ಕಾರವಾರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪಾಲಕರಿಗೆ ಇಲ್ಲಿನ ಸಿ.ಜೆ.ಎಂ ನ್ಯಾಯಾಲಯವು 25,500 ರೂ. ದಂಡ ವಿಧಿಸಿದೆ.ಕಾರವಾರ ತಾಲೂಕಿನ ಸುಂಕೇರಿ ಬಳಿ ಕಳೆದ ಕೆಲವು ದಿನದ ಹಿಂದೆ ಅಪ್ರಪ್ತ ಬಾಲಕನೋರ್ವ ದ್ವಿಚಕ್ರ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಪೊಲೀಸರು ಆತನನ್ನು ತಡೆದು ವಿಚಾರಿಸಿ, ಈ ಬಗ್ಗೆ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣದ ಬಗ್ಗೆ ಗುರುವಾರ ವಿಚಾರಣೆ ನಡೆಸಿದ … [Read more...] about ಅಪ್ರಾಪ್ತನಿಂದ ಬೈಕ್ ಚಾಲನೆ : ಪಾಲಕರಿಗೆ 25 ಸಾವಿರ ರೂ. ದಂಡ
Karwar News
ಮೀನುಗಾರಿಕೆ ದೋಣಿಗಳ ನೋಂದಣಿಗೆ ಸೂಚನೆ
ಕಾರವಾರ: ಹೊನ್ನಾವರ ಮೀನುಗಾರಿಕೆ ಇಲಾಖೆ ವತಿಯಿಂದ ಮೀನುಗಾರಿಕೆ ದೋಣಿಗಳ ನೋಂದಣಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಇದುವರೆಗೆ ನೋಂದಣಿಯಾಗದೇ ಇರುವ ಮೀನುಗಾರರ ದೋಣಿಗಳ ನೋಂದಣಿ ಮಾಡಲು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.ಜು.11ರ ಬೆಳಿಗ್ಗೆ 10ಗಂಟೆಗೆ ಕಾಸರಕೋಡ, ಟೊಂಕಾ, ಮೀನುಗಾರಿಕೆ ಬಂದರು, 12ರ ಬೆಳಿಗ್ಗೆ 10ಗಂಟೆಗೆ ಹಳದೀಪುರ, 13ರ ಬೆಳಿಗ್ಗೆ 10ಗಂಟೆಗೆ ಮಂಕಿ ಮಡಿಯಲ್ಲಿ ದೋಣಿಗಳ ನೋಂದಣಿ ಮಾಡಿಸಲು ಅವಕಾಶ … [Read more...] about ಮೀನುಗಾರಿಕೆ ದೋಣಿಗಳ ನೋಂದಣಿಗೆ ಸೂಚನೆ
ಗ್ರಂಥಾಲಯ, ಮಾಹಿತಿ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಮುಂಡಗೋಡ ತಾಲೂಕಿನ ಗುಂಜಾವತಿ (ಪವರ್ಗ2ಬಿ), ಯಲ್ಲಾಪುರ ತಾಲೂಕಿನ ಇಡಗುಂದಿ (ಸಾಮಾನ್ಯ ಮಹಿಳಾ ಅಭ್ಯರ್ಥಿ), ಕಾರವಾರ ತಾಲೂಕಿನ ಹೊಟೆಗಾಳಿ (ಪರಿಶಿಷ್ಟ ಜಾತಿ ಅಂಗವಿಕಲ ಅಭ್ಯರ್ಥಿ), … [Read more...] about ಗ್ರಂಥಾಲಯ, ಮಾಹಿತಿ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಭಾವಕವಿ , ಸಾಹಿತಿ, ಭಟ್ಕಳದ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಘೋಷಣೆ
ಕಾರವಾರ - ಹುಬ್ಬಳ್ಳಿಯಿಂದ ಹೊರಬರುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆಯು ಕೊಡಮಾಡುವ ಪ್ರತಿಷ್ಠಿತ ಕರ್ನಾಟಕ ಸಾಹಿತ್ಯ ರತ್ನ ೨೦೨೨ ರಾಜ್ಯ ಪ್ರಶಸ್ತಿಗೆ ಉಮೇಶ ಮುಂಡಳ್ಳಿ ಅವರ ಹೆಸರು ಘೋಷಣೆಯಾಗಿರುತ್ತದೆ.ಉತ್ತರ ಕನ್ನಡಜಿಲ್ಲೆಯ ಭಾವಕವಿ ಎಂದೇ ಹೆಸರಾದ ಉಮೇಶ ಮುಂಡಳ್ಳಿ ೨೦೦೩ ರಿಂದ ಇದುವರೆಗೆ ಮೌನಗೀತೆ,ಭಾವಸುಮ, ಕರುನಾಡ ಕುಡಿಗಳು ಹಾಗೂ ನಾನೂ ಶಿಲ್ಪವಾಗಬೇಕು ಎಂಬ ನಾಲ್ಕು ಕವನ ಸಂಕಲನ ಗಳನ್ನು, ಬೆಂಕಿಬಿದ್ದಿದೆ ಹೊಳೆಗೆ ಮಕ್ಕಳ ಕಥಾ ಸಂಕಲನ, "ಉತ್ತರಕನ್ನಡಕ್ಕೆ ಒಂದು … [Read more...] about ಭಾವಕವಿ , ಸಾಹಿತಿ, ಭಟ್ಕಳದ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಘೋಷಣೆ
ಜಿಮ್ ಸ್ಥಾಪನೆಗೆ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ … [Read more...] about ಜಿಮ್ ಸ್ಥಾಪನೆಗೆ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ
