ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಆಳ್ವಿಕೆ ನಡೆಸಿದ್ದಾರೆ. ದಿನಕರ ದೇಸಾಯಿ ಕೂಡ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಜೋಕಿಂ ಆಳ್ವ, ದೇವರಾಯ ನಾಯ್ಕ, ಮಾರ್ಗರೇಟ್ ಆಳ್ವ ಮೊದಲಾದವರು ಸಂಸದರಾಗಿ ಕೆಲಸ ಮಾಡಿದ್ದಾರೆ. ಅನೇಕ ರಾಜಕೀಯ ಮುತ್ಸದ್ದಿಗಳು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆದರೆ ಯಾರಿಗೂ ಕೇಂದ್ರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿರಲಿಲ್ಲ. ಹೀಗಿರುವಾಗ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸಂಸತ್ ಪ್ರವೇಶಿಸಿ ಕೆನರಾ … [Read more...] about ಅನಂತಕುಮಾರ ಹೆಗಡೆ ನಡೆದು ಬಂದ ದಾರಿ
Karwar News
ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ ಕಾರ್ಯಕ್ರಮ
ಕಾರವಾರದ ಅಮದಳ್ಳಿಯ ದೇವಮಾತಾ ಮಲ್ಟಿಪರ್ಪಸ್ ಸೊಸೈಟಿಯವರು ಸಂಘಟಿಸಿದ್ದ ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ರಾಮಕೃಷ್ಣ ಹೆಗಡೆ ಭಾವಚಿತ್ರಕ್ಕೆ ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯರಾದ ದೇವಾನಂದ ಎಲ್ ಚಂಡೇಕರ್ ಪುಷ್ಪನಮನ ಸಲ್ಲಿಸಿದರು. ಪತ್ರಕರ್ತ ಪ್ರಶಾಂತ ಮಹಾಲೆ, ತಾಲೂಕಾ ಯುವ ಒಕ್ಕೂಟದ ಅಧ್ಯಕ್ಷರಾದ ನಾಗರಾಜ ಗೌಡ, ರಂಗಶ್ರೀ ಪ್ರಶಸ್ತಿ ವಿಜೇತ ಶಿವಾನಂದ ಗೌಡ, ತಾಲೂಕ ಪಂಚಾಯತ ಸದಸ್ಯ ಪುರುಷೋತ್ತಮ ಗೌಡ, ಜಿಲ್ಲಾ ಯುವ ಪ್ರಶಸ್ತಿ ವಿಜೇತರಾದ ರಾಜು … [Read more...] about ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ ಕಾರ್ಯಕ್ರಮ
ತ್ಯಾಗ-ಬಲಿದಾನಗಳ ಸಂಕೇತವಾದ ಪವಿತ್ರ ಬಕ್ರೀದ್
ಕಾರವಾರ: ತ್ಯಾಗ-ಬಲಿದಾನಗಳ ಸಂಕೇತವಾದ ಪವಿತ್ರ ಬಕ್ರೀದ್ (ಈದ್-ಉಲ್-ಅಝ್-ಹ) ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಶನಿವಾರ ಆಚರಿಸಲಾಯಿತು. ಜಿಲ್ಲೆಯ ಭಟ್ಕಳದಲ್ಲಿ ಶುಕ್ರವಾರ ಬಕ್ರೀದ್ ಆಚರಿಸಿದ್ದು, ಇತರ ಭಾಗಗಳಲ್ಲಿ ಶನಿವಾರ ಆಚರಿಸಲಾಯಿತು. ತ್ಯಾಗ ಹಾಗೂ ಬಲಿದಾನಕ್ಕೆ ಹೆಸರಾದ ಬಕ್ರೀದ್ ಹಬ್ಬ ನಿಮಿತ್ತ ಮುಸಲ್ಮಾನರು ಬೆಳಿಗ್ಗೆ ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಯಮ ಮಾಡಿಕೊಂಡರು. ಕಾರವಾರ … [Read more...] about ತ್ಯಾಗ-ಬಲಿದಾನಗಳ ಸಂಕೇತವಾದ ಪವಿತ್ರ ಬಕ್ರೀದ್
ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ತೆರಳಲು ಸರಿಯಾದ ರಸ್ತೆಯಿಲ್ಲ. ರಸ್ತೆಗೆ ಅಡ್ಡ ಬರುವ ಹಳ್ಳ-ಕೊಳ್ಳಗಳಿಗೆ ಸೇತುವೆ ಭಾಗ್ಯ ಕೂಡಿ ಬಂದಿಲ್ಲ. ಹಲವು ಊರುಗಳಲ್ಲಿ ಶೌಚಾಲಯವಿಲ್ಲ. ರಾತ್ರಿ ಕತ್ತಲು ದೂರ ಮಾಡಲು ಇಲ್ಲಿ ವಿದ್ಯುತ್ ತಲುಪಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಸಂಪರ್ಕ ಸಾಧನಕ್ಕೆ ಪೂರಕವಾಗಿ ವಾಹನ ವ್ಯವಸ್ಥೆಯಿಲ್ಲ. ಕೆಲವಡೆ ಮೊಬೈಲ್ ಟವರ್ಗಳು ಇನ್ನು ಜನ್ಮ ತಾಳಿಲ್ಲ. ಆಸ್ಪತ್ರೆ ಆರೈಕೆ ಸೌಲಭ್ಯಗಳು ಸಿಗುತ್ತಿಲ್ಲ. ಮಕ್ಕಳ … [Read more...] about ಉತ್ತರ ಕನ್ನಡ ಜಿಲ್ಲೆ ಇತರೆ ಜಿಲ್ಲೆಗಳಂತೆ ಅಭಿವೃದ್ದಿ ಹೊಂದಿಲ್ಲ
ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿರುವ ಸುಳ್ಳು ಆರೋಪ
ಕಾರವಾರ :ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿರುವ ಸುಳ್ಳು ಆರೋಪದ ಅಡಿಯಲ್ಲಿ ಕಾರವಾರ ಸಿಪಿಐ ದೌರ್ಜನ್ಯ ಎಸಗಿರುವ ಬಗ್ಗೆ ವಾಟಾಳ್ ಪಕ್ಷ ಜಿಲ್ಲಾಧ್ಯಕ್ಷ ರಾಘು ನಾಯ್ಕ ಆರೋಪಿಸಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಅ. 13ರಂದು ನಗರದ ಮಾಲಾದೇವಿ ಮೈದಾನದ ಬಳಿ ಬೈಕ್ ಕಟ್ಟು ನಿಂತಿದ್ದ ಸಂದರ್ಭದಲ್ಲಿ ನಗರಸಭೆ ಸದಸ್ಯ ತನ್ನ ಬಳಿ ಬಂದು ಕ್ಷುಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾರೆ. ಆದರೆ ತಾವು ಅವರ ಮೇಲೆ ಹಲ್ಲೆ ನಡೆಸಿಲ್ಲ. ತಮ್ಮಷ್ಟಕ್ಕೆ ನೆಲಕ್ಕೂರುಳಿ ಬಿದ್ದು … [Read more...] about ನಗರಸಭೆ ಸದಸ್ಯರ ಮೇಲೆ ಹಲ್ಲೆ ನಡೆಸಿರುವ ಸುಳ್ಳು ಆರೋಪ



