ಕಾರವಾರ:ಅರಣ್ಯ ಸಂಪತ್ತು ಹಾಗೂ ವನ್ಯಜೀವಿ ಸಂಪತ್ತಿನ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹುತಾತ್ಮರಾದವರ ಧೈರ್ಯ ಮತ್ತು ಸೇವಾ ಮನೋಭಾವನೆಯು ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿದೆ ಎಂದು ಅಂಕೋಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಂಡುರಂಗ ಪೈ ಹೇಳಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ನಗರದ ಕಾರವಾರ ಅರಣ್ಯ ಉಪವಿಭಾಗ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 1992ರಿಂದ ಪ್ರಾರಂಭಿಸಿ 2013 … [Read more...] about ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
Karwar News
ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿನಲ್ಲಿ ಎಸ್ಸಿಎಸ್ಪಿ ವಿಶೇಷ ಘಟಕ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಪದವಿ ಅಥವಾ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವಕ ಯುವತಿಯರಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ನೆರವಾಗುವಂತೆ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅಪ್ರೆಂಟೀಸ್ ತರಬೇತಿಗೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ಉತ್ತರ … [Read more...] about ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ
ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ ಆಯೋಜನೆ
ಕಾರವಾರ:ಕನ್ನಡ ರಾಜ್ಯೋತ್ಸವ ನಿಮಿತ್ತ ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿಯನ್ನು ಆಯೋಜಿಸಲಾಗುತ್ತಿದೆ. 20 ಸಾಲುಗಳಿಗೆ ಮೀರದಂತೆ ಕವನವನ್ನು ಸ್ಪರ್ಧೆಗೆ ಕಳುಹಿಸಲು ಕೋರಲಾಗಿದೆ. ಒಬ್ಬರು ಒಂದು ಕವನ ಮಾತ್ರ ಕಳುಹಿಸಬೇಕು. ಹೊಸ ತರಹದ, ತರ್ಕಬದ್ಧ ಬರಹಗಳಿಗೆ ಮನ್ನಣೆ. ಬಹುಮಾನಿತ ಮತ್ತು ಆಯ್ಕೆಯಾದ ಕವಿಗಳಿಗೆ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಸನ್ಮಾನ ಮತ್ತು ಭಾಗವಹಿಸಲು ಅವಕಾಶ ನೀಡಲಾಗುವುದು. ನಾಡಿನ ಪ್ರಮುಖ ಸಾಹಿತಿಗಳು ಇದಕ್ಕೆ … [Read more...] about ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ ಆಯೋಜನೆ
Apmc market report 11-09-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 11590 17020 14520Arecanut Hale Chali Average 2 Quintal 20130 22810 21420Arecanut Hosa Chali Average 4 Quintal 17600 22780 19510 2] MARKET: … [Read more...] about Apmc market report 11-09-2017
ರೋಗಿಗಳನ್ನು ಮಲಗಿಸುವ ಹಾಸಿಗೆಗಳ ಮೇಲೆ ಆಶ್ರಯ ಪಡೆದಿರುವ ಬೆಕ್ಕುಗಳು
ಕಾರವಾರ: ಇಲ್ಲಿನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷದಿಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೆ ಜಿಲ್ಲಾಸ್ಪತ್ರೆಯಲ್ಲಿ ರೋಗಗಳನ್ನು ಮಲಗಿಸುವ ಹಾಸಿಗಗಳ ಮೇಲೆ ಬೆಕ್ಕುಗಳು ಮಲಗಿರುವ ಚಿತ್ರ ವೈರಲ್ ಆಗಿದೆ. ನಗರದ ಹಬ್ಬುವಾಡ ನಿವಾಸಿ ಸತ್ಯಾನಂದ ಪ್ರಭು ಎಂಬಾತರು ಈಚೆಗೆ ಮಗನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿತ್ತು. ಪರಿಣಾಮ ಅವರು ಹಾಗೂ ಪುತ್ರ ಗಾಯಗೊಂಡಿದ್ದರು. ಹೀಗಾಗಿ ಜಿಲ್ಲಾಸ್ಪತ್ರೆಗೆ … [Read more...] about ರೋಗಿಗಳನ್ನು ಮಲಗಿಸುವ ಹಾಸಿಗೆಗಳ ಮೇಲೆ ಆಶ್ರಯ ಪಡೆದಿರುವ ಬೆಕ್ಕುಗಳು


