• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ

October 3, 2017 by Sachin Hegde Leave a Comment

ಕಾರವಾರ:ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸವಾಗಿದ್ದು ಸ್ವಚ್ಚತೆಯನ್ನುವದು ಜನಾಂದೋಲನವಾಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ ಹೇಳಿದರು. ಸೋಮವಾರ ಮಾಜಾಳಿ ಕಡಲತೀರದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ, ಓಣಿ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಊರು ಮತ್ತು ದೇಶ ಸ್ವಚ್ಛವಾಗಿರಲು … [Read more...] about ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ

ಆಸ್ಪತ್ರೆ ರೋಗಿಗಳಿಗೆ ಕ್ಷೌರ ಮಾಡಿಸಿದ ಜನಶಕ್ತಿ ವೇದಿಕೆ

October 2, 2017 by Sachin Hegde Leave a Comment

ಕಾರವಾರ:ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಡ ರೋಗಿಗಗಳಿಗೆ ಜನಶಕ್ತಿ ವೇದಿಕೆಯವರು ರವಿವಾರ ಉಚಿತ ಕ್ಷೌರ ಮಾಡಿಸಿ, ಹೊಸ ಬಟ್ಟೆ ವಿತರಿಸಿದರು. ಕಳೆದ ಎರಡು ವರ್ಷದಿಂದ ಗಾಂಧಿ ಜಯಂತಿ ಮುನ್ನಾ ದಿನ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯ ನಡೆಸಲಾಗುತ್ತಿದೆ. ಪ್ರಸ್ತುತ 7 ಮಂದಿ ಬಡ ರೋಗಿಗಳಿಗೆ ಕ್ಷೌರ ಮಾಡಿಸಿದರು. ಕಳೆದ ಹಲವಾರು ದಿನಗಳಿಂದ ದಾಖಲಾಗಿ ಗಡ್ಡ, ಕೂದಲು ಬಿಟ್ಟು ವೈಯಕ್ತಿಕ ಸ್ವಚ್ಛತೆ ಮರೆತಂತಿದ್ದ ರೋಗಿಗಳಿಗೆ ಮುಂಜಾನೆ … [Read more...] about ಆಸ್ಪತ್ರೆ ರೋಗಿಗಳಿಗೆ ಕ್ಷೌರ ಮಾಡಿಸಿದ ಜನಶಕ್ತಿ ವೇದಿಕೆ

ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ

October 2, 2017 by Sachin Hegde Leave a Comment

ಕಾರವಾರ: ಕ್ರೀಡಾ ಚಟುವಟಿಕೆಯು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಒತ್ತಡ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಾಲೂಕು ಪಂಚಾಯತ ಅಧ್ಯಕ್ಷೆ ಪ್ರಮೀಳಾ ಎಸ್.ನಾಯ್ಕ ಅಭಿಪ್ರಾಯ ಪಟ್ಟರು. ನಗರದ ಮಾಲಾದೇವಿ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು … [Read more...] about ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ

ಮೀನುಗಾರರ ಬೋಟ್‍ಗಳ ವಶ

October 2, 2017 by Sachin Hegde Leave a Comment

ಕಾರವಾರ: ಆಳ ಸಮುದ್ರ ಮೀನುಗಾರಿಕೆಗೆ ಬುಲ್‍ಟ್ರಾಲ್ ಬೋಟ್‍ಗಳನ್ನು ಬಳಸಿರುವ ಕಾರಣವೊಡ್ಡಿ ಕೋಸ್ಟ್ ಗಾರ್ಡ್‍ನವರು ಮೀನುಗಾರರ ಬೋಟ್‍ಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮೀನುಗಾರರು ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಎಂ. ಎಲ್. ದೊಡ್ಮನಿಯವರ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಸಮುದ್ರದಲ್ಲಿ 25ಕಿ.ಮೀ. ಹೊರಗೆ ಬುಲ್‍ಟ್ರಾಲ್ ಮೀನುಗಾರಿಕೆ ನಡೆಸಲು ಅವಕಾಶ ವಿದ್ದರೂ ಕೂಡ ಕೋಸ್ಟ್ ಗಾರ್ಡ್‍ನವರು ತಮ್ಮ ಬೋಟುಗಳನ್ನು ವಶ … [Read more...] about ಮೀನುಗಾರರ ಬೋಟ್‍ಗಳ ವಶ

ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳ ಕಳ್ಳತನ

October 1, 2017 by Sachin Hegde Leave a Comment

ಕಾರವಾರ:ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳಲ್ಲಿ ಶುಕ್ರವಾರ ಕಳ್ಳತನ ನಡೆದಿದೆ. ಮೈ ಡ್ರೀಮ್ ಮೊಬೈಲ್ ಹಾಗೂ ಪಾರಿಜಾತ ಪಾನ್‍ಶಾಪ್ ನಲ್ಲಿ ಘಟನೆ ನಡೆದಿದೆ. ಎರಡು ಅಂಗಡಿ ಸೇರಿ 45ಸಾವಿರ ರೂ ನಗದು ಹಾಗೂ 10 ಮೊಬೈಲ್ ಕಳ್ಳತನ ನಡೆದಿದೆ. ಪಾನ್‍ಶಾಫ್ ದಿನೇಶ ಶೆಟ್ಟಿ ಎಂಬಾತರಿಗೆ ಸೇರಿದ್ದಾಗಿದೆ. ಮೊಬೈಲ್ ಅಂಗಡಿ ರಫಿಕ್ ಮೊಹಮದ್ ತಹಶೀಲ್ದಾರ್‍ಗೆ ಸೇರಿದ್ದಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. … [Read more...] about ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳ ಕಳ್ಳತನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar