ಕಾರವಾರ: ಸಾರ್ವಜನಿಕ ಶಿಕ್ಷಣ ಇಲಾಖೆಯು ಕಾರವಾರ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6-8) ವೃಂದದ ಒಟ್ಟು 65 ಹುದ್ದೆಗಳ್ನು (ಗಣಿತ ಮತ್ತು ವಿಜ್ಞಾನ ಕನ್ನಡ ಮಾದ್ಯಮ -20 , ಗಣಿತ ಮತ್ತು ವಿಜ್ಞಾನ ಉರ್ದು ಮಾದ್ಯಮ -11 ಬಾಷೆ ಆಂಗ್ಲ-32 ಹಾಗೂ ಸಮಾಜ ಪಾಠಗಳು ಉರ್ದು ಮಾಧ್ಯಮ -02,) ನೇರ ನೇಮಕಾತಿಗಾಗಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರವಾಗಿ ಭರ್ತಿ ಮಾಡಲು ಅರ್ಜಿ … [Read more...] about ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Karwar News
ಪ್ರಭಂದ ಸ್ಪರ್ಧೆ ಹಾಗೂ ಕಿರು ಚಿತ್ರ ಪ್ರದರ್ಶನ ಸ್ಪರ್ಧೆ;ಸೆಪ್ಟಂಬರ್ 7 ರಂದು
ಕಾರವಾರ:ನೆಹರು ಯುವ ಕೇಂದ್ರ ಕಾರವಾರ ಇವರು ಸ್ವಚ್ಛ ಸಂಕಲ್ಪದಿಂದ ಸ್ವಚ್ಛ ಸಿದ್ಧಿಯ ಅಂಗವಾಗಿ ಪ್ರಭಂದ ಸ್ಪರ್ಧೆ ಹಾಗೂ ಕಿರು ಚಿತ್ರ ಪ್ರದರ್ಶನ ಸ್ಪರ್ಧೆಯನ್ನು ಸೆಪ್ಟಂಬರ್ 7 ರಂದು ಮದ್ಯಾಹ್ನ 1.30 ಕ್ಕೆ ನಗರದ ದಿವೇಕರ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುತ್ತಾರೆ. ಪ್ರಬಂಧ ವಿಷಯ "ಸ್ವಚ್ಛತೆಗಾಗಿ ನಾನು ಏನನ್ನು ಮಾಡಬೇಕು" ಎಂದಾಗಿರುತ್ತದೆ. ಮತ್ತು ಕಿರು ಚಿತ್ರದ ವಿಷಯ "ನನ್ನ ದೇಶವನ್ನು ಸ್ವಚ್ಛವಾಗಿಡುವಲ್ಲಿ ನನ್ನ ಪಾತ್ರ" ಎಂದಾಗಿರುತ್ತದೆ. ಕಾಲಾವಕಾಶ 2-3 … [Read more...] about ಪ್ರಭಂದ ಸ್ಪರ್ಧೆ ಹಾಗೂ ಕಿರು ಚಿತ್ರ ಪ್ರದರ್ಶನ ಸ್ಪರ್ಧೆ;ಸೆಪ್ಟಂಬರ್ 7 ರಂದು
ಪ್ರಗತಿ ಪರಿಶೀಲನಾ ಸಭೆ
ಕಾರವಾರ:ಕೃತಕ ಗರ್ಭಧಾರಣೆ ಮಾಡಿಸಿದ ಹೈನುರಾಸುಗಳಲ್ಲಿ ಹಾಲಿನ ಪ್ರಮಾಣ ಕಡಿಮೆಯಾಗುತ್ತಿರುವ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುವಂತೆ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜ್ಕುಮಾರ್ ಕತ್ರಿ ಪಶು ವೈದ್ಯ ಸೇವಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ದೇಶಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮೂಲಕ … [Read more...] about ಪ್ರಗತಿ ಪರಿಶೀಲನಾ ಸಭೆ
ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು ಪರಿಶಿಷ್ಟ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಮತ್ತು ಬಾರ ಕೌನ್ಸಲ್ನಲ್ಲಿ ಹೆಸರು ನೋಂದಾಯಿಸಲು ಹಾಗೂ ಕಾನೂನು ಗ್ರಂಥಗಳನ್ನು ಖರೀದಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ 11 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂ¨ಂಧಪಟ್ಟ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ … [Read more...] about ಅರ್ಜಿ ಆಹ್ವಾನ
ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ
ಕಾರವಾರ:ಪ್ರತಿಷ್ಟಿತ ಆದಿ ಚುಂಚನಗಿರಿ ಸಂಸ್ಥೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟ ಎಸ್.ಜೆ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕುಡಿದ ಅಮಲಿನಲ್ಲಿ ಹುಡುಗಿಯರಿಗೆ ಚುಡಾಯಿಸಿದಲ್ಲದೇ ಅದನ್ನು ತಡೆದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹೋಟೆಲನ್ನು ದ್ವಂಸಗೊಳಿಸಿದ ಘಟನೆ ರವೀಂದ್ರನಾಥ್ ಕಡಲತೀರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಂಡ್ಯದಿಂದ ಗೋವಾ ಪ್ರವಾಸಕ್ಕೆ ಆಗಮಿಸಿದ್ದ 54 ವಿದ್ಯಾರ್ಥಿಗಳು ಹಾಗೂ 3 ಶಿಕ್ಷಕರು ದಾಂದಲೇ … [Read more...] about ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ

