ಕಾರವಾರ: ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿಯಾಗಿದ್ದು ಅದನ್ನು ತಡೆಗಟ್ಟುವದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಬಾಲ್ಯ ವಿವಾಹ ತಡೆಯುವಲ್ಲಿ ವಿವಿಧ ಇಲಾಖೆಗಳ ಸಮಯನ್ವಯತೆ ಮತ್ತು ಸಹಕಾರದ ಬಗ್ಗೆ ಜಿಲ್ಲಾ ಮಟ್ಟದ … [Read more...] about ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿ
Karwar News
karwar Movies as on 15-09-2017
ArjunTheatre Terminator 2: Judgment Day (UA) hindi 3PM6PM9PM … [Read more...] about karwar Movies as on 15-09-2017
karwar Movies as on 15-09-2017
Geethanjali Theatre Bharjari (ua) KANNADA 3 pm6 pm9 pm … [Read more...] about karwar Movies as on 15-09-2017
ವಾರದ ಒಳಗೆ ಬಂಧಿಸದಿದ್ದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ದರಣಿ
ಕಾರವಾರ: ಅಂಕೋಲಾ ತಾಲೂಕಿನ ಗುಳ್ಳಾಪುರದಲ್ಲಿರುವ ಬ್ಯಾಂಕ್ ವ್ಯವಸ್ಥಾಪಕ ಚಂದ್ರು ಶಿವರಾಂ ಭಟ್ಟ ಹಾಗೂ ಕುಟುಂಬದವರ ಮೇಲೆ 13 ಜನರ ತಂಡವೊಂದು ಹಲ್ಲೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿ ಹಲ್ಲೆಗೊಳಗಾದವರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಕಿಸಾನ್ ಸಂಘ ಆಗ್ರಹಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಶಿವರಾಂ ಗಾಂವ್ಕರ್ ಕನಕನಳ್ಳಿ, ಬೈಕಿನ ಸಾಲ ಪಡೆದು ಹಣ ತುಂಬದೇ ಇರುವ ಕುರಿತು ವಿಚಾರಿಸಿದ ಕಾರಣಕ್ಕಾಗಿ ಸಂದೀಪ್ ಅಶೋಕ ನಾಯ್ಕ … [Read more...] about ವಾರದ ಒಳಗೆ ಬಂಧಿಸದಿದ್ದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ದರಣಿ
ಕಾಲೇಜು ಸ್ಥಳಾಂತರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಕಾರವಾರ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವ ವಿಷಯದಲ್ಲಿ ಶಾಸಕ ಸತೀಶ್ ಸೈಲ್ ರಾಜಕೀಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಸಂಘಟಿತ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ವಿದ್ಯಾರ್ಥಿಗಳು ಶಾಸಕರ ವರ್ತನೆ ವಿರುದ್ದ ದಿಕ್ಕಾರ ಕೂಗಿದರು. ಒಂದು ವಾರದೊಳಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಹೊಸ … [Read more...] about ಕಾಲೇಜು ಸ್ಥಳಾಂತರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ



