ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
Karwar News
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು. ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ … [Read more...] about ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ
ಕಾರವಾರ:ನಗರದಲ್ಲಿ ಆರ್ಟ ಆಫ್ ಲಿವಿಂಗ್ ವತಿಯಿಂದ ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ ನಡೆಯಿತು. ಗ್ರೀನ್ಸ್ಟೀಟ್ ರಸ್ತೆಯಲ್ಲಿರುವ ದತ್ತ ಪ್ರಸಾದ ಕಾಂಪ್ಲೇಕ್ಸನ ವ್ಯಕ್ತಿತ್ವ ವಿಕಸನ ಕೇಂದ್ರದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ ಆಫ್ ಲಿವಿಂಗ್ನ ಶಿಕ್ಷಕ ಸುನೀಲ ಹಾರ್ವೇ ಶಿಬಿರ ನಡೆಸಿಕೊಟ್ಟರು. ತರಭೇತಿ ವೇಳೆ ಮಾತನಾಡಿದ ಅವರು, ಉಸಿರಾಟದ ವಿಧಾನ ಹಾಗೂ ಆರೋಗ್ಯಕರ ಜೀವನಕ್ಕಾಗಿ ರೂಡಿಸಿಕೊಳ್ಳಬೇಕಾದ ಜೀವನಶೈಲಿಗಳನ್ನು ಪರಿಚಯಿಸಿದರು. 30ಕ್ಕೂ ಅಧಿಕ … [Read more...] about ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ಕಾರವಾರ: ಭಾಷಾ ಪ್ರಾವಿಣ್ಯತೆ, ಕೌಶಲಾಭಿವೃದ್ದಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಕರೆ ನೀಡಿದರು. ಭಾನುವಾರ ದೇವರಾಜ ಅರಸು 102ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಅಧಗಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತ ಪರಿಶ್ರಮದಿಂದ ಶ್ರದ್ದೆ, ನಿಷ್ಟೆ, ಛಲವನ್ನು ಹೊಂದಿ ಜೀವನ ಶೈಲಿಯನ್ನು ಉತ್ತಮವಾಗಿ ರೂಪಿಸಿಕೊಳ್ಳುವ … [Read more...] about ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ
ಕಾರವಾರ: ಮಾನಸಿಕ ಕಿನ್ನತೆಯಿಂದ ಬಳಲುತ್ತಿದ್ದ ವೃದ್ಧೆಯೊರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದರದ ಮೂಳೆಗದ್ದೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂಳೆಗದ್ದೆ ನಿವಾಸಿ ಗುಲಾಬಿ ಗೌಡ(64) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರ ಪುತ್ರ 3 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದನು. ಪುತ್ರ ಶೋಕದಿಂದ ಅವರು ಮಾನಸಿಕ ಕಿನ್ನತೆಗೆ ಒಳಗಾಗಿದ್ದಳು. ಶುಕ್ರವಾರ ತನ್ನ ಪುತ್ರನ ಶವ ಸಂಸ್ಕಾರ ಮಾಡಿದ ಸ್ಥಳಕ್ಕೆ ತೆರಳಿ ಸೀಮೆ ಎಣ್ಣೆ ಸುರಿದುಕೊಂಡು … [Read more...] about ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ



