ಕಾರವಾರ: ಅಮದಳ್ಳಿ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಜನಪದ ದಿನಾಚರಣೆ ಅಂಗವಾಗಿ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ಜಾನಪದ ಉತ್ಸವ ಸಮಿತಿಯರಿಂದ ಶಾಲಾ ಮಕ್ಕಳ ಜಾನಪದ ಕಲಾಪ್ರದರ್ಶನ ನಡೆಯಿತು. ಕೋಲಾಟ ಸೇರಿದಂತೆ ವಿವಿಧ ಜಾನಪದ ಪ್ರಕಾರಗಳು ಗಮನ ಸೆಳೆದವು. ನಗರಸಭೆ ಸದಸ್ಯ ಗಣಪತಿ ಉಳ್ವೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ, ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯ ದೇವಾನಂದ ಎಲ್ ಚಂಡೇಕರ್ ಮಾತನಾಡಿದರು. ತೋಡೂರು … [Read more...] about ಜಾನಪದ ಕಲಾಪ್ರದರ್ಶನ
Karwar News
ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 2017-18ನೇ ಸಾಲಿನ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ … [Read more...] about ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನ
ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿ
ಕಾರವಾರ: ರಿಮ್ಯಾಂಡ್ ರೂಮ್ನಲ್ಲಿ ಬಂಧಿತನಾಗಿದ್ದ ಬಾಲಕ ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾದ ಘಟನೆ ನಡೆದಿದೆ. ಹಳಿಯಾಳದ ಮೂಲದ 17 ವರ್ಷದ ಬಾಲಕ ಪೊಕ್ಸೊ ಕಾಯ್ದೆ ಅಡಿ ಬಂಧಿತನಾಗಿ, ರಿಮ್ಯಾಂಡ್ ರೂಮ್ ಸೇರಿದ್ದ. ಗುರುವಾರ ಸಂಜೆ ಶೌಚಾಲಯಕ್ಕೆ ತೆರಳಿದ್ದ ಬಾಲಕ ಕಿಟಕಿಯ ಗಾಜು ಒಡೆದು, ಪರಾರಿಯಾಗಿದ್ದಾನೆ, ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿ
ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ
ಕಾರವಾರ:ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸಿಜೆಎಂ ನ್ಯಾಯಾಲಯ ಮೂರುವರೆ ವರ್ಷ ಕಾರಾಗೃಹ ವಾಸ ಮತ್ತು 13000 ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಚೆಂಡಿಯಾ ನಿವಾಸಿಯಾದ ಆರೋಪಿ ನರೇಶ ಗೌಡ ಎಂಬಾತ ತನ್ನ ಚಿಕನ್ ಸೆಂಟರ್ ಎದುರು 2015 ರ ಫೆ. 2 ರಂದು ಸಾಯಂಕಾಲ 7.45 ರ ಸುಮಾರಿಗೆ ಬಂದ ಶೊನೂನ್ ಡಿಸೋಜಾ ಎಂಬಾತನನ್ನು ಕ್ಷುಲ್ಲಕ ಕಾರಣಕ್ಕಾಗಿ ಅವಾಚ್ಯ ಶಬ್ಧಗಳಿಂದ ಬೈದಿದ್ದರು. ಚಾಕುವಿನಿಂದ ತಿವಿದು ಗಂಭೀರವಾಗಿ ಗಾಯಗೊಳಿಸಿ ಜೀವ ಬೆದರಿಕೆ ಹಾಕಿದ್ದರ … [Read more...] about ಜೀವ ಬೆದರಿಕೆ ಪ್ರಕರಣ;ಮೂರುವರೆ ವರ್ಷ ಕಾರಾಗೃಹ ವಾಸ
ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ
ಕಾರವಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ವೈಪಲ್ಯಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದವರು ಭಾನುವಾರ ಸುಭಾಷ್ ವೃತ್ತದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪೃತಿಕೃತಿ ದಹಿಸಿ ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ನಾಗರಾಜ ನಾಯಕ, ರಾಜಕೀಯ ವಿರೋಧಿಗಳನ್ನು ಹೆಣೆಯಲು ಕಾಂಗ್ರೆಸ್ ಸರ್ಕಾರ ಭೃಷ್ಟಾಚಾರ ನಿಗ್ರಹ ದಳವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಎಸಿಬಿ ಅಧಿಕಾರಿಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ … [Read more...] about ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ

