ಕಾರವಾರ: ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸದೇ ಅವರನ್ನು ಶಾಲೆಗೆ ಕಳುಹಿಸಿ ಮುಖ್ಯವಾಹಿನಿಗೆ ತರಬೇಕು ಎಂದು ಬಾಲ ಕಾರ್ಮಿಕ ಯೋಜನಾ ಜಿಲ್ಲಾ ನಿರ್ದೇಶಕ ಕರ್ಸಪ್ಪ ಮೇಟಿ ಹೇಳಿದರು. ಶಿರವಾಡದ ಬಂಗಾರಪ್ಪ ನಗರದಲ್ಲಿ ಕಾರ್ಮಿಕ ಇಲಾಖೆಯಿಂದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳ ಹಕ್ಕುಗಳನ್ನು ಕಸಿಯುವದು ಅಪರಾದವಾಗಿದ್ದು, ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು. ಬಾಲ … [Read more...] about ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸದೇ ಅವರನ್ನು ಶಾಲೆಗೆ ಕಳುಹಿಸಿ
Karwar News
ಗುರುಗಳ ಪಾತ್ರ ಅಮೂಲ್ಯವಾದದ್ದು ;ಲಯನ್ಸ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್
ಕಾರವಾರ: ಆದರ್ಶ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವಲ್ಲಿ ಗುರುಗಳ ಪಾತ್ರ ಅಮೂಲ್ಯವಾದದ್ದು ಎಂದು ಲಯನ್ಸ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ಲಯನ್ಸ ಕ್ಲಬ್ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಅಭಿವೃದ್ದಿಗೆ ಉತ್ತಮ ಪ್ರಜೆಗಳ ಅವಷ್ಯಕತೆ ಇದ್ದು, ಶಿಕ್ಷಕರ ಮೂಲಕ ನಾಡಿಗೆ ಯೋಗ್ಯ ವ್ಯಕ್ತಿಗಳು ಹೊರ ಹೊಮ್ಮುತ್ತಿದ್ದಾರೆ. ಶಿಕ್ಷಕರು ಆದರ್ಶ ವ್ಯಕ್ತಿತ್ವವನ್ನು ಹೊಂದಿದಲ್ಲಿ ಅದನ್ನು ವಿದ್ಯಾರ್ಥಿಗಳು ಅನುಕರಿಸುತ್ತಾರೆ … [Read more...] about ಗುರುಗಳ ಪಾತ್ರ ಅಮೂಲ್ಯವಾದದ್ದು ;ಲಯನ್ಸ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್
ವಿದ್ಯಾರ್ಥಿ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನ
ಕಾರವಾರ:ಸಮಾಜ ಕಲ್ಯಾಣ ಇಲಾಖೆಯು 2017-18 ನೇ ಸಾಲಿನ ಪರಿಷಿಷ್ಟ ವರ್ಗಗಳ ವಿದಾÀ್ಯರ್ಥಿಗಳಿಗೆ ಮೆಟ್ರಕ್ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಎನ್ ಪಿ ಎಸ್ 2.0 ವೆಬ್ ಸೈಟ್ ಮೂಲಕ ಆನ್ ಲೈನನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಯು ಯಾವುದಾದರೂ ರಾಷ್ಟ್ರಿಕೃತ ಬ್ಯಾಂಕಿನಲ್ಲಿ ಉಳಿತಾಯ ಖಾತೆ ತೆರೆದು ಆಧಾರ ಸಂಖ್ಯೆ ಜೋಡಿಸಿಕೊಳ್ಳುವದು. ಆಧಾರ ಕಾರ್ಡ ಸಂಖೈ … [Read more...] about ವಿದ್ಯಾರ್ಥಿ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನ
ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಸ್ವ ಉದ್ಯೋಗ ಮಾಡಲು ಆಸಕ್ತಿಯುಳ್ಳವರಿಗೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ಫೊಟೊಗ್ರಾಫಿ ಮತ್ತು ವಿಡಿಯೋಗ್ರಾಫಿ, ಹಾಗೂ ಅಕ್ಟೋಬರ್ 3 ರಿಂದ ಫಾಸ್ಟ ಫುಡ್ ಸ್ಟಾಲ್ ಉದ್ಯಮಿ ತರಬೇತಿ ನೀಡಲಾಗುವದು. ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್ಸೆಟ್ ಸಂಸ್ಥೆ,(ರಿ) ಉದ್ಯೋಗ ವಿದ್ಯಾನಗರ, … [Read more...] about ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ
ಕಾರವಾರ ಸೆಪ್ಟಂಬರ್ 12 : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ JEE/ NEET/ GATE/ GRE ಮುಂತಾದ ಪರೀಕ್ಷೆಗಳ ಮೂಲಕ ರಾಷ್ಟ್ರ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸೆಪ್ಟಂಬರ್ 26 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಾರವಾರ ಇವರಿಗೆ … [Read more...] about ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ

