ಕಾರವಾರ:ನಗರದ ಪ್ರಸಿದ್ದ ನ್ಯೂ ಲುಕ್ ಆಫ್ಟಿಕಲ್ಸ ಲಿಟ್ಲ್ ಏಂಜಲ್ ಮಳಿಗೆಯವರು 14ನೇ ವರ್ಷದ ಆಚರಣೆ ಹಾಗೂ ಗೌರಿ ಗಣೇಶ ಮತ್ತು ಬಕ್ರೀದ್ ಅಂಗವಾಗಿ ಗ್ರಾಹಕರಿಗೆ ಶೇ. 25ರ ರಿಯಾಯತಿ ದೊರೆಯಲಿದೆ. ಒಂದು ತಿಂಗಳ ವರೆಗೆ ರಿಯಾಯತಿ ದರದಲ್ಲಿ ಪುಠಾಣಿ ಮಕ್ಕಳ ಅಗತ್ಯತೆಗೆ ಅನುಗುಣವಾಗಿ ಅವರ ದೇಹಕ್ಕೆ ಒಪ್ಪುವ ಬಟ್ಟೆಗಳು ಲಿಟ್ಲ್ ಏಂಜಲ್ ಮಳಿಗೆಯಲ್ಲಿ ಲಭ್ಯವಿದೆ. ಇದರೊಂದಿಗೆ ಸುಸಜ್ಜಿತ ಕನ್ನಡಗಳು ಕೂಡ ಇಲ್ಲಿ ಸಿಗುತ್ತದೆ. ಅಗಷ್ಟ್ 23ರಿಂದ ಸೆಪ್ಟೆಂಬರ್ 30ರ ವರೆಗೆ ಈ … [Read more...] about ಗ್ರಾಹಕರಿಗೆ ಶೇ. 25ರ ರಿಯಾಯತಿ
Karwar News
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಮುಷ್ಕರಕ್ಕೆ ಇಲ್ಲಿನ ಬ್ಯಾಂಕ್ ಸಿಬ್ಬಂದಿ ಬೆಂಬಲ ನೀಡಿದ್ದಾರೆ. ಮುಷ್ಕರದ ಅಂಗವಾಗಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಎದುರು ಉದ್ಯೋಗಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ಕೈ ಬಿಡಬೆಕು. ಕಾರ್ಪೋರೇಟ್ಗಳ ಕೆಟ್ಟ ಸಾಲಗಳನ್ನು … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ

