ಕಾರವಾರ:ಕರಾವಳಿಯಲ್ಲಿ ಮಳೆ ರಭಸಗೊಂಡಿದೆ. ಐದಾರು ದಿನಗಳಿಂದ ಗಾಳಿ ಮಳೆ ಜೋರಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಮೀನುಗಾರಿಕೆಗೆ ತೆರಳಿದ್ದ ನೂರಾರು ಬೋಟ್ಗಳು ಮುಂದೆ ಸಾಗಲಾಗದೆ ಬೈತಖೋಲ ಬಂದರಿನಲ್ಲಿ ಲಂಗರು ಹಾಕಿದೆ. ದಕ್ಷಿಣ ಗುಜರಾತ್ ಭಾಗ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ಉಂಟಾಗಿರುವ ಅಧಿಕ ವಾಯುಭಾರ ಕುಸಿತದಿಂದಾಗಿ ಮಧ್ಯ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಭಾಗ, ಕೇರಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ … [Read more...] about ಐದಾರು ದಿನಗಳಿಂದ ಗಾಳಿ ಮಳೆ
Karwar News
ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸೆಪ್ಟಂಬರ್ 22 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ,ಭಟ್ಕಳ ಪ್ರವಾಸಿ ಮಂದಿರ, ಸೆಪ್ಟಂಬರ್23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರ, 11.30 ಗಂಟೆಯಿಂದ ಮದ್ಯಾಹ್ನ 12.30 ರ ವರೆಗೆ ಕುಮಟಾ ಮತ್ತು ಅಂಕೋಲಾ ಪ್ರವಾಸಿ ಮಂದಿರ, ಸೆಪ್ಟಂಬರ್ 25 ರಂದು … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಪ್ರತಿಭಾನ್ವಿತ ವಿದ್ಯಾರ್ಥಿಗೆ ಸನ್ಮಾನ
ಕಾರವಾರ:ಶಿರವಾಡದ ವಿಶ್ವಕರ್ಮ ದ್ಯಾನಮಂದಿರದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಹದಿನಾಲ್ನೇ ವರ್ಷದ ವಿಶ್ವಕರ್ಮದ ಪೂಜಾ ಮಹೋತ್ಸವ ನಡೆಯಿತು. ಈ ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿ ಮೇಗನಾ ಗಣೇಶ ಆಚರ್ಯರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಈ ವೇಳೆ ಅಧ್ಯಕ್ಷ ವಾಸುದೇವ ಆಚಾರ್ಯ, ರಾಘವೇಂದ್ರ ಆಚಾರ್ಯ, ಪ್ರಭಾಕರ ಆಚಾರ್ಯ, ಚಂದ್ರಮೋಹನ ಕಮ್ಮಾರ್, ಸುಮತಿ ಪ್ರಸನ್ನ ಆಚಾರ್ಯ, ರೇವತಿ ವಾಸುದೇವ ಆಚಾರ್ಯ ಕವಿತಾ ರಾಘವೇಂದ್ರ ಆಚಾರ್ಯ … [Read more...] about ಪ್ರತಿಭಾನ್ವಿತ ವಿದ್ಯಾರ್ಥಿಗೆ ಸನ್ಮಾನ
ನೀರುಪಾಲಾದ ಪ್ರಕರಣ; ಎರಡು ದಿನಗಳ ನಂತರ ಪತ್ತೆಯಾದ ರೇಣುಕಾಳ ಶವ
ಕಾರವಾರ:ಭಾನುವಾರ ಚೆಂಡಿಯಾ ಬಳಿಯ ನಾಗರಮುಡಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಆರೂ ಜನರ ಶವ ಪತ್ತೆಯಾಗಿದೆ. ಮಂಗಳವಾರ ಬೆಳಗ್ಗೆ ರೇಣುಕಾ ಎಂಬಾಕೆಯ ಮೃತದೇಹ ನೌಕಾನೆಲೆ ಸಮೀಪ ಸಿಕ್ಕಿದೆ. ಮೊದಲ ದಿನ ಇಬ್ಬರ ಮೃತದೇಹ ದೊರೆತಿತ್ತು. ಸೋಮವಾರ ಮೂವರ ಶವ ಪತ್ತೆಯಾಗಿದ್ದು, ರೇಣುಕಾ ಎಂಬಾಕೆಯ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆಯೂ ಹುಡುಕಾಟ ಮುಂದುವರೆಸಿದಾಗ ರೇಣುಕಾಳ ಶವವೂ ಕಂಡು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಸಿದವರಿಗೆ … [Read more...] about ನೀರುಪಾಲಾದ ಪ್ರಕರಣ; ಎರಡು ದಿನಗಳ ನಂತರ ಪತ್ತೆಯಾದ ರೇಣುಕಾಳ ಶವ
ಅಕ್ಟೋಬರ್ 1ರಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ತರಗತಿಗಳನ್ನು ಮಾಜಾಳಿಯ ಹೊಸ ಕಟ್ಟಡದಲ್ಲಿ ನಡೆಸಲು ಕ್ರಮ
ಕಾರವಾರ: ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ನಂತರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವ ಕೆಲಸ ಶುರುವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 1ರಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ತರಗತಿಗಳನ್ನು ಮಾಜಾಳಿಯ ಹೊಸ ಕಟ್ಟಡದಲ್ಲಿ ನಡೆಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸರ್ಕಾರಿ ಎಂಜಿನಿಯರಿಂಗ್ ಮಹಾ ವಿದ್ಯಾಲಯದ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ. ನಗರದ ಹಾಸ್ಟೇಲ್ವೊಂದರಲ್ಲಿ … [Read more...] about ಅಕ್ಟೋಬರ್ 1ರಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ತರಗತಿಗಳನ್ನು ಮಾಜಾಳಿಯ ಹೊಸ ಕಟ್ಟಡದಲ್ಲಿ ನಡೆಸಲು ಕ್ರಮ


