• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಧರ್ಮಸ್ಥಳಕ್ಕೆ ತೆರಳಿದ ವ್ಯಕ್ತಿ ನಾಪತ್ತೆ

September 25, 2017 by Sachin Hegde Leave a Comment

ಕಾರವಾರ:ಧರ್ಮಸ್ಥಳಕ್ಕೆ ತೆರಳಿದ ವ್ಯಕ್ತಿಯೊಬ್ಬ ನಾಪತ್ತೆಯಾದ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಹರಿದೇವನಗರದ ನಿವಾಸಿ ಚಂದ್ರಶೇಖರ ಲಮಾಣಿ (36) ಕಾಣೆಯಾದವರು. ಇವರು ಸೆ.16ರಂದು ಧರ್ಮಸ್ಥಳಕ್ಕೆ ತೆರಳುವುದಾಗಿ ತಿಳಿಸಿ, ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಧರ್ಮಸ್ಥಳಕ್ಕೆ ಮುಟ್ಟಿದ ಬಳಿಕ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಬಳಿಕ ಸಂಪರ್ಕಕ್ಕೆ ದೊರೆಯದೆ, ಮನೆಗೂ ವಾಪಸ್ ಆಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ … [Read more...] about ಧರ್ಮಸ್ಥಳಕ್ಕೆ ತೆರಳಿದ ವ್ಯಕ್ತಿ ನಾಪತ್ತೆ

ಭಾರತೀಯ ಜನತಾ ಪಕ್ಷದ ಸಾರ್ವಜನಿಕ ಅಭಿನಂದನಾ ಸಮಾರಂಭ

September 25, 2017 by Sachin Hegde Leave a Comment

ಕಾರವಾರ:ದೇಶದ ಕೋಟಿ ಕೋಟಿ ಜನರ ಕನಸು ಪ್ರಧಾನಿ ಮಂತ್ರಾಲಯದ ಜೊತೆ ಬೆಸೆದುಕೊಂಡಿದ್ದು, ವರ್ಷಕ್ಕೆ 1.96 ಕೋಟಿ ಜನರಿಗೆ ಹೊಸ ಉದ್ಯೋಗ ಸೃಷ್ಠಿಸುವ ಸವಾಲು ಸ್ವೀಕರಿಸಿರುವದಾಗಿ ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಮದ್ಯಾಹ್ನ ನಡೆದ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಚಿವರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಎಪ್ಪತ್ತು ವರ್ಷಗಳಲ್ಲಿ ಭಾರತಲ್ಲಿ … [Read more...] about ಭಾರತೀಯ ಜನತಾ ಪಕ್ಷದ ಸಾರ್ವಜನಿಕ ಅಭಿನಂದನಾ ಸಮಾರಂಭ

ಅರ್ಚಕರ ನಾಲ್ವರು ಪುತ್ರಿಯರ ಮೇಲೆ ಮಾರಣಾಂತಿಕವಾಗಿ ಹಲ್ಲೆ

September 24, 2017 by Sachin Hegde Leave a Comment

ಕಾರವಾರ: ಅರ್ಚಕರ ಮೇಲೆ ದ್ವೇಷದ ಕಾರಣ ದೇವಸ್ಥಾನ ಆಡಳಿತ ಮಂಡಳಿ ಕೆಲ ಸದಸ್ಯರು ಅರ್ಚಕರ ನಾಲ್ವರು ಪುತ್ರಿಯರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಅವರ್ಸಾದ ಭೂದೇವಿ ದೇವಸ್ಥಾನ ಆವರಣದಲ್ಲಿ ಸಂಭವಿಸಿದೆ. ಕಳೆದ ಕೆಲವು ದಿನಗಳ ಹಿಂದೆ ತಾಯಿಯ ಪುಣ್ಯತಿಥಿಗಾಗಿ ಹೊನ್ನಾವರದಿಂದ ಅಂಕೋಲಾ ತಾಲೂಕಿನ ಅವರ್ಸಾದ ತವರು ಮನೆಗೆ ಆಗಮಿಸಿದ್ದ ಅನುಸೂಯಾ, ಶಂಕರಿ, ಜಯಲಕ್ಮಿ, ಸುಮಂಗಲಾ ಎಂಬಾತರ ಮೇಲೆ ಹಲ್ಲೆ ನಡೆದಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಭೂದೇವಿ ದೇವಸ್ಥಾನ ಅರ್ಚಕ … [Read more...] about ಅರ್ಚಕರ ನಾಲ್ವರು ಪುತ್ರಿಯರ ಮೇಲೆ ಮಾರಣಾಂತಿಕವಾಗಿ ಹಲ್ಲೆ

ಪಂಚಾಯತ ಆವರಣದಲ್ಲಿದ್ದ ಕ್ಯಾಂಟಿನ್ ಮಳಿಗೆ ತೆರವು

September 24, 2017 by Sachin Hegde Leave a Comment

ಕಾರವಾರ:ಪರ ವಿರೋಧದ ಜಂಜಾಟದ ಮದ್ಯೆಯೇ ತಾಲೂಕು ಪಂಚಾಯತ್ ಆವರಣದಲ್ಲಿರುವ ಕ್ಯಾಂಟಿನ್‍ನ್ನು ಬಾಡಿಗೆ ಅವದಿ ಮುಗಿದ ಕಾರಣ ಪಂಚಾಯತ್ ಅಧಿಕಾರಿಗಳು ಪೊಲೀಸರ ಸಹಾಯದಿಂದ ತೆರವು ಮಾಡಿಸಿದರು. 2015ರ ಅ.1ರಿಂದ 2016ರ ಸೆ.31ರವರೆಗೆ ಪ್ರಭಾಕರ ರೇವಣಕರ ಅವರಿಗೆ ಕ್ಯಾಂಟಿನ್ ನಡೆಸಲು ಅನುಮತಿ ನೀಡಲಾಗಿತ್ತು. ಆದರೆ ಈ ಮಧ್ಯೆ 2016ರ ಜು.14ರಂದು ಪ್ರಭಾಕರ ರೇವಣಕರ ಮೃತಪಟ್ಟಿದ್ದರು. ಹೀಗಾಗಿ 2016ರ ಜು.21ರಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಿದಾಗ ಟೆಂಡರ್ ಕರೆದು, ಅತೀ … [Read more...] about ಪಂಚಾಯತ ಆವರಣದಲ್ಲಿದ್ದ ಕ್ಯಾಂಟಿನ್ ಮಳಿಗೆ ತೆರವು

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ;ಪ್ರಯಾಣಿಕರು ಅಪಾಯದಿಂದ ಪಾರು

September 24, 2017 by Sachin Hegde Leave a Comment

ಕಾರವಾರ:ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ರಾತ್ರಿ ಅಸ್ನೋಟಿಯಲ್ಲಿ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ನೂರಾರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಬಿಕಾನೇರ್‍ನಿಂದ ತಮಿಳುನಾಡಿನ ಕೊಯಮುತ್ತೂರಿಗೆ ತೆರಳುತ್ತಿದ್ದ ಎಕ್ಸಪ್ರೆಸ್ ರೈಲಿನ ಹವಾನಿಯಂತ್ರಿತ ಬೋಗಿಯ ಎಸಿ ಪ್ಯಾನೆಲ್‍ನಲ್ಲಿ ಶಾರ್ಟ ಸಕ್ರ್ಯೂಟ್‍ನಿಂದಾಗಿ ಬೆಂಕಿ ಹೊತ್ತಿಕೊಂಡು ಹೊಗೆ ಬರಲಾರಂಭಿಸಿತು. ಇದನ್ನು ಗಮನಿಸಿದ ಪ್ರಯಾಣಿಕರು ತಕ್ಷಣ ವಿಷಯವನ್ನು … [Read more...] about ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ;ಪ್ರಯಾಣಿಕರು ಅಪಾಯದಿಂದ ಪಾರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar