ಕಾರವಾರ:ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸ್ವಚ್ಛ ಭಾರತ ಮಿಷಿನ್ನಡಿ ಸಪ್ಟೆಂಬರ್ 16 ರಿಂದ ಸಪ್ಟೆಂಬರ್ 30 ರವರೆಗೆ ಎಲ್ಲಾ ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಮತ್ತು ನಗರ ಪ್ರದೇಶದಲ್ಲಿ ನಗರ ಸಂಸ್ಥೆಯ ಸಹಯೋಗದಿಂದ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಜಾಗೃತಿ ಮೂಡಿಸಲಾಗುವುದು. ಪ್ರವಾಸಿ ಮಿತ್ರರ ಸಹಯೋಗದಿಂದ ಅರಿವು ಮೂಡಿಸುವ ಕಾರ್ಯಕ್ರಮ, ಶಾಲಾ … [Read more...] about ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ
Karwar News
ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ
ಕಾರವಾರ:ಕರ್ಣಾಟಕ ಶಿಲ್ಪಕಲಾ ಅಕಾಡೆಮಿಯು ಸಾಂಪ್ರದಾಯಿಕ ಮತ್ತು ಸಮಕಾಲೀನ ಶಿಲ್ಪಕಲೆಯ ಹದಿಮೂರನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುಟ್ಟಿದ ಅಥವಾ ಶಿಲ್ಪಕಲಾ ಪ್ರದರ್ಶನಕ್ಕೆ 5 ವರ್ಷ ಮೊದಲು ರಾಜ್ಯದಲ್ಲಿ ನೆಲೆಸಿರುವ 18 ರಿಂದ 45 ವರ್ಷದೊಳಗಿನ ಶಿಲ್ಪಿಗಳು ಪ್ರದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಪ್ರದರ್ಶನಕ್ಕೆ ಕಳುಹಿಸುವ ಶಿಲ್ಪಗಳು ಎರಡು ಅಡಿಗಳ ಪ್ರಮಾಣದ ಲೋಹ, ಮರ .ಕಲ್ಲು, ಮಿಶ್ರಮಾದ್ಯಮದಲ್ಲಿ ಇರಬೇಕು. … [Read more...] about ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ
ಅಂಡರ್ಪಾಸ್ ನಿರ್ಮಿಸಬೇಕು ಎಂದು ಆಗ್ರಹಿಸಿ ;ದಿಡೀರ್ ಪ್ರತಿಭಟನೆ
ಕಾರವಾರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಕೋಡಿಭಾಗದಲ್ಲಿ ಅಂಡರ್ಪಾಸ್ ನಿರ್ಮಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಜನ ಗುರುವಾರ ದಿಡೀರ್ ಆಗಿ ಪ್ರತಿಭಟನೆ ನಡೆಸಿದರು. ಇಲ್ಲಿನ ಭದ್ರಾ ಹೋಟೆಲ್ ಮುಂಭಾಗ ನಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕೆಲಕ್ಕೆ ತಡೆಯೊಡ್ಡಿದ ಪ್ರತಿಭಟನಾಕಾರರು, ಅಂಡರ್ಪಾಸ್ ನಿರ್ಮಾಣ ನಡೆಯುವವರೆಗೂ ದರಣಿ ನಡೆಸುವದಾಗಿ ಎಚ್ಚರಿಸಿದರು. ಪಂಚರವಾಡ ಮತ್ತು ಸಾಯಿಕಟ್ಟಾ ಮಾರ್ಗವಾಗಿ ಅಂಡರ್ಪಾಸ್ ರಸ್ತೆ ನಿರ್ಮಿಸಬೇಕು. ಈ ಭಾಗದಲ್ಲಿ … [Read more...] about ಅಂಡರ್ಪಾಸ್ ನಿರ್ಮಿಸಬೇಕು ಎಂದು ಆಗ್ರಹಿಸಿ ;ದಿಡೀರ್ ಪ್ರತಿಭಟನೆ
ವಿದ್ಯಾರ್ಥಿಗಳು ಕೆಟ್ಟ ಚಟಗಳತ್ತ ಆಕರ್ಷಿತರಾಗುವ ಮುನ್ನೆ ಎಚ್ಚರವಹಿಸುವುದು ಅತಿ ಅವಶ್ಯ
ಕಾರವಾರ: ವಿದ್ಯಾರ್ಥಿಗಳು ಕೆಟ್ಟ ಚಟಗಳತ್ತ ಆಕರ್ಷಿತರಾಗುವ ಮುನ್ನೆ ಎಚ್ಚರವಹಿಸುವುದು ಅತಿ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹದಿ-ಹರೆಯದ ವಯಸ್ಸಿನವರು ಅಗತ್ಯವಿರದ ವಿಷಯಗಳಿಗೆ ಆಕರ್ಷಿತರಾಗಿ, ದಾರಿ ತಪ್ಪುತ್ತಿದ್ದಾರೆ. ಒಮ್ಮೆ ಕೆಟ್ಟ ಚಟಗಳತ್ತ … [Read more...] about ವಿದ್ಯಾರ್ಥಿಗಳು ಕೆಟ್ಟ ಚಟಗಳತ್ತ ಆಕರ್ಷಿತರಾಗುವ ಮುನ್ನೆ ಎಚ್ಚರವಹಿಸುವುದು ಅತಿ ಅವಶ್ಯ
ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ;ಎಸ್.ಎಸ್. ನಕುಲ್ ಅವರಿಗೆ ಮನವಿ
ಕಾರವಾರ:ಬಾಡ ಗ್ರಾಮದ ಸರ್ವೆ ನಂ.268ರ ಸರಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ಇಲ್ಲಿನ ಸ್ಥಳೀಯರು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ಪದ್ಮನಾಭ ನಗರ, ಗುರುಮಠ, ಕೆನರಾ ಬ್ಯಾಂಕ್ ಕಾಲೋನಿ ಹಾಗೂ ಮಹಾದೇವನಗರದಲ್ಲಿ ಸುಮಾರು 500ಕ್ಕೂ ಹೆಚ್ಚು ಮನೆಗಳಿದ್ದು 3 ಸಾವಿರದಷ್ಟು ಜನಸಂಖ್ಯೆ ಇದೆ. ಇಲ್ಲಿನ ನಿವಾಸಿಗಳೆಲ್ಲರೂ ದಿನನಿತ್ಯದ ಉಪಯೋಗಕ್ಕಾಗಿ ನಗರಸಭಾ ಸಾರ್ವಜನಿಕ ಕಾಂಕ್ರೀಟ್ ರಸ್ತೆಯನ್ನು … [Read more...] about ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ;ಎಸ್.ಎಸ್. ನಕುಲ್ ಅವರಿಗೆ ಮನವಿ



