• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ

September 24, 2017 by Sachin Hegde Leave a Comment

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮವು " ಪರಿಶಿಷ್ಟ ಜಾತಿ "  (ಪರಿಶಿಷ್ಟ ಜಾತಿ ಬೋವಿ , ವಡ್ಡರ ಹೊರತುಪಡಿಸಿ) ಜನರ ಆರ್ಥಿಕಾಭಿವೃದ್ದಿಗಾಗಿ ನೇರವಾಗಿ ನಿಗಮದಿಂದ ನೇರಸಾಲ ಹೈನುಗಾರಿಕೆ ಯೋಜನೆ , ಮೈಕ್ರೋ ಕ್ರೇಡಿಟ್ -1 , ಮೈಕ್ರೋ ಕ್ರೇಡಿಟ್ ಕಿರುಸಾಲ ಮತ್ತು ಮಹಿಳಾ ಸಮೃದ್ದಿ  ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ.    ಅರ್ಜಿದಾರರು ಪರಿಶಿಷ್ಟ ಜಾತಿಗೆ  ಸೇರಿರಬೇಕು, ಹಾಲಿ ಕರ್ನಾಟಕದಲ್ಲಿ Pಳೆದ 15 ವರ್ಷಗಳಿಂದ ವಾಸಿಸುತ್ತಿರಬೇಕು. … [Read more...] about ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ

ಮತ್ಸ್ಯಕೃಷಿ ಆಶಾಕಿರಣ ಯೋಜನೆ

September 23, 2017 by Sachin Hegde Leave a Comment

ಕಾರವಾರ:2017-18 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ಮತ್ಸ್ಯಕೃಷಿ ಆಶಾಕಿರಣ ಯೋಜನೆಯನ್ನು ಅನುಷ್ಟಾನಗೊಳಿಸಿದೆ. ಒಳನಾಡು ಮೀನುಗಾರಿಕೆ ಅಭಿವೃದ್ಧಿಗಾಗಿ ಇಲಾಖಾ ವ್ಯಾಪ್ತಿಯಲ್ಲಿ ಕನಿಷ್ಟ 8 ತಿಂಗಳುಗಳ ಕಾಲ 5 ಅಡಿಗಳಿಗಿಂತ ಹೆಚ್ಚಿನ ನೀರಿನ ಮಟ್ಟ ಹೊಂದಿರುವ ಕೆರೆಗಳಲ್ಲಿ ಅರೆತೀವ್ರ ಮೀನು ಕೃಷಿ ಕೈಕೊಳ್ಳಲು, ಪ್ರತಿ ಹೆಕ್ಟೇರ್ ಉಪಯುಕ್ತತಾ ಜಲವಿಸ್ತೀರ್ಣಕ್ಕೆ 4000 ಬಲಿತ ಮೀನುಮರಿಗಳು ಹಾಗೂ 2 ಟನ್ ಕೃತಕ ಆಹಾರ (ಪೆಲೆಟೆಡ್ ಫೀಡ್) ಖರೀದಿಸಲು ಶೇ. 50 ರಂತೆ ಗರಿಷ್ಟ … [Read more...] about ಮತ್ಸ್ಯಕೃಷಿ ಆಶಾಕಿರಣ ಯೋಜನೆ

ಅಂಕೋಲಾ ತಹಶೀಲ್ದಾರ್ ಕಚೇರಿಮೊದಲ ಸ್ಥಾನ

September 23, 2017 by Sachin Hegde Leave a Comment

ಕಾರವಾರ: ಕಂದಾಯ ಇಲಾಖೆ ಕಚೇರಿಗಳಲ್ಲಿ ಸಾರ್ವಜನಿಕರೊಂದಿಗಿನ ಸ್ಪಂಧನೆ, ಕಡತ ವಿಲೇವಾರಿ, ಸ್ವಚ್ಛತೆ ಸೇರಿದಂತೆ ಇನ್ನಿತರ ವಿಷಯಗಳನ್ನಿಟ್ಟುಕೊಂಡು ಜಿಲ್ಲಾಧಿಕಾರಿ ಏರ್ಪಡಿಸಿದ್ದ ಸ್ಫರ್ಧೆಯಲ್ಲಿ ಅಂಕೋಲಾ ತಹಶೀಲ್ದಾರ್ ಕಚೇರಿಮೊದಲ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯ ಎಲ್ಲ ಉಪ ವಿಭಾಗಾಕಾರಿ ಮತ್ತು ತಹಸೀಲ್ದಾರ್ ಕಚೇರಿಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಆ. 21ರಿಂದ 23 ರವರೆಗೆ ಸ್ವಚ್ಛತೆ ಹಾಗೂ ಇತರ ವಿಷಯಗಳ ಪರಿಶೀಲನೆ ನಡೆಸಲಾಗಿದೆ. ಅದರಂತೆ ಅಂಕೋಲಾದ ತಹಶೀಲ್ದಾರ್ … [Read more...] about ಅಂಕೋಲಾ ತಹಶೀಲ್ದಾರ್ ಕಚೇರಿಮೊದಲ ಸ್ಥಾನ

ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ

September 23, 2017 by Sachin Hegde Leave a Comment

ಕಾರವಾರ:ಮುದಗಾ ಬಂದರಿನಲ್ಲಿ ಗೂಡಂಗಡಿ ನಿರ್ಮಿಸಿಕೊಂಡಿರುವ ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಸ್ಥಳೀಯ ಗೂಡಂಗಡಿಕಾರರು ಶಾಸಕ ಸತೀಶ್ ಸೈಲ್ ಹಾಗೂ ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು. ನಮ್ಮ ಬೇಡಿಕೆಯಂತೆ ಸರ್ಕಾರ ಮುದುಗಾದಲ್ಲಿ ಬಂದರು ನಿರ್ಮಿಸಿದೆ. ಆದರೆ ಬಂದರು ಹಿಂಭಾಗದಲ್ಲಿ ಗೂಡಂಗಡಿ ಮಾಡಿಕೊಂಡಿರುವವರಿಗೆ ಸೂಕ್ತ ವ್ಯವಸ್ಥೆ ಕೊಡಲಿಲ್ಲ. ಗೂಡಂಗಡಿಕಾರರಲ್ಲಿ ಅಂಗವಿಕಲರು, ಮಹಿಳೆಯರು ಇದ್ದು ಮಕ್ಕಳ ಶಿಕ್ಷಣ ಹಾಗೂ ಬದುಕಿಗಾಗಿ … [Read more...] about ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ

ಆಧಾರ ನೊಂದಣಿ ಪ್ರಕ್ರಿಯೆ ಆರಂಭ

September 23, 2017 by Sachin Hegde Leave a Comment

ಕಾರವಾರ:ಆಧಾರ್ ನೋಂದಣಿ ಅದಾಲತ್ ನಗರಸಭೆ ಸಭಾಂಗಣದಲ್ಲಿ ಸೆಪ್ಟೆಂಬರ್ 21ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಇ-ಆಡಳಿತ ಬೆಂಗಳೂರು ಹಾಗೂ ಜಿಲ್ಲಾಡಳಿತ ಕಾರವಾರ ಸಹಯೋಗದೊಂದಿಗೆ ಆಧಾರ್ ನೋಂದಣಿ ಅದಾಲತ್ ನಡೆಯುತ್ತಿದ್ದು ಈ ಹಿಂದೆ ಆಧಾರ್ ವಿಷಯದಲ್ಲಿ ಆಗಿರುವ ದೋಷಗಳನ್ನು ಸರಿಪಡಿಸುವುದು ಹಾಗೂ ವಿವಿಧ ಕಾರಣಗಳಿಂದ ಈವರೆಗೆ ಆಧಾರ್ ನೋಂದಣಿ ಮಾಡಿಸದಿದ್ದವರು ಈ ಆದಾಲತ್‍ನಲ್ಲಿ ನೋಂದಣಿ ಮಾಡಿಸಬಹುದು ಎಂದರು. ಈ … [Read more...] about ಆಧಾರ ನೊಂದಣಿ ಪ್ರಕ್ರಿಯೆ ಆರಂಭ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,458 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar