• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಡಾ. ಎಂ.ಎಂ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿ ನಾಪತ್ತೆಯಾದ ಹಂತಕರನ್ನು ಬಂಧಿಸುವಲ್ಲಿ ವಿಳಂಬ

September 1, 2017 by Sachin Hegde Leave a Comment

ಕಾರವಾರ:ಸರ್ವಸಮಾನತೆ ಬಯಸಿದ ಡಾ. ಎಂ.ಎಂ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿ ನಾಪತ್ತೆಯಾದ ಹಂತಕರನ್ನು ಬಂಧಿಸುವಲ್ಲಿ ವಿಳಂಬ ಧೋರಣೆ ಅನುರಿಸುತ್ತಿರುವುದು ವಿದ್ವತ್ ವಲಯಕ್ಕೆ ಆಘಾತಕಾರಿ ಎಂದು ಡಾ. ಕಲಬುರ್ಗಿ ಅವರ ವಿದ್ಯಾರ್ಥಿ ಪ್ರೊ. ಶ್ರೀಧರ ನಾಯಕ ಹತ್ಯೆಯನ್ನು ಖಂಡಿಸಿದರು. ನಾಡೋಜ ಡಾ. ಎಂ.ಎಂ. ಕಲ್ಬುರ್ಗಿ ಅವರ ನೆನಪಿನ ಅಂಗವಾಗಿ ನಗರದಲ್ಲಿ ಚಿಂತನ ಉತ್ತರ ಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ, ಸಿಐಟಿಯು, ಎಸ್.ಎಫ್.ಐ ಮತ್ತು ಸಮಾನ ಮನಸ್ಕ ಸ್ನೇಹಿತರು ನಡೆಸಿದ … [Read more...] about ಡಾ. ಎಂ.ಎಂ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿ ನಾಪತ್ತೆಯಾದ ಹಂತಕರನ್ನು ಬಂಧಿಸುವಲ್ಲಿ ವಿಳಂಬ

ಪ್ರೇಮ ವೈಪಲ್ಯ;ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

September 1, 2017 by Sachin Hegde Leave a Comment

lover ssuside

ಕಾರವಾರ:ಪ್ರೇಮ ವೈಪಲ್ಯದ ಕಾರಣ ಬ್ಯಾಂಕ್ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವಗಡದಲ್ಲಿ ನಡೆದಿದೆ. ಗಣೇಶ್ ತಳ್ಳೇಕರ್ (30) ಮೃತ ವ್ಯಕ್ತಿ. ಬೆಂಗಳೂರಿನ ಎಚ್.ಡಿ.ಎಫ್.ಸಿ ಬ್ಯಾಂಕ್‍ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಇವರು ಪ್ರೇಮ ವೈಪಲ್ಯದ ಕಾರಣ ಸದಾಶಿವಗಡದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಪ್ರೇಮ ವೈಪಲ್ಯ;ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ

ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

September 1, 2017 by Sachin Hegde Leave a Comment

KAR, ಪ್ರತಿಭಾ ಕಾರಂಜಿ

ಕಾರವಾರ:ಮಕ್ಕಳಲ್ಲಿನ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ನ್ಯಾಯವಾದಿ ಸಂಜಯ ಸಆಳುಂಕೆ ಹೇಳಿದರು. ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದಲ್ಲಿ ನಡೆದ ಕಸ್ಟರ್ ಮಟ್ಟದ ಪ್ರಾಥಮಿಕ ಹಂತದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು ಪ್ರತಿಯೊಂದು ಮಗು ಒಂದೊಂದು ಪ್ರತಿಭೆಯ ಗಣಿಯಾಗಿದೆ. ಮಕ್ಕಳ ಪ್ರತಿಭೆಯನ್ನು ಹೊರ ಹಾಕಲು ವೇದಿಕೆ ಅವಷ್ಯಕತೆ ಇದೆ ಎಂದು ಅವರು ಹೇಳಿದರು. ಗಾ.ಪಂ ಸದಸ್ಯ ಮಾರುತಿ ನಾಯ್ಕ, ಜಿಲ್ಲಾ ಪ್ರಾಥಮಿಕ ಶಾಲಾ … [Read more...] about ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನ

September 1, 2017 by Sachin Hegde Leave a Comment

ಕಾರವಾರ:ಕನ್ನಡ ಪುಸ್ತಕ ಪ್ರಾಧಿಕಾರವು 2016ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಡಿಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ ದೃಡಿಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು … [Read more...] about ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನ

ಅಂಗಾಂಗ ದಾನದ ಕುರಿತು ಜಾಗೃತಿ;ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್‍ನಲ್ಲಿ ಪ್ರವಾಸ

September 1, 2017 by Sachin Hegde Leave a Comment

KAR,ಬೈಕ್‍ನಲ್ಲಿ ಪ್ರವಾಸ

ಕಾರವಾರ:ಮರಣದ ನಂತರ ಅಂಗಾಂಗಗಳನ್ನು ದಾನ ನೀಡುವ ಕುರಿತು ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್‍ನಲ್ಲಿ ಪ್ರವಾಸ ಕೈಗೊಂಡಿರುವ ಅಂಕಿತ ಶ್ರೀವಾತ್ಸವ ಮತ್ತು ತಂಡವನ್ನು ನಗರದಲ್ಲಿರುವ ಭಾರತೀಯ ಜೀವ ವಿಮಾ ನಿಗಮದ ಸಿಬ್ಬಂದಿ ಹಾಗೂ ಪ್ರತಿನಿಧಿಗಳು ಮತ್ಸ್ಯಾಗಾರದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಂಕಿತ ಶ್ರೀವಾತ್ಸವ, ಮನುಷ್ಯನು ತನ್ನ ಮರಣದ ನಂತರ ತನ್ನ 6 ಅಂಗಗಳನ್ನು ದಾನ … [Read more...] about ಅಂಗಾಂಗ ದಾನದ ಕುರಿತು ಜಾಗೃತಿ;ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಬೈಕ್‍ನಲ್ಲಿ ಪ್ರವಾಸ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,464 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar