ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ ಬಿಡುಗಡೆ ಮಾಡಿರುವದಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಮಂಜುಳಾ ತಿಳಿಸಿದರು. ಸ್ಥಳ ಪರಿಶೀಲನೆಗಾಗಿ ಬುಧವಾರ ಕಾರವಾರಕ್ಕೆ ಭೇಟಿ ನೀಡಿದ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 9 ಕಡಲ ತೀರ ಅಭಿವೃದ್ದಿಗೆ ಪ್ರವಾಸೋದ್ಯಮ ಇಲಾಖೆ ಆಸಕ್ತಿ ವಹಿಸಿದೆ. ಪ್ರವಾಸೋಧ್ಯಮ ಬೆಳವಣಿಗೆಗೆ ಸ್ವಚ್ಚತೆ ಪ್ರಮುಖವಾಗಿದ್ದು, … [Read more...] about ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ
Karwar News
ವಿದ್ಯಾರ್ಥಿಗಳಿಂದ ಪ್ರತಿಭಟನೆ ; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಕಾರವಾರ:ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿನಿಯೊಬ್ಬರು ಅಪರ ಜಿಲ್ಲಾಧಿಕಾರಿ ಬಳಿ ಹಗುರವಾಗಿ ಮಾತನಾಡಿದ್ದು, ಇದರಿಂದ ಅಧಿಕಾರಿಗಳು ಕೋಪಗೊಂಡರು. ವಿಟಿಯೂ ವಿರುದ್ದ ಬಿವಿಪಿ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಅಧಿಕಾರಿ ಹಾಗೂ ವಿದ್ಯಾರ್ಥಿಗಳ ನಡುವೆ ಕೆಲಕಾಲ ವಾಗ್ವಾದಗಳು ನಡೆದವು. ಪ್ರತಿಭಟನೆ ನಂತರ ವಿದ್ಯಾರ್ಥಿಗಳ ಮನವಿ ಆಲಿಸಲು ಆಗಮಿಸಿದ ಅಪರ ಜಿಲ್ಲಾಧಿಕಾರಿ … [Read more...] about ವಿದ್ಯಾರ್ಥಿಗಳಿಂದ ಪ್ರತಿಭಟನೆ ; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
karwar Movies as on 01-09-2017
ArjunTheatre Baadshaho (ua) hindi 12AM3PM6PM9PM … [Read more...] about karwar Movies as on 01-09-2017
karwar Movies as on 01-09-2017
Geethanjali Theatre Mass Leader (UA) Kannada 3 pm6 pm9 pm … [Read more...] about karwar Movies as on 01-09-2017
ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ;ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ
ಕಾರವಾರ: ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ಮಾಡಿರುವದನ್ನು ವಿರೋಧಿಸಿ ಕಾರವಾರ-ಅಂಕೋಲಾ ಕ್ಷೇತ್ರದ ಗ್ರಾಮೀಣ ಭಾಗದ ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಠೆಗೆ ತೆಗೆದುಕೊಂಡರು. ಗ್ರಾಮೀಣ ಭಾಗದ ಸಾವಿರಾರು ಜನ ನಿತ್ಯ ಉದ್ಯೋಗ ಅರೆಸಿ ಗೋವಾ ಹಾಗೂ ಇನ್ನಿತರ ಪ್ರದೇಶಗಳಿಗೆ ತೆರಳುತ್ತಿದ್ದು, ಕೆಲಸಕ್ಕೆ ತೆರಳಿದ ವೇಳೆ ಆಗಮಿಸಿದ ಅಧಿಕಾರಿಗಳು ಮನೆ ಸರ್ವೆ ನಡೆಸಿದ್ದಾರೆ. ಅಧಿಕಾರಿಗಳು ನೀಡಿದ ವರದಿಯಲ್ಲಿ ಮತದಾರರು … [Read more...] about ಮತದಾರರ ಪಟ್ಟಿಯಲ್ಲಿ ದಿಡೀರ್ ಆಗಿ ಹೆಸರು ಕಡಿತ ;ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ




