• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ

August 19, 2017 by Sachin Hegde Leave a Comment

ದೇಶದ್ಯಾಂತ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯೂ ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಏಳು ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಿಯೂ ಅನಾಧಿ ಕಾಲದಿಂದಲೂ ದೇವಿ ತನ್ನ ಭಕ್ತರನ್ನು ಕಾಪಾಡುತ್ತ ಬಂದಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ತಾಯಿಯೂ ಚಮಾತ್ಕಾರ ಎಂಬಂತೆ ತಾನಾಗಿಯೇ ಗರ್ಭಗುಡಿಯ ಬಾಗಿಲು ತೆರೆಯುತ್ತಾಳೆಂಬ ನಂಬಿಕೆ ಇಲ್ಲಿದೆ. ಈ ದೇವಿಯ … [Read more...] about ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ

ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ

August 18, 2017 by Sachin Hegde Leave a Comment

ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ

ತಿಳುವಳಿಕೆ ಸಭೆ

August 18, 2017 by Sachin Hegde Leave a Comment

ಕಾರವಾರ: ಮನೆ ಮನೆಗಳಿಂದ ಸಾರ್ವಜನಿಕರು ವಿಂಗಡಿಸಿ ನೀಡುವ ತಾಜ್ಯಗಳನ್ನು ಸಂಗ್ರಹಿಸಿ ಸಾಗಿಸಲು ಮತ್ತು ಅವುಗಳ ನಿರ್ವಹಣೆ ಮಾಡುವ ಕುರಿತು ಸ್ಥಳಿಯ ಸಂಸ್ಥೆಗಳ ತಿಳುವಳಿಕೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಗುವದು. ಆಗಸ್ಟ 18 ರಂದು ಹೊನ್ನಾವರ ನಗರ ಸ್ಥಳಿಯ ಸಂಸ್ಥೆಯಲ್ಲಿ ಕುಮಟಾ, ಭಟ್ಕಳ, ಹೊನ್ನಾವರ, ಜಾಲಿ ಸ್ಥಳಿಯ ಸಂಸ್ಥೆಗಳಿಗೆ, ಆಗಸ್ಟ 19 ರಂದು ಶಿರಸಿ ಸ್ಥಳಿಯ ಸಂಸ್ಥೆಯಲ್ಲಿ ಸಿದ್ದಾಪುರ, ಯಲ್ಲಾಪುರ, ಮುಂಡಗೋq,À ಶಿರಸಿ ಸ್ಥಳಿಯ ಸಂಸ್ಥೆಗಳಿಗೆ … [Read more...] about ತಿಳುವಳಿಕೆ ಸಭೆ

ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ

August 18, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಐ. ಕೆ. ನಾಯ್ಕ ಉಪನ್ಯಾಸ ನೀಡಿದರು. ಸಾಗರ ವಿಜ್ಞಾನ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಸುರೇಶ ಅರಿಕೆರಾ ಕಾರ್ಯಕ್ರಮದಲ್ಲಿದ್ದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಸಂಜೀವ ದೇಶಪಾಂಡೆ ಸ್ವಾಗತಿಸಿದರು. ಕವಿತಾ ಮೇಸ್ತಾ ನಿರ್ವಹಿಸಿದರು. ಅಕ್ಷತಾ ನಾಯ್ಕ ವಂದಿಸಿದರು. … [Read more...] about ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ

ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು

August 18, 2017 by Sachin Hegde Leave a Comment

ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,473 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar