• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಅನಂತಕುಮಾರ ಹೆಗಡೆ ನಡೆದು ಬಂದ ದಾರಿ

September 4, 2017 by Sachin Hegde 3 Comments

ananth kumar,ಅನಂತಕುಮಾರ ಹೆಗಡೆ ನಡೆದು ಬಂದ ದಾರಿ

 ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಆಳ್ವಿಕೆ ನಡೆಸಿದ್ದಾರೆ. ದಿನಕರ ದೇಸಾಯಿ ಕೂಡ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಜೋಕಿಂ ಆಳ್ವ, ದೇವರಾಯ ನಾಯ್ಕ, ಮಾರ್ಗರೇಟ್ ಆಳ್ವ ಮೊದಲಾದವರು ಸಂಸದರಾಗಿ ಕೆಲಸ ಮಾಡಿದ್ದಾರೆ. ಅನೇಕ ರಾಜಕೀಯ ಮುತ್ಸದ್ದಿಗಳು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆದರೆ ಯಾರಿಗೂ ಕೇಂದ್ರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿರಲಿಲ್ಲ. ಹೀಗಿರುವಾಗ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸಂಸತ್ ಪ್ರವೇಶಿಸಿ ಕೆನರಾ … [Read more...] about ಅನಂತಕುಮಾರ ಹೆಗಡೆ ನಡೆದು ಬಂದ ದಾರಿ

ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ ಕಾರ್ಯಕ್ರಮ

September 4, 2017 by Sachin Hegde Leave a Comment

ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ

ಕಾರವಾರದ ಅಮದಳ್ಳಿಯ ದೇವಮಾತಾ ಮಲ್ಟಿಪರ್ಪಸ್ ಸೊಸೈಟಿಯವರು ಸಂಘಟಿಸಿದ್ದ ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ರಾಮಕೃಷ್ಣ ಹೆಗಡೆ ಭಾವಚಿತ್ರಕ್ಕೆ ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯರಾದ ದೇವಾನಂದ ಎಲ್ ಚಂಡೇಕರ್ ಪುಷ್ಪನಮನ ಸಲ್ಲಿಸಿದರು. ಪತ್ರಕರ್ತ ಪ್ರಶಾಂತ ಮಹಾಲೆ, ತಾಲೂಕಾ ಯುವ ಒಕ್ಕೂಟದ ಅಧ್ಯಕ್ಷರಾದ ನಾಗರಾಜ ಗೌಡ, ರಂಗಶ್ರೀ ಪ್ರಶಸ್ತಿ ವಿಜೇತ ಶಿವಾನಂದ ಗೌಡ, ತಾಲೂಕ ಪಂಚಾಯತ ಸದಸ್ಯ ಪುರುಷೋತ್ತಮ ಗೌಡ, ಜಿಲ್ಲಾ ಯುವ ಪ್ರಶಸ್ತಿ ವಿಜೇತರಾದ ರಾಜು … [Read more...] about ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ ಕಾರ್ಯಕ್ರಮ

ತ್ಯಾಗ-ಬಲಿದಾನಗಳ ಸಂಕೇತವಾದ ಪವಿತ್ರ ಬಕ್ರೀದ್

September 4, 2017 by Sachin Hegde Leave a Comment

ಬಕ್ರೀದ್

ಕಾರವಾರ: ತ್ಯಾಗ-ಬಲಿದಾನಗಳ ಸಂಕೇತವಾದ ಪವಿತ್ರ ಬಕ್ರೀದ್ (ಈದ್-ಉಲ್-ಅಝ್-ಹ) ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಶನಿವಾರ ಆಚರಿಸಲಾಯಿತು. ಜಿಲ್ಲೆಯ ಭಟ್ಕಳದಲ್ಲಿ ಶುಕ್ರವಾರ ಬಕ್ರೀದ್ ಆಚರಿಸಿದ್ದು, ಇತರ ಭಾಗಗಳಲ್ಲಿ ಶನಿವಾರ ಆಚರಿಸಲಾಯಿತು. ತ್ಯಾಗ ಹಾಗೂ ಬಲಿದಾನಕ್ಕೆ ಹೆಸರಾದ ಬಕ್ರೀದ್ ಹಬ್ಬ ನಿಮಿತ್ತ ಮುಸಲ್ಮಾನರು ಬೆಳಿಗ್ಗೆ ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಯಮ ಮಾಡಿಕೊಂಡರು. ಕಾರವಾರ … [Read more...] about ತ್ಯಾಗ-ಬಲಿದಾನಗಳ ಸಂಕೇತವಾದ ಪವಿತ್ರ ಬಕ್ರೀದ್

ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ

September 4, 2017 by Sachin Hegde Leave a Comment

ಅಭಿವೃದ್ದಿಗೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ತೆರಳಲು ಸರಿಯಾದ ರಸ್ತೆಯಿಲ್ಲ. ರಸ್ತೆಗೆ ಅಡ್ಡ ಬರುವ ಹಳ್ಳ-ಕೊಳ್ಳಗಳಿಗೆ ಸೇತುವೆ ಭಾಗ್ಯ ಕೂಡಿ ಬಂದಿಲ್ಲ. ಹಲವು ಊರುಗಳಲ್ಲಿ ಶೌಚಾಲಯವಿಲ್ಲ. ರಾತ್ರಿ ಕತ್ತಲು ದೂರ ಮಾಡಲು ಇಲ್ಲಿ ವಿದ್ಯುತ್ ತಲುಪಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಸಂಪರ್ಕ ಸಾಧನಕ್ಕೆ ಪೂರಕವಾಗಿ ವಾಹನ ವ್ಯವಸ್ಥೆಯಿಲ್ಲ. ಕೆಲವಡೆ ಮೊಬೈಲ್ ಟವರ್‍ಗಳು ಇನ್ನು ಜನ್ಮ ತಾಳಿಲ್ಲ. ಆಸ್ಪತ್ರೆ ಆರೈಕೆ ಸೌಲಭ್ಯಗಳು ಸಿಗುತ್ತಿಲ್ಲ. ಮಕ್ಕಳ … [Read more...] about ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ

ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿರುವ ಸುಳ್ಳು ಆರೋಪ

September 2, 2017 by Sachin Hegde Leave a Comment

ಕಾರವಾರ :ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿರುವ ಸುಳ್ಳು ಆರೋಪದ ಅಡಿಯಲ್ಲಿ ಕಾರವಾರ ಸಿಪಿಐ ದೌರ್ಜನ್ಯ ಎಸಗಿರುವ ಬಗ್ಗೆ ವಾಟಾಳ್ ಪಕ್ಷ ಜಿಲ್ಲಾಧ್ಯಕ್ಷ ರಾಘು ನಾಯ್ಕ ಆರೋಪಿಸಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಅ. 13ರಂದು ನಗರದ ಮಾಲಾದೇವಿ ಮೈದಾನದ ಬಳಿ ಬೈಕ್ ಕಟ್ಟು ನಿಂತಿದ್ದ ಸಂದರ್ಭದಲ್ಲಿ ನಗರಸಭೆ ಸದಸ್ಯ ತನ್ನ ಬಳಿ ಬಂದು ಕ್ಷುಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾರೆ. ಆದರೆ ತಾವು ಅವರ ಮೇಲೆ ಹಲ್ಲೆ ನಡೆಸಿಲ್ಲ. ತಮ್ಮಷ್ಟಕ್ಕೆ ನೆಲಕ್ಕೂರುಳಿ ಬಿದ್ದು … [Read more...] about ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿರುವ ಸುಳ್ಳು ಆರೋಪ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,464 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar