ಕಾರವಾರ: ಹೊನ್ನಾವರ ತಾಲೂಕಿನ ಶರಾವತಿ ಅಳಿವೆಯಲ್ಲಿ ತುಂಬಿಕೊಂಡಿರುವ ಹೂಳನ್ನು ತಿಂಗಳೊಳಗೆ ಎತ್ತಿ ಮೀನುಗಾರಿಕೆ ನಡೆಸಲು ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಎಸ್ ಎಸ್. ನಕುಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಸಭಾಭವನದಲ್ಲಿ ನಡೆದ ಮೀನುಗಾರರೊಂದಿಗೆ ಮೀನುಗಾರರ ಬೇಡಿಕೆ ಹಾಗೂ ಸಂವಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶರಾವತಿ ಅಳವೆಯಲ್ಲಿ ಹೂಳು ತುಂಬಿಕೊಂಡ ಕಾರಣ ಮೀನುಗಾರಿಕೆಗೆ ತೆರಳು ಕಷ್ಟವಾಗುತ್ತಿದೆ. ಈಗಾಗಲೇ ಪ್ರಸಕ್ತ ವರ್ಷದಲ್ಲಿ … [Read more...] about ಶರಾವತಿ ಅಳಿವೆಯಲ್ಲಿ ತುಂಬಿಕೊಂಡಿರುವ ಹೂಳನ್ನು ತಿಂಗಳೊಳಗೆ ಎತ್ತಿ ;ಅಧಿಕಾರಿಗಳಿಗೆ ಸೂಚನೆ
Karwar News
ಮನೆಯಂಗಳದಲ್ಲಿ ಕೈ ತೋಟ ; ಇಲಾಖೆಯಿಂದ ಪ್ರೋತ್ಸಾಹ ಯೋಜನೆ
ಕಾರವಾರ:ತೋಟಗಾರಿಕೆ ನಡೆಸಲು ಆಸಕ್ತಿ ಇದ್ದರೂ ಜಾಗದ ಸಮಸ್ಯೆಯಿಂದ ಕೃಷಿ ಕಾರ್ಯದಿಂದ ದೂರ ಇರುವ ನಗರ ಪ್ರದೇಶದ ಜನರಿಗೆ ತಮ್ಮ ಮನೆಯ ಅಂಗಳದಲ್ಲಿ ಕೈತೋಟ ಹಾಗೂ ಛಾವಣಿಯ ಮೇಲೆ ತಾರಸಿ ತೋಟ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯು ಪ್ರೋತ್ಸಾಹ ನೀಡುವ ಯೋಜನೆಯೊಂದನ್ನು ಸಿದ್ಧ ಪಡಿಸಿದೆ. ತಮಗೆ ಅಗತ್ಯ ಇರುವ ರಾಸಾಯನಿಕ ರಹಿತ ಹಣ್ಣು ಹಾಗೂ ತರಕಾರಿಗಳನ್ನು ಜನರು ತಾವೇ ಬೆಳೆದುಕೊಳ್ಳುವಂತೆ ಇಲಾಖೆಯು ಸಹಕಾರ ನೀಡಲಿದೆ. ರಾಜ್ಯ ಸರಕಾರವು 2017-18ನೇ ಸಾಲಿನ ಬಜೆಟ್ನಲ್ಲಿ … [Read more...] about ಮನೆಯಂಗಳದಲ್ಲಿ ಕೈ ತೋಟ ; ಇಲಾಖೆಯಿಂದ ಪ್ರೋತ್ಸಾಹ ಯೋಜನೆ
ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯ;ರಾಜೇಂದ್ರ ಬೇಕಲ್
ಕಾರವಾರ: ಹಿರಿಯ ನಾಗರಿಕರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡ ಹಿರಿಯ … [Read more...] about ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯ;ರಾಜೇಂದ್ರ ಬೇಕಲ್
ಬಡ ವಿದ್ಯಾರ್ಥಿಗಳಿಗೆ ಉಚಿತ ಪಲಕರಣೆ ವಿತರಣೆ
ಕಾರವಾರ: ಹಳಗಾದ ಮಾಡರ್ನ್ ಇಂಗ್ಲೀಷ ಸ್ಕೂಲ್ನಲ್ಲಿ ಲಾಯನ್ಸ್ ಕ್ಲಬ್ ವತಿಯಿಂದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಉಚಿತ ಪಲಕರಣೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಸತಿ ಶಾಲಾ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು 2 ಕ್ವಿಂಟಲ್ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಯಿತು. ಲಾ. ಅನಿರುದ್ಧ ಹಳದೀಪುರಕರ, ಎಂ.ಜೆ.ಎಫ್. ಲಾ. ಇಬ್ರಾಹಿಂ ಕಲ್ಲೂರ, ಲಾ. ಅಲ್ತಾಫ್ ಶೇಖ್ ಅಕ್ಕಿಯನ್ನು ಉಚಿತವಾಗಿ ನಿಡಿದರು. ಎಂ.ಜೆ.ಎಫ್. ಲಾ. … [Read more...] about ಬಡ ವಿದ್ಯಾರ್ಥಿಗಳಿಗೆ ಉಚಿತ ಪಲಕರಣೆ ವಿತರಣೆ
ಮೀನು ಒಣಗಿಸಲು ಜಾಗ ಮಂಜೂರಿ ನೀಡುವಂತೆ;ಮನವಿ
ಕಾರವಾರ: ಮೀನುಗಾರ ಮಹಿಳೆಯರಿಗೆ ಮೀನು ಒಣಗಿಸಲು ಜಾಗ ಮಂಜೂರಿ ನೀಡುವಂತೆ ಮಹಿಳಾ ಪಾರಂಪರಿಕ ಮೀನು ಒಣಗಿಸುವವರ ಹಾಗೂ ಮೀನು ಮಾರಾಟಗಾರರ ಸಂಘದವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ನಗರದ ಖಾರ್ವಿವಾಡದಲ್ಲಿ ವಾಸಿಸುತ್ತಿರುವ ಮೀನುಗಾರರು ಪುರಾತನ ಕಾಲದಿಂದಲೂ ಮೀನು ಒಣಗಿಸುವ ಕೆಲಸ ಮಾಡುತ್ತ ಬಂದಿದ್ದಾರೆ. ಇದನ್ನೇ ವೃತ್ತಿಯನ್ನಾಗಿಸಿಕೊಂಡ ಮೀನುಗಾರ ಮಹಿಳೆಯರಿಗೆ ಬೇರೆ ಉದ್ಯೋಗ ತಿಳಿದಿಲ್ಲ. ಹಿಂದಿನಿಂದಲೂ ಸಾಗರ ಮತ್ಸ್ಯಾಲಯದ ಹಿಂಭಾಗ ಮೀನು ಒಣಗಿಸುತ್ತಿರುವ … [Read more...] about ಮೀನು ಒಣಗಿಸಲು ಜಾಗ ಮಂಜೂರಿ ನೀಡುವಂತೆ;ಮನವಿ



