ಕಾರವಾರ:ಬಿಣಗಾದ ಬಾಲ ಭವನ ಇಂಗ್ಲಿಷ್ ಮಿಡಿಯಂ ಶಾಲೆಯಲ್ಲಿ ಬುಧವಾರ ಶಾರದಾ ಪೂಜೆ ನಡೆಯಿತು. ಪೂಜೆ ಅಂಗವಾಗಿ ದೇವಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳಿಗೆ ವಿದ್ಯೆ ಬುದ್ದಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿ ದೇವಿಯನ್ನು ಆರಾಧಿಸಲಾಯಿತು. ಶಿಕ್ಷಕರಾದ ಲೇಕೇಶ್ ಬಿಣಗೇಕರ್, ಪ್ರಿಯಾ ಫರ್ನಾಂಡಿಸ್, ಎನ್.ಜಿ ನಾಯ್ಕ ಉಸ್ತುವಾರಿ ವಹಿಸಿದ್ದರು. ಆದಿತ್ಯ ಬಿರ್ಲಾ ಗ್ರೂಪ್ನ ಇಲ್ಲಿನ ಎಚ್.ಆರ್ ಎಸ್.ಕೆ ಭಟ್ಟ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಾಲ ಭವನ … [Read more...] about ಬಿಣಗಾ ಬಾಲ ಭವನದಲ್ಲಿ ನಡೆದ ಶಾರದಾ ಪೂಜೆ
Karwar News
ಸೈಕಲ್ ಜಾಥಾ
ಕಾರವಾರ:ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕಾಳಿ ನದಿ ಉದ್ಯಾನದವರೆಗೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹಾಗೂ ಇನ್ನಿತರರು ಸೈಕಲ್ ಸವಾರಿ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪನಿರ್ದೇಶಕ ಯೋಗೇಶ್ವರ, ಜಿಲ್ಲಾ ಪಂಚಾಯಿತಿ ಸಿಇಒ ಎಲ್.ಚಂದ್ರಶೇಖರ ನಾಯಕ ಸೈಕಲ್ ತುಳಿದರು. 180ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದರು. ಇದರ ಜೊತೆ … [Read more...] about ಸೈಕಲ್ ಜಾಥಾ
karwar Movies as on 29-09-2017
Arjun Theatre Judwaa 2 (ua) Hindi 12369 … [Read more...] about karwar Movies as on 29-09-2017
ದನ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
ಕಾರವಾರ:ಇಂದನ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಜಿಲ್ಲಾ ಯುವ ಘಟಕದ ಕಾರ್ಯಕರ್ತರು ನಗರದ ಸುಭಾಸ್ ಸರ್ಕಲ್ ಬಳಿ ಬುಧವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಅಚ್ಛೆ ದಿನ್ ತರುವುದಾಗಿ ಜನರಿಗೆ ಭರವಸೆ ನೀಡಿತ್ತು. ಆದರೆ ಇದೀಗ ಸರಕಾರ ದಿನದಿಂದ ದಿನಕ್ಕೆ ಏರುಮುಖದಲ್ಲಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಪೆಟ್ರೋಲ್, ಡೀಸೆಲ್ ಬೆಲೆ ಈ ಹಿಂದೆಂದಿಗಿಂತಲೂ ಹೆಚ್ಚಿನ … [Read more...] about ದನ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ
ಗೋವಾ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಯ ಕರ್ನಾಟಕ ಆಗ್ರಹ
ಕಾರವಾರ:ಗೋವಾದಲ್ಲಿ ಕನ್ನಡಿಗರನ್ನು ಒಕ್ಕಲೆಬ್ಬಿಸುರವದಕ್ಕೆ ಜಯ ಕರ್ನಾಟಕ ಸಂಘಟನೆ ತೀವೃ ಆಕ್ಷೇಪ ವ್ಯಕ್ತಪಡಿಸಿದೆ. ಬೈನಾ ಕಡಲತೀರದಲ್ಲಿ ಅತಂತ್ರರಾಗಿರುವ ಕನ್ನಡಿಗರಿಗೆ ಕೂಡಲೇ ನೆರವು ನೀಡಬೇಕು ಎಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರಿಗೆ ಜಯ ಕರ್ನಾಟಕ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕಳೆದ 40 ವರ್ಷಗಳಿಂದ ಗೋವಾದಲ್ಲಿ ಕನ್ನಡಿಗರು ವಾಸವಿದ್ದಾರೆ. ವಿವಿಧ ವ್ಯಾಪಾರ ಹಾಗೂ ಪ್ರವಾಸೋಧ್ಯಮ ಬೆಳವಣಿಗೆಗೆ ಪೂರಕವಗಿರುವ ಅವರನ್ನು … [Read more...] about ಗೋವಾ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಯ ಕರ್ನಾಟಕ ಆಗ್ರಹ




