ArjunTheatre Gentleman hindi 12AM3PM6PM9PM … [Read more...] about karwar Movies as on 25-08-2017
Karwar News
karwar Movies as on 25-08-2017
Geethanjali Theatre saheba (ua) kannada 3 pm6 pm9 pm … [Read more...] about karwar Movies as on 25-08-2017
ರೋಟರಿಯಿಂದ ವನ ಮಹೋತ್ಸವ
ಕಾರವಾರ: ನಗರದ ವಿವಿಧಡೆ ರೋಟರಿ ಕ್ಲಬ್ನವರು ಸಸಿಗಳನ್ನು ನೆಟ್ಟರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥವರು ನಾವಿ ಇದಕ್ಕೆ ಚಾಲನೆ ನೀಡಿದರು. ಈ ವೇಳೆ ರೋಟರಿ ಅಧ್ಯಕ್ಷ ರಾಜೇಶ ರಾಯ್ಕರ್, ಕೆಎಸ್ಆರ್ಟಿಸಿ ಸಾರಿಗೆ ಅಧಿಕಾರಿ ಗಂಗಾಧರ .ಡಿ. ಗರಗ, ವಲಯ ಅರಣ್ಯಾಧಿಕಾರಿ ರಾಘವೆಂದ್ರ ಇತರರಿದ್ದರು … [Read more...] about ರೋಟರಿಯಿಂದ ವನ ಮಹೋತ್ಸವ
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಮಾತೃಭಾಷೆಗಿಂತ ಮಿಗಿಲಾದ ಭಾಂದವ್ಯವಿಲ್ಲ;ಭವೇಶಾನಂದ ಸ್ವಾಮೀಜಿ
ಕಾರವಾರ: ಮಾತೃಭಾಷೆಗಿಂತ ಮಿಗಿಲಾದ ಭಾಂದವ್ಯವಿಲ್ಲ ಎಂದು ರಾಮಕೃಷ್ಣ ಆಶ್ರಮದ ಭವೇಶಾನಂದ ಸ್ವಾಮೀಜಿ ಹೇಳಿದರು. ಸದಾಶಿವಗಡದಲ್ಲಿ ನಡೆದ ಕನ್ನಡ-ಕೊಂಕಣಿ ಮಾತೆ ಭಾವಚಿತ್ರ ನಮನ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾತೃಭಾಷೆಯನ್ನು ಬೆಳೆಸಿ, ರಕ್ಷಿಸುವದು ಪ್ರತಿಯೊಬ್ಬನ ಕರ್ತವ್ಯ ಎಂದು ಅವರು ಅಭಿಪ್ರಾಯ ಪಟ್ಟರು. ಉದ್ಯಮಿ ಜಾರ್ಜ ಫರ್ನಾಂಡಿಸ್, ಬಿಜೆಪಿ ಮುಖಂಡೆ ರೂಪಾಲಿ ನಾಯ್ಕ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ನಿಕಟಪೂರ್ವ ಕಸಾಪ ಅಧ್ಯಕ್ಷ ರಾಮಾ … [Read more...] about ಮಾತೃಭಾಷೆಗಿಂತ ಮಿಗಿಲಾದ ಭಾಂದವ್ಯವಿಲ್ಲ;ಭವೇಶಾನಂದ ಸ್ವಾಮೀಜಿ




