ಕಾರವಾರ: ವಾಲಿಬಾಲ್ ಪಂದ್ಯಾವಳಿ ನಡೆಸುವದಾಗಿ ತಿಳಿಸಿ ನಗರಸಭೆ ಅನುದಾನವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕ ವಿರುದ್ದ ಕೇಳಿ ಬಂದಿದೆ. ಈ ಬಗ್ಗೆ ನಗರಸಭೆ ಸದಸ್ಯರೇ ಲಿಖಿತವಾಗಿ ದೂರಿದ್ದಾರೆ. ವಾಲಿಬಾಲ್ ಪಂದ್ಯಾವಳಿ ನಡೆಸುವದಾಗಿ ತಿಳಿಸಿ ನಗರಸಭೆಯ ಕಾಯ್ದಿರಿಸಿದ ಹಣ ಪಡೆದ ರಾಘು ನಾಯ್ಕ ಅದನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ನಗರಸಭೆಯ 25 ಸಾವಿರ ರೂ ಹಣವನ್ನು ರಾಘು ನಾಯ್ಕ ಬಳಸಿಕೊಂಡಿದ್ದು, ಈ ಬಗ್ಗೆ ನೋಟಿಸ್ನ್ನು … [Read more...] about ವಾಲಿಬಾಲ್ ಪಂದ್ಯಾವಳಿ; ಅನುದಾನ ದುರುಪಯೋಗ
Karwar News
ಇಲಿ ಜ್ವರ ಪ್ರಕರಣ ಪತ್ತೆ
ಕಾರವಾರ:ಕದ್ರಾ ರಾಜೀವನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಇಲಿ ಜ್ವರ ಪ್ರಕರಣ ಪತ್ತೆಯಾಗಿರುವುದು ಆ ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಕೈಗಾದ ಅಣು ವಿದ್ಯುತ್ ಘಟಕದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ನೂರಾರು ನೌಕರಲ್ಲಿ ಬಹುತೇಕರು ಪರ ರಾಜ್ಯದವರಾಗಿದ್ದಾರೆ. ಅವರಲ್ಲಿ ಕೆಲವಷ್ಟು ನೌಕರರು ಕದ್ರಾದ ರಾಜೀವನಗರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ವಾಸವಾಗಿದ್ದಾರೆ. ಹಾಗಾಗಿ ಹೊರವಲಯದಿಂದ ಬಂದಂತಹ ವ್ಯಕ್ತಿಗಳಿಂದ ಈ ಇಲಿ ಜ್ವರ … [Read more...] about ಇಲಿ ಜ್ವರ ಪ್ರಕರಣ ಪತ್ತೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಮುಂಬಡ್ತಿ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಕೂಡಲೇ ಅನುಮೋದನೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವು
ಕಾರವಾರ: ನಗರದಲ್ಲಿ ಅನಧಿಕೃತಾಗಿ ನಿರ್ಮಿಸಿಕೊಂಡಿದ್ದ ವಾಣಿಜ್ಯ ಮಳಿಗೆಗಳನ್ನು ನಗರಸಭೆ ಅಧಿಕಾರಿಗಳು ಗುರುವಾರ ಬೆಳಗ್ಗೆ ನೆಲಸಮಗೊಳಿಸಿದರು. ಪಿಕಳೆ ರಸ್ತೆ ಹಾಗೂ ಗ್ರೀನ್ಸ್ಟಿಟ್ನಲ್ಲಿರುವ ಕೆಲ ಅಕ್ರಮ ಕಟ್ಟಡಗಳನ್ನು ತೆರವು ಮಾಡಲಾಯಿತು. ನಗರಸಭೆ ಆಯುಕ್ತ ಯೋಗಿಶ್ವರ ಹಾಗೂ ಸಿಬ್ಬಂದಿ ದಿಡೀರ್ ಕಾರ್ಯಾಚರಣೆ ನಡೆಸಿ ನಿಯಮ ಬಾಹಿರವಾಗಿ ಕಟ್ಟಡ ನಿರ್ಮಿಸಿಕೊಂಡವರಿಗೆ ಬಿಸಿ ಮುಟ್ಟಿಸಿದರು. ಪಿಕಳೆ ರಸ್ತೆಯಲ್ಲಿ ವಾಹನ ನಿಲುಗಡೆಗಾಗಿ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ … [Read more...] about ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡ ತೆರವು
ಬೃಹತ್ ಉದ್ಯೋಗ ಮೇಳ
ಕಾರವಾರ: ಸಿಪ್ಲಾ ಗೋವಾ ಹಾಗೂ ಲಾಯನ್ಸ್ ಕ್ಲಬ್ ಸಹಯೋಗದಲ್ಲಿ ಸೆ.17ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಲಾಯನ್ಸ್ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದೂ ಹೈಸ್ಕೂಲ್ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಗೋವಾದ ಹೆಸರಾಂತ ಔಷಧೀಯ ಕಂಪನಿಯಲ್ಲಿನ ಹುದ್ದೆಗಳ ಭರ್ತಿಗೆ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಕಿಲ್ ಡೆವಲಪ್ಮೆಂಟ್ ಕಾರ್ಯಕ್ರಮದ ಅಡಿಯಲ್ಲಿ 100 … [Read more...] about ಬೃಹತ್ ಉದ್ಯೋಗ ಮೇಳ

