ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯನಲ್ಲಿ ಸೆಪ್ಟಂಬರ್ 21. ರಿಂದ 29 ರವರೆಗೆ "ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017"ನ್ನು ಮೈಸೂರಿನಲ್ಲಿ ಏರ್ಪಡಿಸಲಾಗುತ್ತಿದೆ. ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2.ಸಾವಿರಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು. ಕನ್ನಡ ಪುಸ್ತಕ … [Read more...] about ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017
Karwar News
ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಸೆಪ್ಟಂಬರ್ 13 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳು ಡೆಂಗ್ಯೂ ಜ್ವರ … [Read more...] about ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ವಿಧ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ
ಕಾರವಾರ: 2017-18 ನೇ ಸಾಲಿಗೆ "ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", ವಿಧ್ಯಾಸಿರಿ-"ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 20 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ www.backwardclassess.kar.nic.in ಹಾಗೂ ದೂರವಾಣಿ ಸಂಖ್ಯೆ:08382-226588 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ … [Read more...] about ವಿಧ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ
ಭರವಸೆಯ ಬೆಳಕಾದ ಕಂದಾಯ ಗ್ರಂಥಾಲಯ
ಕಂದಾಯ ಇಲಾಖೆಯ ತಳಮಟ್ಟದ ಅಧಿಕಾರಿಗಳ ಕಾರ್ಯವೈಖರಿಯನ್ನು ಮತ್ತಷ್ಟು ಬಲಿಷ್ಟಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರತಿ ತಾಲೂಕು ಕೇಂದ್ರಗಳಲ್ಲಿ ಕಂದಾಯ ಗ್ರಂಥಾಲಯಗಳನ್ನು ಆರಂಭಿಸಲಾಗಿದೆ. ವಿಶೇಷವಾಗಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಾನೂನಿನ ಜ್ಞಾನ ಮತ್ತು ಭೂಕಂದಾಯ ಸೇರಿದಂತೆ ವಿವಿಧ ವಿಷಯಗಳನ್ನು ನಿರ್ವಹಿಸುವ ಚಾಕಚಕ್ಯತೆ ಚುರುಕುಗೊಳಿಸುವ ವಿಷಯವನ್ನು ಗಮನದಲ್ಲಿರಿಸಿಕೊಂಡು ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಂಥಾಲಯಗಳನ್ನು ಸ್ಥಾಪಿಸಲಾಗಿದೆ. ಭಾರತದ … [Read more...] about ಭರವಸೆಯ ಬೆಳಕಾದ ಕಂದಾಯ ಗ್ರಂಥಾಲಯ
ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕಾರವಾರ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು. ಅವ್ಯವಸ್ಥೆಯಿಂದ ಕೂಡಿರುವ ಕಾಲೇಜಿನಲ್ಲಿ 700ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಅವಷ್ಯವಿರುವ ಕೊಠಡಿ, ಪ್ರಯೋಗಾಲಯ, ಗೃಂಥಾಲಯ ಮೊದಲಾದ ಸೌಕರ್ಯಗಳಿಂದ ಕಾಲೇಜು ವಂಚಿತವಾಗಿದೆ. 2009ರಲ್ಲಿ ಸ್ಥಾಪನೆಯಾದ ಕಾಲೇಜಿಗೆ ಈವರೆಗೂ ಯಾವದೇ ಕನಿಷ್ಟ ಮೂಲಭುತ ಸೌಕರ್ಯವೂ ದೊರೆತಿಲ್ಲ ಎಂದು … [Read more...] about ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

