ಕಾರವಾರ:2017-18ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೇಗಳನ್ನು ಸೆಪ್ಟಂಬರ 7 ರಿಂದ 9 ರವರೆಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದೆ ಸೆಪ್ಟಂಬರ್ 7 ರಂದು ಕಾರವಾರ ತಾಲೂಕು ಕ್ರೀಡಾಂಗಣ (ಮಾಲಾದೇವಿ ಕ್ರೀಡಾಂಗಣ)ದಲ್ಲಿ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಹ್ಯಾಂಡಬಾಲ್, ಷಟಲ್ ಬ್ಯಾಡ್ಮಿಂಟನ್, ಟೆಬಲ್ ಟೆನ್ನಿಸ್, ಥ್ರೋಬಾಲ್ ಮತ್ತು 8 ರಂದು ಅಥ್ಲೆಟಿಕ್ಸ, ಖೋ.ಖೋ ಭಾಸ್ಕೆಟ್ಬಾಲ್ ಸ್ಪರ್ಧೇಗಳು ನಡೆಯಲಿವೆ. ಹಾಗೂ ಸೆ.9 … [Read more...] about ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೇ
Karwar News
ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ
ಕಾರವಾರ:ಜಿಲ್ಲಾ ಪಂಚಾಯತ , ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲೂಕಾ ಯೋಜನಾ ಸಮನ್ವಯಾಧೀಕಾರಗಳ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 9 ರಂದು ಬೆಳಗ್ಗೆ 9-30ಕ್ಕೆ ಮಾಲಾದೇವಿ ಕ್ರೀಡಾಂಗಣದಲ್ಲಿ 2017-18ನೇ ಸಾಲಿನ ಕಾರವಾರ ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ. ಶಾಸಕ ಸತೀಶ ಸೈಲ್ ಕ್ರೀಡಾಕೂಟಗಳಿಗೆ ಚಾಲನೆ ನೀಡುವರು. ತಾಲೂಕ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ಕಾರ್ಯಕ್ರಮದ … [Read more...] about ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ
ಗಣಪತಿ ವಿಸರ್ಜನೆ
ಕಾರವಾರ:ಚತುರ್ಥಿಯ ದಿನ ಪ್ರತಿಷ್ಠಾಪಿಸಲ್ಪಟ್ಟ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಲಕ್ಷಾಂತರ ಜನರ ಸಮ್ಮುಖದಲ್ಲಿ ಸೋಮವಾರ ಸಂಜೆ ಸಮುದ್ರದಲ್ಲಿ ಸಾಮೂಹಿಕವಾಗಿ ವಿಸರ್ಜಿಸಲಾಯಿತು. ಗಣೇಶ ಮೂರ್ತಿಗಳನ್ನು ವಿಸರ್ಜನೆಗೆ ಒಯ್ಯುವ ಸಂದರ್ಭದಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತ ಸಮೂಹ ಕುಣಿದು ಕುಪ್ಪಳಿಸಿದರು. ಆಟೋ ರಿಕ್ಷಾ, ಮಾರುತಿ ಗಲ್ಲಿ, ಕಾಜುಭಾಗ, ಕೋಡಿಭಾಗ, ಶಿರವಾಡ, ಹರಿದೇವನಗರ, ಸದಾಶಿಗಡದ ಮಾರುಕಟ್ಟೆ, ಸದಾಶಿಗಡ ಕ್ರಾಸ್ ಹಾಗೂ, ನಂದನಗದ್ದಾ … [Read more...] about ಗಣಪತಿ ವಿಸರ್ಜನೆ
ಪೂರ್ವನಿಯೋಜಿತ ಕೃತ್ಯ
ಕಾರವಾರ: ಮಕ್ಕಳ ಪಕ್ಷದ ಮುಖಂಡ ರಾಘು ನಾಯ್ಕ ತಮ್ಮ ಮೇಲೆ ಹಲ್ಲೆ ನಡೆಸಿದಲ್ಲದೇ ತಮ್ಮ ಹೆಸರು ಕೆಡಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ನಗರಸಭೆ ಸದಸ್ಯ ರತ್ನಾಕರ್ ನಾಯ್ಕ ಆರೋಪಿಸಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ತಮ್ಮ ಮೇಲೆ ಹಲ್ಲೆ ನಡೆಸಿರುವದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಈ ಬಗ್ಗೆ ದೂರು ದಾಖಲಾದ ನಂತರ ಪೊಲೀಸ್ ಅಧಿಕಾರಿಗಳು ರಾಘು ನಾಯ್ಕರ ಮೇಲೆ ಪ್ರಕರಣದ ದಾಖಲಿಸಿ ಬಂಧಿಸಿದ್ದರು. ಬಳಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ … [Read more...] about ಪೂರ್ವನಿಯೋಜಿತ ಕೃತ್ಯ
ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆ; ಲಕ್ಷ್ಮೀಶ ಹೆಗಡೆ ತೃತೀಯ
ಕಾರವಾರ:ಸಂಸ್ಕøತ ಭಾರತಿ, ತರುಣೋದಯ ಸಂಸ್ಕøತ ಸೇವಾ ಸಂಸ್ಥೆ ಶಿವಮೊಗ್ಗದಲ್ಲಿ ಆಯೋಜಿಸಿದ್ದ 27ನೇ ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಪಾಠಶಾಲೆಯ ವಿದ್ಯಾರ್ಥಿ ಲಕ್ಷ್ಮೀಶ ಹೆಗಡೆ ತೃತೀಯ ಸ್ಥಾನಗಳಿಸಿ ಸಾಧನೆ ಗೈದಿದ್ದಾರೆ. ರಾಮಾಯಣ ಮತ್ತು ಮಹಾಭಾರತದಲ್ಲಿ ಉಲ್ಲೇಖವಾಗಿರುವ ಯುದ್ಧಪರಿಕರಗಳು ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ರಾಜ್ಯದ ನಾನಾಭಾಗಗಳಿಂದ ಮಾತ್ರವಲ್ಲದೆ, … [Read more...] about ರಾಷ್ಟ್ರಮಟ್ಟದ ಸಂಸ್ಕøತ ಭಾಷಣ ಸ್ಪರ್ಧೆ; ಲಕ್ಷ್ಮೀಶ ಹೆಗಡೆ ತೃತೀಯ


