜಯಂತಿ ಮುನ್ನಾ ದಿನ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯ ನಡೆಸಲಾಗುತ್ತಿದೆ. ಪ್ರಸ್ತುತ 7 ಮಂದಿ ಬಡ ರೋಗಿಗಳಿಗೆ ಕ್ಷೌರ ಮಾಡಿಸಿದರು. ಕಳೆದ ಹಲವಾರು ದಿನಗಳಿಂದ ದಾಖಲಾಗಿ ಗಡ್ಡ, ಕೂದಲು ಬಿಟ್ಟು ವೈಯಕ್ತಿಕ ಸ್ವಚ್ಛತೆ ಮರೆತಂತಿದ್ದ ರೋಗಿಗಳಿಗೆ ಮುಂಜಾನೆ … [Read more...] about ಆಸ್ಪತ್ರೆ ರೋಗಿಗಳಿಗೆ ಕ್ಷೌರ ಮಾಡಿಸಿದ ಜನಶಕ್ತಿ ವೇದಿಕೆ
ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ
ಕಾರವಾರ: ಕ್ರೀಡಾ ಚಟುವಟಿಕೆಯು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಒತ್ತಡ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಾಲೂಕು ಪಂಚಾಯತ ಅಧ್ಯಕ್ಷೆ ಪ್ರಮೀಳಾ ಎಸ್.ನಾಯ್ಕ ಅಭಿಪ್ರಾಯ ಪಟ್ಟರು. ನಗರದ ಮಾಲಾದೇವಿ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು … [Read more...] about ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ
ಮೀನುಗಾರರ ಬೋಟ್ಗಳ ವಶ
ಕಾರವಾರ: ಆಳ ಸಮುದ್ರ ಮೀನುಗಾರಿಕೆಗೆ ಬುಲ್ಟ್ರಾಲ್ ಬೋಟ್ಗಳನ್ನು ಬಳಸಿರುವ ಕಾರಣವೊಡ್ಡಿ ಕೋಸ್ಟ್ ಗಾರ್ಡ್ನವರು ಮೀನುಗಾರರ ಬೋಟ್ಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮೀನುಗಾರರು ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಎಂ. ಎಲ್. ದೊಡ್ಮನಿಯವರ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಸಮುದ್ರದಲ್ಲಿ 25ಕಿ.ಮೀ. ಹೊರಗೆ ಬುಲ್ಟ್ರಾಲ್ ಮೀನುಗಾರಿಕೆ ನಡೆಸಲು ಅವಕಾಶ ವಿದ್ದರೂ ಕೂಡ ಕೋಸ್ಟ್ ಗಾರ್ಡ್ನವರು ತಮ್ಮ ಬೋಟುಗಳನ್ನು ವಶ … [Read more...] about ಮೀನುಗಾರರ ಬೋಟ್ಗಳ ವಶ
ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳ ಕಳ್ಳತನ
ಕಾರವಾರ:ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳಲ್ಲಿ ಶುಕ್ರವಾರ ಕಳ್ಳತನ ನಡೆದಿದೆ. ಮೈ ಡ್ರೀಮ್ ಮೊಬೈಲ್ ಹಾಗೂ ಪಾರಿಜಾತ ಪಾನ್ಶಾಪ್ ನಲ್ಲಿ ಘಟನೆ ನಡೆದಿದೆ. ಎರಡು ಅಂಗಡಿ ಸೇರಿ 45ಸಾವಿರ ರೂ ನಗದು ಹಾಗೂ 10 ಮೊಬೈಲ್ ಕಳ್ಳತನ ನಡೆದಿದೆ. ಪಾನ್ಶಾಫ್ ದಿನೇಶ ಶೆಟ್ಟಿ ಎಂಬಾತರಿಗೆ ಸೇರಿದ್ದಾಗಿದೆ. ಮೊಬೈಲ್ ಅಂಗಡಿ ರಫಿಕ್ ಮೊಹಮದ್ ತಹಶೀಲ್ದಾರ್ಗೆ ಸೇರಿದ್ದಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. … [Read more...] about ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳ ಕಳ್ಳತನ




