ಕಾರವಾರ:ಸರ್ವಸಮಾನತೆ ಬಯಸಿದ ಡಾ. ಎಂ.ಎಂ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿ ನಾಪತ್ತೆಯಾದ ಹಂತಕರನ್ನು ಬಂಧಿಸುವಲ್ಲಿ ವಿಳಂಬ ಧೋರಣೆ ಅನುರಿಸುತ್ತಿರುವುದು ವಿದ್ವತ್ ವಲಯಕ್ಕೆ ಆಘಾತಕಾರಿ ಎಂದು ಡಾ. ಕಲಬುರ್ಗಿ ಅವರ ವಿದ್ಯಾರ್ಥಿ ಪ್ರೊ. ಶ್ರೀಧರ ನಾಯಕ ಹತ್ಯೆಯನ್ನು ಖಂಡಿಸಿದರು. ನಾಡೋಜ ಡಾ. ಎಂ.ಎಂ. ಕಲ್ಬುರ್ಗಿ ಅವರ ನೆನಪಿನ ಅಂಗವಾಗಿ ನಗರದಲ್ಲಿ ಚಿಂತನ ಉತ್ತರ ಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ, ಸಿಐಟಿಯು, ಎಸ್.ಎಫ್.ಐ ಮತ್ತು ಸಮಾನ ಮನಸ್ಕ ಸ್ನೇಹಿತರು ನಡೆಸಿದ … [Read more...] about ಡಾ. ಎಂ.ಎಂ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿ ನಾಪತ್ತೆಯಾದ ಹಂತಕರನ್ನು ಬಂಧಿಸುವಲ್ಲಿ ವಿಳಂಬ
Karwar News
ಪ್ರೇಮ ವೈಪಲ್ಯ;ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ
ಕಾರವಾರ:ಪ್ರೇಮ ವೈಪಲ್ಯದ ಕಾರಣ ಬ್ಯಾಂಕ್ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವಗಡದಲ್ಲಿ ನಡೆದಿದೆ. ಗಣೇಶ್ ತಳ್ಳೇಕರ್ (30) ಮೃತ ವ್ಯಕ್ತಿ. ಬೆಂಗಳೂರಿನ ಎಚ್.ಡಿ.ಎಫ್.ಸಿ ಬ್ಯಾಂಕ್ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಇವರು ಪ್ರೇಮ ವೈಪಲ್ಯದ ಕಾರಣ ಸದಾಶಿವಗಡದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಪ್ರೇಮ ವೈಪಲ್ಯ;ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ
ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
ಕಾರವಾರ:ಮಕ್ಕಳಲ್ಲಿನ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ನ್ಯಾಯವಾದಿ ಸಂಜಯ ಸಆಳುಂಕೆ ಹೇಳಿದರು. ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದಲ್ಲಿ ನಡೆದ ಕಸ್ಟರ್ ಮಟ್ಟದ ಪ್ರಾಥಮಿಕ ಹಂತದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು ಪ್ರತಿಯೊಂದು ಮಗು ಒಂದೊಂದು ಪ್ರತಿಭೆಯ ಗಣಿಯಾಗಿದೆ. ಮಕ್ಕಳ ಪ್ರತಿಭೆಯನ್ನು ಹೊರ ಹಾಕಲು ವೇದಿಕೆ ಅವಷ್ಯಕತೆ ಇದೆ ಎಂದು ಅವರು ಹೇಳಿದರು. ಗಾ.ಪಂ ಸದಸ್ಯ ಮಾರುತಿ ನಾಯ್ಕ, ಜಿಲ್ಲಾ ಪ್ರಾಥಮಿಕ ಶಾಲಾ … [Read more...] about ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನ
ಕಾರವಾರ:ಕನ್ನಡ ಪುಸ್ತಕ ಪ್ರಾಧಿಕಾರವು 2016ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಡಿಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ ದೃಡಿಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು … [Read more...] about ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನ
ಅಂಗಾಂಗ ದಾನದ ಕುರಿತು ಜಾಗೃತಿ;ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್ನಲ್ಲಿ ಪ್ರವಾಸ
ಕಾರವಾರ:ಮರಣದ ನಂತರ ಅಂಗಾಂಗಗಳನ್ನು ದಾನ ನೀಡುವ ಕುರಿತು ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್ನಲ್ಲಿ ಪ್ರವಾಸ ಕೈಗೊಂಡಿರುವ ಅಂಕಿತ ಶ್ರೀವಾತ್ಸವ ಮತ್ತು ತಂಡವನ್ನು ನಗರದಲ್ಲಿರುವ ಭಾರತೀಯ ಜೀವ ವಿಮಾ ನಿಗಮದ ಸಿಬ್ಬಂದಿ ಹಾಗೂ ಪ್ರತಿನಿಧಿಗಳು ಮತ್ಸ್ಯಾಗಾರದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಂಕಿತ ಶ್ರೀವಾತ್ಸವ, ಮನುಷ್ಯನು ತನ್ನ ಮರಣದ ನಂತರ ತನ್ನ 6 ಅಂಗಗಳನ್ನು ದಾನ … [Read more...] about ಅಂಗಾಂಗ ದಾನದ ಕುರಿತು ಜಾಗೃತಿ;ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್ನಲ್ಲಿ ಪ್ರವಾಸ


