• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಕಾರವಾರ ಪಟ್ಟಣದಪ್ರತಿಷ್ಟಾಪಿಸಲ್ಪಟ್ಟಿರುವ ಗಣಪ

August 28, 2017 by Sachin Hegde Leave a Comment

ಮಾರುತಿಗಲ್ಲಿಯಲ್ಲಿ ಪ್ರತಿಷ್ಟಾಪಿಸಲ್ಪಟ್ಟಿರುವ ಗಣಪ

ಮಾರುತಿಗಲ್ಲಿಯಲ್ಲಿ ಪ್ರತಿಷ್ಟಾಪಿಸಲ್ಪಟ್ಟಿರುವ ಗಣಪ**************************************ಸುಭಾಷ್ ವೃತ್ತದಲ್ಲಿ ಆಟೋ ಚಾಲಕ ಸಂಘದವರು ಸ್ಥಾಪಿಸಿದ ಗಣಪನಗರ ಪೊಲೀಸ್ ಠಾಣೆಯಲ್ಲಿ ಪೂಜಿಸಲ್ಪಡುವ ಗಣಪಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗಿರುವ ಗಣಪ … [Read more...] about ಕಾರವಾರ ಪಟ್ಟಣದಪ್ರತಿಷ್ಟಾಪಿಸಲ್ಪಟ್ಟಿರುವ ಗಣಪ

ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ

August 28, 2017 by Sachin Hegde Leave a Comment

ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ

ಕಾರವಾರ: ಕೋಡಿಭಾಗದಲ್ಲಿ ಶನಿವಾರ ಸಂಜೆ ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ ನಡೆಯಿತು. ಇಲ್ಲಿನ ಕಾಳಿನದಿ ತೀರದಲ್ಲಿ ಪಾರಂಪರಾಗತವಾಗಿ ಗಣೇಶ ವಿಸರ್ಜನೆ ಮಾಡಲಾಗುತ್ತಿದ್ದು, ಈ ಬಾರಿಯೂ ಅಲ್ಲಿಯೇ ವಿಸರ್ಜನೆಗೆ ಅವಕಾಶ ಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಆದರೆ, ಕೋಡಿಭಾಗದಲ್ಲಿ ನೂತನವಾಗಿ ಕಾಳಿ ರಿವರ್ ಗಾರ್ಡನ್ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಅಲ್ಲಿ ಗಣಪತಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಲಾಗುವದಿಲ್ಲ ಎಂದು … [Read more...] about ಗಣೇಶ ವಿಸರ್ಜನೆ ವೇಳೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮದ್ಯೆ ತೀವೃ ವಾಗ್ವಾದ

ಪಹರೆ ವೇದಿಕೆಯವರ ಚಿಂತನ ಮಂಥನ ಕಾರ್ಯಕ್ರಮ

August 28, 2017 by Sachin Hegde Leave a Comment

ಪಹರೆ ವೇದಿಕೆಯವರ ಚಿಂತನ ಮಂಥನ

ಕಾರವಾರ: ಕನ್ನಡ ಭವನದಲ್ಲಿ ನಡೆದ ಪಹರೆ ವೇದಿಕೆಯವರ ಚಿಂತನ ಮಂಥನ ಕಾರ್ಯಕ್ರಮದಲ್ಲಿ ದಶಕಗಳಿಂದ ಚಾಪೇಲ್ ಯುದ್ದ ನೌಕೆ ಸಂಗ್ರಹಾಲಯಲ್ಲಿ ಮಾರ್ಗದರ್ಶಿಯಾಗಿರುವ ವಿಜಯ್‍ಗೆ ಗೌರವಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಡಲ ಜೀವಶಾಸ್ತ್ರಜ್ಞ ಜಿ.ಎನ್ ರಾಥೋಡ್, ಸಮುದ್ರವನ್ನು ಸರಿಯಾಗಿ ಬಳಕೆ ಮಾಡಿಕೊಂಡರೇ ಪ್ರವಾಸೋಧ್ಯಮದ ಮೂಲಕ ಸಾಕಷ್ಟು ಉದ್ಯೋಗ ಕಲ್ಪಿಸಬಹುದು ಎಂದರು. ನಗರಸಭೆ ಉಪಾಧ್ಯಕ್ಷೆ ಲೀಲಾಬಾಯಿ ಠಾಣೆಕರ್, ಮೀನುಗಾರ ಮುಖಂಡ ಗಣಪತಿ ಮಾಂಗ್ರೆ, ಕೆ.ಟಿ … [Read more...] about ಪಹರೆ ವೇದಿಕೆಯವರ ಚಿಂತನ ಮಂಥನ ಕಾರ್ಯಕ್ರಮ

ಗೋ ರಕ್ಷಣಾ ಅಭಿಯಾನ

August 28, 2017 by Sachin Hegde Leave a Comment

ಗೋ ರಕ್ಷಣಾ ಅಭಿಯಾನ

ರಾಮಚಂದ್ರಾಪುರ ಮಠದ ಗೋ ರಕ್ಷಣಾ ಅಭಿಯಾನಕ್ಕೆ ಕಾರವಾರ ರಾಮಕೃಷ್ಣ ಆಶ್ರಮದ ಭವೇಶಾನಂದ ಸ್ವಾಮೀಜಿ ಅಭಯಾಕ್ಷರ ನೀಡಿದರು. ಪ್ರಮುಖರಾದ ಬಿ.ಜಿ ಮೋಹನ, ಡಾ. ವೆಂಕಟೇಶ ಗಿರಿ, ಅನುಮೋಲ ರೇವಣಕರ್, ನರೇಶ ನಾಯ್ಕ, ಎಲ್.ಕೆ ನಾಯ್ಕ, ರೋಶನ್ ರಾಜೇಂದ್ರ ಶೇಟಿಯಾ, ಉದಯ ಬಶೆಟ್ಟಿ, ವಿ.ಎಂ ಹೆಗಡೆ, ಸತ್ಯನಾರಾಯಣ ಸಿದ್ದೇಶ್ವರ, ಎಸ್.ಬಿ ಹೆಗಡೆ, ನಾಗೇಶ ಅಣ್ವೇಕರ್ ಇತರರಿದ್ದರು. … [Read more...] about ಗೋ ರಕ್ಷಣಾ ಅಭಿಯಾನ

ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಕೂಡಲೇ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸಬೇಕು,ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ

August 28, 2017 by Sachin Hegde Leave a Comment

ಸರ್ಕಾರಿ ಇಂಜಿನಿಯರಿಂಗ್ ಕಾಲೇಜ

ಕಾರವಾರ: ಖಾಸಗಿ ಇಂಜಿನಿಯರಿಂಗ್ ಕಾಲೇಜು ಉಳಿಸುವ ಪ್ರಯತ್ನದಲ್ಲಿ ನಡೆದ ರಾಜಕೀಯ ಒತ್ತಡಕ್ಕೆ ಸಿಲುಕಿದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಅವಸಾನದತ್ತ ಸಾಗಿದೆ. ಮಾಜಾಳಿಯಲ್ಲಿರುವ ಶಾಸಕ ಸತೀಶ್ ಸೈಲ್ ಮಾಲಿಕತ್ವದ ಇಂಜಿನಿಯರಿಂಗ್ ಕಾಲೇಜು ಉಳಿಸಲು ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ದೊರಕಬೇಕಿದ್ದ ಮೂಲಭೂತ ಸೌಕರ್ಯಗಳು ಸರಿಯಾಗಿ ದೊರೆಯುತ್ತಿಲ್ಲ. ಕಾಲೇಜು ನಿರ್ಮಾಣ ಕೆಲಸವೂ ತೀರಾ ಮಂದಗತಿ ಸಾಗಿ ಅಂತೂ ಮುಕ್ತಾಯಗೊಂಡಿದೆ. ಸರ್ಕಾರದಿಂದ ಇಂಜಿನಿಯರಿಂಗ್ ಕಾಲೇಜಿಗೆ … [Read more...] about ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಕೂಡಲೇ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸಬೇಕು,ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,466 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar