ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
Karwar News
ಉತ್ತರ ಭಾಗದ ಸಮುದ್ರದ ಹೊರ ಆವರಣದಲ್ಲಿ ಶಸ್ತ್ರಾಭ್ಯಾಸ
ಕಾರವಾರ:ಕಾರವಾರ ನೌಕಾನೆಲೆಯ ಸಿಬ್ಬಂದಿಗಳು ಆಗಸ್ಟ 21 ರಂದು ಉತ್ತರ ಭಾಗದ ಸಮುದ್ರದ ಹೊರ ಆವರಣದಲ್ಲಿ ಬೆ. 8 ರಿಂದ ಸಂಜೆ 6 ರವರೆಗೆ ಶಸ್ತ್ರಾಭ್ಯಾಸ ನಡೆಸಲಿದ್ದಾರೆ. ಮೀನುಗಾರರು ಈ ಅವಧಿಯಲ್ಲಿ ಉತ್ತರ ಭಾಗದ ಸಮುದ್ರದ ಹೊರ ಆವರಣ, ಕಾಮತ್ ಬೀಚ್ಗಳಿಂದ ಎರಡು ನಾಟಿಕಲ್ ಮೈಲು ದೂರದಲ್ಲಿರುವಂತೆ ನೌಕಾನೆಲೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ. … [Read more...] about ಉತ್ತರ ಭಾಗದ ಸಮುದ್ರದ ಹೊರ ಆವರಣದಲ್ಲಿ ಶಸ್ತ್ರಾಭ್ಯಾಸ
ಸರಕಾರಿ ವಕೀಲರನ್ನು ನೇಮಕಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಾದೇಶಿಕ ನಿರ್ದೇಶಕರು(ಪರಿಸರ) ಕಾರವಾರ ಕಛೇರಿಗೆ ಕರಾವಳಿ ನಿಯಂತ್ರಣ ವಲಯ ಉಲ್ಲಂಘನಾ ಪ್ರಕರಣಗಳಿಗೆ ಸರಕಾರಿ ವಕೀಲರನ್ನು ನೇಮಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಜಿಲ್ಲಾ ನ್ಯಾಯವಾಧಿಗಳು ತಮ್ಮ ವಿವರವಾದ ಃBio-Data ಹಾಗೂ ಅರ್ಜಿಯನ್ನು ಸದರಿ ವಿಷಯ ಪ್ರಕಟವಾದ ಒಂದು ವಾರದೊಳಗಾಗಿ ಕಚೇರಿಗೆ ಸಲ್ಲಿಸುವಂತೆ ಪ್ರಾದೇಶಿಕ ನಿರ್ದೇಶಕರು(ಪರಿಸರ) ಕಾರವಾರ ಇವರು ಕೋರಿದ್ದಾರೆ … [Read more...] about ಸರಕಾರಿ ವಕೀಲರನ್ನು ನೇಮಕಕ್ಕಾಗಿ ಅರ್ಜಿ ಆಹ್ವಾನ
ಠೇವಣಿ ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಧಾನ ಮಂತ್ರಿಗಳ ಉಜ್ವಲ ಯೋಜನೆ ಅಡಿಯಲ್ಲಿ ಬಿ.ಪಿ.ಎಲ್ ಕಾರ್ಡಗಳನ್ನು ಹೊಂದಿರುವ ಮನೆಗಳ ಮಹಿಳೆಯರಿಂದ ಠೇವಣಿ ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅರ್ಜಿದಾರರು ತಮ್ಮ ಕೆ.ವೈ.ಸಿ (kyc)) ಯೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಹತ್ತಿರದ ಎಲ್.ಪಿ.ಜಿ ವಿತರಕರಲ್ಲಿ ಸಲ್ಲಿಸಬಹುದು. ಕೆ.ವೈ.ಸಿ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ವಿರುವದಿಲ್ಲ. ಫಲಾನುಭವಿಗಳು ಸ್ಟೌವ್ ಹಾಗೂ ಪ್ರಥಮ ರಿಫಿಲ್ ಬೆಲೆ ಪಾವತಿಸಬೇಕು. … [Read more...] about ಠೇವಣಿ ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ
ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ
ಕಾರವಾರ: ಆತ್ಮವಿಶ್ವಾಸ, ಶಿಸ್ತು, ಧೃಡ ಸಂಕಲ್ಪದೊಂದಿಗೆ ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ಎಂದು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೋ. ಸುರೇಂದ್ರ. ದಫೇದಾರ ಹೇಳಿದರು. ದಿವೇಕರ ಪದವಿ ಪೂರ್ವ ಮಹಾವಿದ್ಯಾಲಯ ಆಯೋಜಿಸಿದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಚರ್ಚಾ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಪ್ರಯತ್ನ ಮಾಡದೇ ಪ್ರತಿಫಲ ನಿರೀಕ್ಷಿಸುವದು ಸರಿಯಲ್ಲ. ವಿದ್ಯಾರ್ಥಿಗಳು ಪ್ರಯತ್ನವಾದಿಗಳಾಗಿರಬೇಕು. … [Read more...] about ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ


