ದೇಶದ್ಯಾಂತ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯೂ ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಏಳು ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಿಯೂ ಅನಾಧಿ ಕಾಲದಿಂದಲೂ ದೇವಿ ತನ್ನ ಭಕ್ತರನ್ನು ಕಾಪಾಡುತ್ತ ಬಂದಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ತಾಯಿಯೂ ಚಮಾತ್ಕಾರ ಎಂಬಂತೆ ತಾನಾಗಿಯೇ ಗರ್ಭಗುಡಿಯ ಬಾಗಿಲು ತೆರೆಯುತ್ತಾಳೆಂಬ ನಂಬಿಕೆ ಇಲ್ಲಿದೆ. ಈ ದೇವಿಯ … [Read more...] about ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
Karwar News
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ತಿಳುವಳಿಕೆ ಸಭೆ
ಕಾರವಾರ: ಮನೆ ಮನೆಗಳಿಂದ ಸಾರ್ವಜನಿಕರು ವಿಂಗಡಿಸಿ ನೀಡುವ ತಾಜ್ಯಗಳನ್ನು ಸಂಗ್ರಹಿಸಿ ಸಾಗಿಸಲು ಮತ್ತು ಅವುಗಳ ನಿರ್ವಹಣೆ ಮಾಡುವ ಕುರಿತು ಸ್ಥಳಿಯ ಸಂಸ್ಥೆಗಳ ತಿಳುವಳಿಕೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಗುವದು. ಆಗಸ್ಟ 18 ರಂದು ಹೊನ್ನಾವರ ನಗರ ಸ್ಥಳಿಯ ಸಂಸ್ಥೆಯಲ್ಲಿ ಕುಮಟಾ, ಭಟ್ಕಳ, ಹೊನ್ನಾವರ, ಜಾಲಿ ಸ್ಥಳಿಯ ಸಂಸ್ಥೆಗಳಿಗೆ, ಆಗಸ್ಟ 19 ರಂದು ಶಿರಸಿ ಸ್ಥಳಿಯ ಸಂಸ್ಥೆಯಲ್ಲಿ ಸಿದ್ದಾಪುರ, ಯಲ್ಲಾಪುರ, ಮುಂಡಗೋq,À ಶಿರಸಿ ಸ್ಥಳಿಯ ಸಂಸ್ಥೆಗಳಿಗೆ … [Read more...] about ತಿಳುವಳಿಕೆ ಸಭೆ
ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಐ. ಕೆ. ನಾಯ್ಕ ಉಪನ್ಯಾಸ ನೀಡಿದರು. ಸಾಗರ ವಿಜ್ಞಾನ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಸುರೇಶ ಅರಿಕೆರಾ ಕಾರ್ಯಕ್ರಮದಲ್ಲಿದ್ದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಸಂಜೀವ ದೇಶಪಾಂಡೆ ಸ್ವಾಗತಿಸಿದರು. ಕವಿತಾ ಮೇಸ್ತಾ ನಿರ್ವಹಿಸಿದರು. ಅಕ್ಷತಾ ನಾಯ್ಕ ವಂದಿಸಿದರು. … [Read more...] about ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ
ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು


