ಕಾರವಾರ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳ ಬೆಳೆಯುಳ್ಳ ಹೈನುಗಾರಿಕೆಗೆ ಯೋಗ್ಯವಾದ ಒಂದು ವರ್ಷ ಮೆಲ್ಪಟ್ಟ ಮತ್ತು 8 ವರ್ಷಗಳಿಗೆ ಮೀರದ ಹಸು, ಆಕಳು, ಎಮ್ಮೆಗಳಿಗೆ ಒಂದು ವರ್ಷದ ಹಾಗೂ ಮೂರು ವರ್ಷದ ಅವಧಿಗೆ ವಿಮಾ ಮಾಡಿಸಲಾಗುವುದು.ಮಾರುಕಟ್ಟೆ ಮೌಲ್ಯದ ಶೇಕಡಾ 2 ಮತ್ತು 6 ಪ್ರಿಮಿಯಮ್ ದರದಲ್ಲಿ ಗರಿಷ್ಟ ರೂಪಾಯಿ 70 ಸಾವಿರ ಮೂಲ ಬೆಲೆಯವರೆಗೆ ಏಮೆ ಸೌಲಭ್ಯ ಒದಗಿಸಲಾಗುತ್ತಿದ್ದು, … [Read more...] about ಜಾನುವಾರು ವಿಮೆಗೆ ಅರ್ಜಿ ಆಹ್ವಾನ
Karwar News
ಅಗ್ನಿವೀರ ವಾಯು ನೇಮಕಾತಿಗೆ ಅರ್ಜಿ ಆಹ್ವಾನ
ಕಾರವಾರ : ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜು. 24 ರಂದು ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ.ವಯೋಮಿತಿ :ಅರ್ಹ 29 ಡಿಸೆಂಬರ 1999 ರಿಂದ 29 ಜೂನ್ 2005 ರ ನಡುವೆ ಜನಿಸಿರುವ ಪುರುಷ ಅಭ್ಯರ್ಥಿಗಳು ಪಿಯುಸಿ/ 10+2 ತತ್ಸಮಾನ … [Read more...] about ಅಗ್ನಿವೀರ ವಾಯು ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ ಭಟ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಆಚಾರ್ಯ ಶಿರಸಿ ಅವರಿಗೆ ಸನ್ಮಾನ
ಕಾರವಾರ- ಶನಿವಾರ ಚಿತ್ರದುರ್ಗದ ಬಾಪೂಜಿ ಶಿಕ್ಷಣ ವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ನೇತೃತ್ವದಲ್ಲಿ ನಡೆದ ಪತ್ರಕರ್ತರ ರಾಜ್ಯ ಮಟ್ಟದ ಸಭೆ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವಿಶ್ವದರ್ಶನ ಕನ್ನಡ ದಿನಪತ್ರಿಕೆ ಉತ್ತರ ಕನ್ನಡ ಜಿಲ್ಲಾ ವರದಿಗಾರರು, ಕರ್ನಾಟಕ ಪ್ರೆಸ್ ಕ್ಲಬ್ ನ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರು, ರಾಜ್ಯ ಕಾರ್ಯಕಾರಿಣಿ ಸಮಿತಿ ನಿರ್ದೇಶಕರು,ಅಂಬಿಗ ನ್ಯೂಸ್ ನ … [Read more...] about ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ ಭಟ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಆಚಾರ್ಯ ಶಿರಸಿ ಅವರಿಗೆ ಸನ್ಮಾನ
ಮರ ಬಿದ್ದು ವ್ಯಕ್ತಿ ಸಾವು
ಕಾರವಾರ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದ್ದು, ಸಿದ್ದಾಪುರದಲ್ಲಿ ಮರ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ.ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟು ಬಿಟ್ಟು ಭಾರೀ ಮಳೆಯಾಗುತ್ತಿದೆ. ಮಲೆನಾಡಿನ ಸಿದ್ದಾಪುರ, ಶಿರಸಿ, ಯಲ್ಲಾಪುರ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಸಿದ್ದಾಪುರದ ಶಿವಳಮನೆಯ ಅಬ್ಬಿಗದ್ದೆಯಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಗಾಳಿ ಮಳೆಗೆ ಮರ … [Read more...] about ಮರ ಬಿದ್ದು ವ್ಯಕ್ತಿ ಸಾವು
ಜು.1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧ
ಕಾರವಾರ: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ನವದೆಹಲಿ ಪ್ಲಾಸ್ಟಿಕ್ ನಿರ್ವಹಣೆ (ತಿದ್ದುಪಡಿ) ನಿಷೇಧಿತ ಉತ್ಪನ್ನಗಳ ಜೊತೆಗೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಜುಲೈ 1 ರಿಂದ ರಿಂದ ಜಾರಿಗೆ ಬರುವಂತೆ ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.ಕರ್ನಾಟಕ ಸರ್ಕಾರದ ಅಧಿಸೂಚನೆಯಡಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ, ಬ್ಲಾಗ್, ಪ್ಲಾಸ್ಟಿಕ್ ಬ್ಯಾನಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಪ್ಲೆಕ್ಸ್, … [Read more...] about ಜು.1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧ



