• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಪೂರ್ವಿ ಹೆಬ್ಬಾರ್​ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್

August 21, 2017 by Sachin Hegde Leave a Comment

ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್‍ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್​ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ

August 21, 2017 by Sachin Hegde Leave a Comment

ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು. ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ … [Read more...] about ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ

ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

August 21, 2017 by Sachin Hegde Leave a Comment

ಕಾರವಾರ:ನಗರದಲ್ಲಿ ಆರ್ಟ ಆಫ್ ಲಿವಿಂಗ್ ವತಿಯಿಂದ ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ ನಡೆಯಿತು. ಗ್ರೀನ್‍ಸ್ಟೀಟ್ ರಸ್ತೆಯಲ್ಲಿರುವ ದತ್ತ ಪ್ರಸಾದ ಕಾಂಪ್ಲೇಕ್ಸನ ವ್ಯಕ್ತಿತ್ವ ವಿಕಸನ ಕೇಂದ್ರದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ ಆಫ್ ಲಿವಿಂಗ್‍ನ ಶಿಕ್ಷಕ ಸುನೀಲ ಹಾರ್ವೇ ಶಿಬಿರ ನಡೆಸಿಕೊಟ್ಟರು. ತರಭೇತಿ ವೇಳೆ ಮಾತನಾಡಿದ ಅವರು, ಉಸಿರಾಟದ ವಿಧಾನ ಹಾಗೂ ಆರೋಗ್ಯಕರ ಜೀವನಕ್ಕಾಗಿ ರೂಡಿಸಿಕೊಳ್ಳಬೇಕಾದ ಜೀವನಶೈಲಿಗಳನ್ನು ಪರಿಚಯಿಸಿದರು. 30ಕ್ಕೂ ಅಧಿಕ … [Read more...] about ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ

August 21, 2017 by Sachin Hegde Leave a Comment

ಕಾರವಾರ: ಭಾಷಾ ಪ್ರಾವಿಣ್ಯತೆ, ಕೌಶಲಾಭಿವೃದ್ದಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಕರೆ ನೀಡಿದರು. ಭಾನುವಾರ ದೇವರಾಜ ಅರಸು 102ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಅಧಗಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತ ಪರಿಶ್ರಮದಿಂದ ಶ್ರದ್ದೆ, ನಿಷ್ಟೆ, ಛಲವನ್ನು ಹೊಂದಿ ಜೀವನ ಶೈಲಿಯನ್ನು ಉತ್ತಮವಾಗಿ ರೂಪಿಸಿಕೊಳ್ಳುವ … [Read more...] about ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ

ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

August 20, 2017 by Sachin Hegde Leave a Comment

ಕಾರವಾರ: ಮಾನಸಿಕ ಕಿನ್ನತೆಯಿಂದ ಬಳಲುತ್ತಿದ್ದ ವೃದ್ಧೆಯೊರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದರದ ಮೂಳೆಗದ್ದೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂಳೆಗದ್ದೆ ನಿವಾಸಿ ಗುಲಾಬಿ ಗೌಡ(64) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರ ಪುತ್ರ 3 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದನು. ಪುತ್ರ ಶೋಕದಿಂದ ಅವರು ಮಾನಸಿಕ ಕಿನ್ನತೆಗೆ ಒಳಗಾಗಿದ್ದಳು. ಶುಕ್ರವಾರ ತನ್ನ ಪುತ್ರನ ಶವ ಸಂಸ್ಕಾರ ಮಾಡಿದ ಸ್ಥಳಕ್ಕೆ ತೆರಳಿ ಸೀಮೆ ಎಣ್ಣೆ ಸುರಿದುಕೊಂಡು … [Read more...] about ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,468 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar