ಕಾರವಾರ: ನಾಗರಮುಡಿ ಜಲಪಾತದಲ್ಲಿನ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ ಗೋವಾದ ಆರು ಜನರ ಪೈಕಿ ಸೋಮವಾರ ಮೂವರ ಮೃತದೇಹ ಪತ್ತೆಯಾಗಿದೆ. ಸರ್ವಿ ಗಾವುಡೆ, ಸಿದ್ದು ಚಾರಿ ಹಾಗೂ ಮರ್ಸಲಿನ್ ಎಂಬಾತರ ಮೃತ ದೇಹವನ್ನು ಸ್ಥಳೀಯರು ಹೊರ ತೆಗೆದರು. ವಾರಾಂತ್ಯದ ಮೋಜಿಗಾಗಿ ಭಾನುವಾರ ಚೆಂಡಿಯಾದ ನಾಗರಮುಡಿ ಜಲಪಾತಕ್ಕೆ ಆಗಮಿಸಿದ್ದ ಗೋವಾ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ವಿವಿಧ ದೋಣಿಗಳ ಮೂಲಕ ಹುಡುಕಾಟ ನಡೆಸಿದಾಗ ಮೊದಲ ದಿನ ಇಬ್ಬರು ಮಹಿಳೆಯರ ಮೃತದೇಹ … [Read more...] about ನೀರುಪಾಲಾದ ಮೂವರ ಶವ ಪತ್ತೆ ;ಇನ್ನೊಬ್ಬ ಮಹಿಳೆಗಾಗಿ ಮುಂದುವರೆದ ಶೋಧ
Karwar News
ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು
ಕಾರವಾರ:ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು ಎಂದು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಯಾಶೀಲತೆ ಶ್ರಮ, ಶ್ರದ್ದೆಯೂ ವ್ಯಕ್ತಿತ್ವವನ್ನು … [Read more...] about ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು
ಕೆನರಾ ವೆಲ್ಫೇರ ಟ್ರಸ್ಟ ಡೇ
ಕಾರವಾರ:ಶಿಕ್ಷಣ, ಸಾಮಾಜಿಕ, ರಾಜಕೀಯ ಹಾಗೂ ಸಾಹಿತ್ಯದಲ್ಲಿ ಸಾಧನೆ ಮಾಡಿದ್ದ ಡಾ. ದಿನಕರ ದೇಸಾಯಿ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ದಿವೇಕರ್ ಕಾಲೇಜು ಪ್ರಾಚಾರ್ಯ ಡಾ.ಬಿ.ಎಚ್.ನಾಯಕ ಹೇಳಿದರು. ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 'ಕೆನರಾ ವೆಲ್ಫೇರ ಟ್ರಸ್ಟ ಡೇ' ಸಮಾರಂಭದಲ್ಲಿ ಅವರು ಮಾತನಾಡಿದರು. ಉತ್ತರ ಕನ್ನಡ ಜಿಲ್ಲೇಯ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿದ ಡಾ. ದಿನಕರ ದೇಸಾಯಿಯವರು ಶಿಕ್ಷಣದ … [Read more...] about ಕೆನರಾ ವೆಲ್ಫೇರ ಟ್ರಸ್ಟ ಡೇ
ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲು
ಕಾರವಾರ:ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲಾದ ಘಟನೆ ಚೆಂಡಿಯಾ ಸಮೀಪದ ನಾಗರಮುಡಿ ನಡೆದಿದೆ. ಭಾನುವಾರ ಬೆಳಗ್ಗೆ ಗೋವಾ ಮಡಗಾಂವ್, ವಾಸ್ಕೋ ಹಾಗೂ ಪೋಂಡಾದಿಂದ 50ಕ್ಕೂ ಅಧಿಕ ಮಂದಿ 3 ತಂಡಗಳನ್ನು ರಚಿಸಿಕೊಂಡು ಪ್ರತ್ಯೇಕ ವಾಹನಗಳಲ್ಲಿ ಚಂಡಿಯಾಗೆ ಆಗಮಿಸಿದ್ದರು. ಚೆಂಡಿಯಾದಿಂದ ಕಾಲ್ನಡಿಗೆ ಮೂಲಕ ನಾಗರಮುಡಿ ಜಲಪಾತಕ್ಕೆ ತೆರಳಿದ ಪ್ರವಾಸಿಗರು ಅಲ್ಲಿಯೇ ಲಘು ಉಪಹಾರ ಸೇವಿಸಿದ್ದಾರೆ. ನಂತರ ನೀರಿನಲ್ಲಿ ಆಟವಾಡಿದ್ದು, ಈ ವೇಳೆ ಮಳೆ … [Read more...] about ಜಲಪಾತ ವೀಕ್ಷಣೆಗೆ ಬಂದಿದ್ದ ಗೋವಾದ ಆರು ಪ್ರವಾಸಿಗರು ನೀರುಪಾಲು
ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ
ಕಾರವಾರ:ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಜನ ಜೀವನ ಹಾಗೂ ಸಂಚಾರ ಅಸ್ಥವ್ಯಸ್ಥಗೊಂಡಿದೆ. ತಗ್ಗು ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮನೆಗಳ ಒಳಗೆ ನೀರು ನುಗ್ಗಿದ್ದು ಜನ ತೊಂದರೆ ಅನುಭವಿಸುತ್ತಿದ್ದಾರೆ. ಕರಾವಳಿಯಲ್ಲಿ ಶುಕ್ರವಾರದಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಪರಿಣಾಮ ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆಗೆ ಅಡ್ಡಲಾಗಿ ಮರ ಬೀಳುವದು, ವಿದ್ಯುತ್ ಕಡಿತ ಸಾಮಾನ್ಯವಾಗಿದೆ. ಕಾರವಾರದಿಂದ ಭಟ್ಕಳದ ವರೆಗೆ ರಾಷ್ಟ್ರೀಯ ಹೆದ್ದಾರಿ … [Read more...] about ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ




