ಕಾರವಾರ:ಕೆರವಡಿಯ ಕಡಿಯೆ ಮಜರೆಯ ಕೃಷ್ಣಾ ಗುನಗಿ ಎಂಬಾತರ ಮನೆಯೊಳಗೆ 15 ಅಡಿ ಉದ್ದದ ಕಾಳಿಂಗ ಸರ್ಫವೊಂದು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಗೊಪಿಶಟ್ಟಾ ಅರಣ್ಯ ವಿಭಾಗದವರು ಉರಗ ತಜ್ಞ ರಮೇಶ್ ಬಡಿಗೇರಿ ಸಹಾಯದಿಂದ ಸತತ ಒಂದು ತಾಸು ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದರು. ಕಟ್ಟಿಗೆ ಹಾಗೂ ನಿರುಪಯುಕ್ತ ವಸ್ತುಗಳನ್ನು ಇರಿಸಿದ್ದ ಕೋಣೆಯಲ್ಲಿದ್ದ ಹಾವನ್ನು ಚಾಣಾಕ್ಷತನದಿಂದ ರಮೇಶ್ ಬಡಿಗೇರಿ ಹಿಡಿದರು. ಈ … [Read more...] about 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Karwar News
Apmc market report 19-8-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 12879 16229 14059Arecanut Hale Chali Average 3 Quintal 22510 22950 22720Arecanut Hosa Chali Average 4 Quintal 18119 22729 20459 2] MARKET: … [Read more...] about Apmc market report 19-8-2017
ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ
ಕಾರವಾರ:ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸತೀಶ ಸೈಲ್ ತಾಲೂಕಿನ ಕಡವಾಡದಲ್ಲಿ ಕಳೆದ ವರ್ಷ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲಾಗಿತ್ತು. ಆದರೆ ನಿವೇಶನವನ್ನು ಪಡೆದು ಸ್ವಂತ ಕಟ್ಟಡ ನಿರ್ಮಾಣ ಮಾಡಬೇಕಿತ್ತು. ಆದರೆ ಗೇರು ಅಭಿವೃದ್ಧಿ ನಿಗಮದವರು ತಮ್ಮ ಜಾಗವನ್ನು ನೀಡಲು 1 ಕೋಟಿ ರೂ ಬೆಲೆಯನ್ನು ನಿಗದಿ … [Read more...] about ಶಿರವಾಡದಲ್ಲಿ ನೂತನವಾಗಿ ಪ್ರಾರಂಭಿಸಲಾದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ಹೊಸ ಆರ್.ಎಂ.ಎಸ್.ಎ. ಕಟ್ಟಡಗಳ ಉದ್ಘಾಟನೆ
ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ
ಕಾರವಾರ:ಗುರುವಾರ ಬೆಳಗ್ಗೆ ಹಸಿರು ಬಣ್ಣದಿಂದ ಕಾಣಿಸಿಕೊಂಡಿದ್ದ ಅರಬ್ಬಿ ಸಮುದ್ರ ತೀರ ಶುಕ್ರವಾರ ತಿಳಿಗೆಂಪು ಬಣ್ಣಕ್ಕೆ ತಿರುಗಿ ಅಚ್ಚರಿ ಮೂಡಿಸಿದೆ. ಮಳೆಯಿಂದ ನದಿಗಳ ಮೂಲಕ ಹೇರಳವಾಗಿ ಸಮುದ್ರ ಸೇರಿದ್ದ ಖನಿಜಾಂಶವು ಸೂರ್ಯನ ಕಿರಣಗಳಿಗೆ ದ್ಯುತಿ ಸಂಶ್ಲೇಷಣೆ ಕ್ರಿಯೆ ನಡೆದು ಹೆರಳವಾಗಿ ಬೆಳೆದಿದ್ದ ಪಾಚಿಯೂ ಕಡಲಿ ಅಬ್ಬರಕ್ಕೆ ಕರಡಿ ಸಮುದ್ರ ಹಸಿರಾಗಿತ್ತು. ರಾತ್ರಿ ವೇಳೆ ಸಮುದ್ರ ಮಿನುಗುತ್ತಿತ್ತು. ಶುಕ್ರವಾರ ಮೋಡದ ವಾತಾವರಣವಿದ್ದ ಕಾರಣ ಸೂರ್ಯನ ಕಿರಣಗಳನ್ನು … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ
ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ



